ಪಶ್ಚಿಮ ರೈಲ್ವೇಯಿಂದ ಒಂದೇ ದಿನದಲ್ಲಿ ದಾಖಲೆಯ 5.5 ಲಕ್ಷ ಟಿಕೆಟ್‌ ಮಾರಾಟ


Team Udayavani, Feb 9, 2020, 7:33 PM IST

western

ಮುಂಬಯಿ: ಪಶ್ಚಿಮ ರೈಲ್ವೇಯು ಯುಟಿಎಸ್‌ ಆ್ಯಪ್‌ ಮೂಲಕ ಮುಂಬಯಿ ಉಪನಗರ ರೈಲು ಪ್ರಯಾಣಿಕರಿಗೆ ಒಂದೇ ದಿನದಲ್ಲಿ 5,50,000 ಟಿಕೆಟ್‌ಗಳನ್ನು ಮಾರಾಟ ಮಾಡುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದೆ.

ಫೆ. 3ರಂದು 5,50,000 ಪ್ರಯಾಣಿಕರು ಅಥವಾ ದಿನದ 5.28 ಮಿಲಿಯನ್‌ ಪ್ರಯಾಣಿಕರ ಪೈಕಿ ಶೇ. 11.03 ರಷ್ಟು ಜನರು ತಮ್ಮ ಮೊಬೈಲ್‌ನಲ್ಲಿ ಯುಟಿಎಸ್‌ ಆ್ಯಪ್‌ ಮೂಲಕ ಟಿಕೆಟ್‌ ಖರೀದಿಸುವುದರೊಂದಿಗೆ ಈ ಸಾಧನೆಯನ್ನು ಮಾಡಲಾಗಿದೆ ಎಂದು ಪಶ್ಚಿಮ ರೈಲ್ವೇಯ ಮುಖ್ಯ ಜನಸಂಪರ್ಕಾಧಿಕಾರಿ ರವೀಂದರ್‌ ಭಾಕರ್‌ ಮಾಹಿತಿ ನೀಡಿದ್ದಾರೆ.

2018ರ ನವೆಂಬರ್‌ ಅವಧಿಯಲ್ಲಿ 1,24,000ದಷ್ಟಿದ್ದ ಸರಾಸರಿ ದೈನಂದಿನ ಸಕ್ರಿಯ ಬಳಕೆದಾರರ ಸಂಖ್ಯೆಯು 2020ರ ಜನವರಿಯಲ್ಲಿ 3,39,000ಕ್ಕೆ ಏರಿತು ಮತ್ತು ಫೆ. 3 ರಂದು 5,50,000ರವರೆಗೆ ಗಣನೀಯ ಏರಿಕೆಯನ್ನು ಕಂಡಿದೆ. ಈ ರೀತಿಯಲ್ಲಿ ಡಿಜಿಟಲ್‌ ಟಿಕೆಟಿಂಗ್‌ ಪ್ರಯಾಣಿಕರಲ್ಲಿ ಯಶಸ್ವಿಯಾಗಿದೆ ಎಂದು ಅಧಿಕಾರಿ ನುಡಿದಿದ್ದಾರೆ.

ರೈಲ್ವೇ ಪ್ರಾರಂಭಿಸಿರುವ ಯುಟಿಎಸ್‌ ಮೊಬೈಲ್‌ ಆ್ಯಪ್‌ ದೂರದ ಪ್ರಯಾಣದ ರೈಲುಗಳು ಮತ್ತು ಉಪನಗರ ಲೋಕಲ್‌ ರೈಲುಗಳ ಕಾಯ್ದಿರಿಸದ ಟಿಕೆಟ್‌ ಕಾಯ್ದಿರಿಸಲು ಅನುವು ಮಾಡಿಕೊಡುತ್ತದೆ. ಪ್ರಯಾಣಿಕರಲ್ಲಿ ಸ್ವಯಂ-ಟಿಕೆಟಿಂಗ್‌ ಅನ್ನು ಉತ್ತೇಜಿಸುವುದು ಮತ್ತು ವಿವಿಧ ರೈಲ್ವೇ ನಿಲ್ದಾಣಗಳಲ್ಲಿ ದೀರ್ಘ‌ ಸರತಿ ಸಾಲುಗಳ ಅಗ್ನಿಪರೀಕ್ಷೆಯನ್ನು ಎದುರಿಸದೆ ಪ್ರಯಾಣಿಕರು ಟಿಕೆಟ್‌ ಖರೀದಿಸುವುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶದೊಂದಿಗೆ ಇದನ್ನು ಪರಿಚಯಿಸಲಾಗಿದೆ.

ಯುಟಿಎಸ್‌ ಆ್ಯಪ್‌ ಅನ್ನು ಜನಪ್ರಿಯಗೊಳಿಸಲು ಪಶ್ಚಿಮ ರೈಲ್ವೇಯು ಹಲವಾರು ಜಾಗೃತಿ ಅಭಿಯಾನಗಳನ್ನು ನಡೆಸಿದೆ. ಆ್ಯಪ್‌ ಡೌನ್ಲೋಡ್ ಮಾಡುವುದು ಮತ್ತು ಬಳಸುವುದು ಹೇಗೆ ಎಂಬ ಬಗ್ಗೆ ಪ್ರಯಾಣಿಕರಿಗೆ ತಿಳಿಸಲು ವಿವಿಧ ನಿಲ್ದಾಣಗಳಲ್ಲಿ ಅಭಿಯಾನಗಳನ್ನು ನಡೆಸಲಾಗಿದೆ ಎಂದು ಭಾಕರ್‌ ತಿಳಿಸಿದ್ದಾರೆ.

ಈ ಆ್ಯಪ್‌ ಡೌನ್ಲೋಡ್ ಮಾಡಲು ಸುಲಭ ಮತ್ತು ಕಾರ್ಯನಿರ್ವಹಿಸಲು ಸರಳವಾಗಿದೆ. ಎಲ್ಲಾ ಕಾಯ್ದಿರಿಸದ ಮತ್ತು ಸೀಸನ್‌ ಟಿಕೆಟ್‌ಗಳನ್ನು ಇದರಲ್ಲಿ ಕಾಯ್ದಿರಿಸಬಹುದಾಗಿದೆ.

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.