ಎಟಿಎಂ – ಅಂಚೆ ಕಚೇರಿ ದುಬಾರಿ: ಇಂದಿನಿಂದ ಏನೇನು ಬದಲಾವಣೆ?


Team Udayavani, Aug 1, 2022, 10:45 AM IST

what are all changes from august 1st

ಹೊಸದಿಲ್ಲಿ: ಆಗಸ್ಟ್ ಒಂದರಿಂದ ದೇಶದಲ್ಲಿ ಹಲವು ಬದಲಾವಣೆಗಳು ಆಗುತ್ತಿದೆ. ಎಟಿಎಂ, ಅಂಚೆ ಕಚೇರಿ ಸೇರಿ ಹಲವು ಸೇವೆಗಳ ಶುಲ್ಕಗಳಲ್ಲಿ ಹೆಚ್ಚಳವಾಗುತ್ತಿದೆ. ಅವರುಗಳ ವಿವರ ಇಲ್ಲಿದೆ.

1 ಎನ್‌ಎಸಿಎಚ್‌ ಲಭ್ಯತೆ

ವೇತನ, ಪಿಂಚಣಿ, ಲಾಭಾಂಶ, ಬಡ್ಡಿ ಮುಂತಾದವುಗಳ ವರ್ಗಾ ವಣೆಗೆ ಬ್ಯಾಂಕ್‌ಗಳು ಬಳಸುವಂಥ ದೊಡ್ಡ ಪ್ರಮಾಣದ ಪಾವತಿ ವ್ಯವಸ್ಥೆಯೇ ನ್ಯಾಷನಲ್‌ ಅಟೋ ಮೇಟೆಡ್‌ ಕ್ಲಿಯರಿಂಗ್‌ ಹೌಸ್‌(ಎನ್‌ಎಸಿಎಚ್‌). ಈವರೆಗೆ ಇದು ಬ್ಯಾಂಕ್‌ನ ಕೆಲಸದ ದಿನಗಳಲ್ಲಿ ಮಾತ್ರವೇ ಲಭ್ಯವಿರುತ್ತಿತ್ತು. ಆದರೆ, ಸೋಮವಾರದಿಂದ ವಾರದ ಎಲ್ಲ ದಿನಗಳಲ್ಲೂ ಲಭ್ಯವಿರಲಿದೆ.

2 ಎಟಿಎಂ ವಹಿವಾಟು ದುಬಾರಿ

ಎಟಿಎಂ ಇಂಟರ್‌ಜೇಂಚ್‌ ಶುಲ್ಕ ಹೆಚ್ಚಳದ ಬಗ್ಗೆ ಜೂನ್‌ನಲ್ಲೇ ಆರ್‌ಬಿಐ ಘೋಷಿಸಿತ್ತು. ಅದರಂತೆ, ಆ.1ರಿಂದ ಇದು ಜಾರಿ ಯಾಗಲಿದ್ದು, ಎಟಿಎಂ ಕೇಂದ್ರಗಳಲ್ಲಿ ನೀವು ಮಾಡುವ ಹಣ ಕಾಸು ಹಾಗೂ ಹಣಕಾಸೇತರ ವಹಿವಾಟಿನ ಮೇಲೆ ವಿಧಿಸಲಾಗುವ ಶುಲ್ಕ ಹೆಚ್ಚಳವಾಗಲಿದೆ. ಪ್ರತಿ ಹಣಕಾಸು ವಹಿವಾಟಿಗಿರುವ 15ರೂ.  ಶುಲ್ಕವನ್ನು 17ರೂ.ಗೆ, ಹಣಕಾಸೇತರ ವಹಿವಾಟಿನ ಮೇಲೆ ವಿಧಿಸಲಾಗುತ್ತಿರುವ ಶುಲ್ಕವನ್ನು 5ರೂ.ನಿಂದ 6 ರೂ.ಗೆ ಏರಿಕೆ ಮಾಡಲಾಗಿದೆ.

3 ಅಂಚೆ ಕಚೇರಿ ಶುಲ್ಕ ಪರಿಷ್ಕರಣೆ

ಭಾರತೀಯ ಅಂಚೆ ಪಾವತಿ ಬ್ಯಾಂಕ್‌(ಐಪಿಪಿಬಿ)ನಲ್ಲಿ ಖಾತೆ ಹೊಂದಿರುವವರು ಇನ್ನು ಮುಂದೆ ಮನೆ ಬಾಗಿಲಿನ ಸೇವೆಗೆ ಹೆಚ್ಚಿನ ಶುಲ್ಕ ತೆರಬೇಕು. ಈವರೆಗೆ ಮನೆಗೇ ಬಂದು ಸೇವೆ ಒದಗಿಸಿದರೆ ಶುಲ್ಕವಿರಲಿಲ್ಲ. ಇನ್ನು ಮುಂದೆ ಗ್ರಾಹಕರು ಇಂಥ ಸೇವೆಗಳಿಗೆ 20 ರೂ. ಹಾಗೂ ಜಿಎಸ್‌ಟಿಯನ್ನು ಪಾವತಿಸಬೇಕಾಗುತ್ತದೆ.

4 ಐಸಿಐಸಿಐ ಬ್ಯಾಂಕ್‌ ಶುಲ್ಕ ಹೆಚ್ಚಳ

ಖಾಸಗಿ ಬ್ಯಾಂಕ್‌ ಐಸಿಐಸಿಐ ತನ್ನ ಎಟಿಎಂ ಕೇಂದ್ರಗಳಲ್ಲಿನ ವಹಿವಾಟು ಶುಲ್ಕ ಮತ್ತು ಚೆಕ್‌ ಬುಕ್‌ ಶುಲ್ಕವನ್ನು ಹೆಚ್ಚಳ ಮಾಡುವುದಾಗಿ ಘೋಷಿಸಿದೆ. ಆ.1ರಿಂದಲೇ ಇದು ಜಾರಿಯಾಗಲಿದೆ. ಬ್ಯಾಂಕ್‌ನಲ್ಲಿ ಉಳಿತಾಯ ಖಾತೆ ಹೊಂದಿರುವ ಗ್ರಾಹಕರು ತಿಂಗಳಿಗೆ 4 ಬಾರಿಯಷ್ಟೇ ಉಚಿತವಾಗಿ ಹಣ ವಿತ್‌ಡ್ರಾ ಮಾಡಬಹುದು. ಅದಕ್ಕಿಂತ ಹೆಚ್ಚು ಬಾರಿ ಮಾಡಿದರೆ ಪ್ರತಿ ವಹಿವಾಟಿನ ಮೇಲೆ 150 ರೂ. ಶುಲ್ಕ ವಿಧಿಸಲಾಗುತ್ತದೆ.

5 ಎಲ್‌ಪಿಜಿ ಸಿಲಿಂಡರ್‌ ದರ ಪರಿಷ್ಕರಣೆ

ಪ್ರತಿ ತಿಂಗಳ ಮೊದಲ ದಿನ ಅಡುಗೆ ಅನಿಲ ಸಿಲಿಂಡರ್‌ ದರ ಪರಿಷ್ಕರಣೆಯಾಗುತ್ತದೆ. ಅದರಂತೆ, ಸೋಮವಾರ ಎಲ್‌ಪಿಜಿ ಸಿಲಿಂಡರ್‌ ರೇಟ್‌ ಏರಿಕೆಯಾಗಲೂಬಹುದು, ಇಳಿಕೆ ಆಗಲೂಬಹುದು

ಟಾಪ್ ನ್ಯೂಸ್

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.