ಪಂಜಾಬ್ ಪ್ರಕರಣ: ಭದ್ರತಾ ಲೋಪವೆಂದರೆ ಏನು? ಯಾರು ಹೊಣೆ ?


Team Udayavani, Jan 6, 2022, 8:39 AM IST

what is security lapse? who is responsible?

ಹೊಸದಿಲ್ಲಿ: ಬುಧವಾರ ಪಂಜಾಬ್‌ನ ಫಿರೋಜ್‌ಪುರದಲ್ಲಿ ಸಂಭವಿಸಿದ ಪ್ರಧಾನಿಯವರ ಭದ್ರತಾ ಲೋಪದ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ಹಾಗಿದ್ದರೆ, ಭದ್ರತಾ ಲೋಪ ಎಂದರೆ ಏನು, ಅದಕ್ಕೆ ಯಾರು ಹೊಣೆ ಎಂಬ ಬಗ್ಗೆ ಮಾಹಿತಿ ಇದೆ.

ಎಸ್‌ಪಿಜಿಯದ್ದೇ ಹೊಣೆ: ಪ್ರಧಾನಿಯವರ ಭದ್ರತೆ, ರಕ್ಷಣೆಯ ಜವಾಬ್ದಾರಿ ವಿಶೇಷ ಭದ್ರತಾ ತಂಡ(ಎಸ್‌ಪಿಜಿ)ಯದ್ದಾಗಿರುತ್ತದೆ.

ಸಂಚಾರದ ವೇಳೆ ಹೊಣೆ ಯಾರದ್ದು?: ಸುಧಾರಿತ ಭದ್ರತಾ ಸಂಪರ್ಕ(ಎಎಸ್‌ಎಲ್‌) ಕೂಡ ಎಸ್‌ಪಿಜಿ ಜವಾಬ್ದಾರಿಯಾಗಿರುತ್ತದೆ. ಪ್ರಧಾನಿಯವರು ಸಂಚರಿಸ ಬೇಕಾದ ಮಾರ್ಗ, ಕಾರ್ಯಕ್ರಮ ನಡೆಯುವ ಸ್ಥಳದ ಸ್ಯಾನಿಟೈಸೇಷನ್‌, ಕ್ಷಣಕ್ಷಣದ ಮಾಹಿತಿ ಕಲೆ ಹಾಕಿಕೊಳ್ಳುವುದು ಅವರೇ ಆಗಿರುತ್ತಾರೆ. ಆದರೆ ಬೇರೆ ರಾಜ್ಯಗಳಿಗೆ ತೆರಳಿದಾಗ ಈ ಕೆಲಸಗಳನ್ನು ರಾಜ್ಯದ ಪೊಲೀಸ್‌ ಇಲಾಖೆ ಮಾಡುತ್ತದೆ ಮತ್ತು ಅದರ ಮೇಲ್ವಿಚಾರಣೆಯನ್ನು ಎಸ್‌ಪಿಜಿ ವಹಿಸಿಕೊಂಡಿರುತ್ತದೆ.

ರಾಜ್ಯ ಪೊಲೀಸರ ಜವಾಬ್ದಾರಿಯೇನು?: ರಾಜ್ಯದ ಪೊಲೀಸರು ಪ್ರಧಾನಿಯವರು ತೆರಳಬೇಕಾದ ಮಾರ್ಗವನ್ನು ಎಸ್‌ಪಿಜಿ ಜೊತೆ ಚರ್ಚಿಸಿ ಮೊದಲೇ ನಿರ್ಧರಿಸಿರುತ್ತದೆ. ಹಾಗೆಯೇ ಮಾರ್ಗದುದ್ದಕ್ಕೂ ಪೊಲೀಸರನ್ನು ನಿಯೋಜಿಸಲಾಗಿರುತ್ತದೆ. ಪ್ರಧಾನಿ ವಾಹನದ ಸುತ್ತ ಎಸ್‌ಪಿಜಿ ಇರುತ್ತದೆಯಾದರೂ ಅವರ ಸುತ್ತ ಪೊಲೀಸರು ಇರಬೇಕು.

ಎಸ್‌ಪಿಜಿ ಅಧಿಕಾರಿ ಮೊದಲು:  ಪ್ರಧಾನಿಯವರು ತೆರಳುವ ಮಾರ್ಗದಲ್ಲಿ ಪ್ರಧಾನಿಗಿಂತ ಮೊದಲು ಎಸ್‌ಪಿಜಿ ಅಧಿಕಾರಿ ತೆರಳಿ ಪರಿಶೀಲಿಸಬೇಕು.

ವಾಯು ಪ್ರಯಾಣದಲ್ಲಿ ಹೇಗೆ?:  ಪ್ರಧಾನಿ ಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದರೆ, ಎರಡು ಮಾರ್ಗಗಳನ್ನು ನಿರ್ಧರಿಸಲಾಗಿರುತ್ತದೆ. ಎಸ್‌ಪಿಜಿ, ಪೊಲೀಸರು, ಗುಪ್ತಚರ ಇಲಾಖೆಯ ಅಧಿಕಾರಿಗಳೆಲ್ಲರೂ ಮೊದಲೇ ಸಂಚಾರದ ಅಭ್ಯಾಸ ಮಾಡಿರುತ್ತಾರೆ.

ಇದು ಮೊದಲ ಪ್ರಕರಣವೇ?:  2006ರಲ್ಲಿ ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿದ್ದಾಗ ಸಂಭವಿಸಿತ್ತು. ಅವರು ತಿರುವನಂತಪುರಕ್ಕೆ ತೆರಳಿದ್ದಾಗ ರಾಜಭವನಕ್ಕೆ ಹೋಗಬೇಕಾಗಿದ್ದ ವಾಹನ ಬೇರೆಡೆ ತೆರಳಿತ್ತು.

ಹಲವು ಸಂಶಯಗಳು

ಪಂಜಾಬ್‌ ಮುಖ್ಯಮಂತ್ರಿ ಪ್ರಧಾನಿಯವರನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಹೋಗಿರಲಿಲ್ಲ.

ಸಿಎಂ ಮತ್ತು ಡಿಜಿಪಿ ಫೋನ್‌ ಕರೆಗಳನ್ನೇ ಸ್ವೀಕರಿಸಲಿಲ್ಲ

ಫ್ಲೈ ಓವರ್‌ ಮೇಲೆ 20 ನಿಮಿಷಗಳ ಕಾಲ ಪ್ರಧಾನಿಯವರನ್ನು ಎಸ್‌ಪಿಜಿ ಸಹಿತ ಕಾಯುವಂತೆ ಮಾಡಲಾಯಿತು.

ಪ್ರಧಾನಿಯವರ ಕಾರಿನ 2-3 ಮೀಟರ್‌ ಅಂತರದಲ್ಲಿ 2-3 ಮೀಟರ್‌ ಅಂತರದಲ್ಲಿ 10-15 ಮಂದಿ ಬಂದಿದ್ದರು.

ಘಟನೆಯ ಕೆಲವೇ ನಿಮಿಷದ ಒಳಗೆ ಕಾಂಗ್ರೆಸ್‌ ನಾಯಕರು ಸಂಭ್ರಮಿಸಿ ಟ್ವೀಟ್‌ ಮಾಡಿದ್ದು.

ಘಟನೆ ನೆಡೆದ ಸ್ಥಳ ಪಾಕಿಸ್ತಾನ ಗಡಿಯಿಂದ ಫಿರೋಜ್‌ಪುರ ತೀರಾ ಸನಿಹದಲ್ಲಿದೆ.

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.