“ಮಣ್ಣು ಉಳಿಸಿ’ ಅಭಿಯಾನ : ಸದ್ಗುರು ಜತೆ ಯೋಗಿ ಒಪ್ಪಂದ
Team Udayavani, Jun 9, 2022, 6:20 AM IST
ಲಕ್ನೋ: ಮಂಗಳವಾರದಂದು ಉತ್ತರ ಪ್ರದೇಶದ ಲಕ್ನೋದಲ್ಲಿ “ಮಣ್ಣು ಉಳಿಸಿ’ ಅಭಿಯಾನದ ಕಾರ್ಯಕ್ರಮ ನಡೆಸಿ ಕೊಟ್ಟಿರುವ ಸದ್ಗುರು ಜಗ್ಗಿ ವಾಸುದೇವ ಅವರು ಅದೇ ಸಮಯದಲ್ಲಿ ಉತ್ತರ ಪ್ರದೇಶ ಸರಕಾರದೊಂದಿಗೆ ಒಡಂಬಡಿಕೆಯೊಂದನ್ನು ಮಾಡಿಕೊಂಡಿದ್ದಾರೆ.
ಮಣ್ಣು ಉಳಿಸುವ ನಿಟ್ಟಿನಲ್ಲಿ ಈ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಅದರ ಕೈಪಿಡಿಯನ್ನು ಸದ್ಗುರು ಅವರು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಹಸ್ತಾಂತರಿಸಿದರು. ರಾಜ್ಯ ಸರಕಾರಗಳು ಮಣ್ಣು ಉಳಿಸಲು ವೈಜ್ಞಾನಿಕವಾಗಿ ಹಾಗೂ ಪ್ರಾಯೋಗಿಕವಾಗಿ ಮಾಡಬಹುದಾದ ಯೋಜನೆಯನ್ನು ಈ ಕೈಪಿಡಿಯಲ್ಲಿ ವಿವರಿಸಲಾಗಿದೆ.
ಈ ಹಿಂದೆ ರಾಜಸ್ಥಾನ ಸರಕಾರದೊಂದಿಗೂ ಸದ್ಗುರು ಅವರು ಇಂತದ್ದೇ ಒಡಂಬಡಿಕೆ ಮಾಡಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ