ರಾಷ್ಟ್ರಪತಿಗಳ ಆದೇಶದಲ್ಲಿ ಏನಿದೆ?
Team Udayavani, Aug 6, 2019, 5:05 AM IST
ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಓದಿದ ಸಂವಿಧಾನದ 370ನೇ ವಿಧಿ ರದ್ದು ಮಾಡುವ ಆದೇಶದ ಸಾರ ಈ ರೀತಿ ಇದೆ: “ಜಮ್ಮು ಮತ್ತು ಕಾಶ್ಮೀರ ಸರಕಾರದ ಸಹಮತದೊಂದಿಗೆ ಅದಕ್ಕಾಗಿ ರಚಿತವಾಗಿರುವ ಸಂವಿಧಾನ (ಜಮ್ಮು ಮತ್ತು ಕಾಶ್ಮೀರ) ಆದೇಶ 2019ರ ಅನುಸಾರ, ಆ ರಾಜ್ಯಕ್ಕೆ ಇನ್ನು ಭಾರತದ ಸಂವಿಧಾನದ ನಿಯಮಗಳು ಅನ್ವಯವಾಗುತ್ತವೆ.
ಈ ಆದೇಶ 1954ರಿಂದ ಜಾರಿಯಲ್ಲಿರುವ ಸಂವಿಧಾನದ (ಜಮ್ಮು ಮತ್ತು ಕಾಶ್ಮೀರ) ಆದೇಶದ ಸ್ಥಾನದಲ್ಲಿ ಜಾರಿಯಾಗಲಿದೆ. ಸಂವಿಧಾನದ 367ನೇ ವಿಧಿಯ 4ನೇ ಉಪ ನಿಯಮದಲ್ಲಿ ನಾಲ್ಕು ಬದಲಾವಣೆಗಳನ್ನು ಸೂಚಿಸುತ್ತದೆ. ಈ ಸಂವಿಧಾನದಲ್ಲಿ ಸೂಚಿತವಾದಂತೆ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಯಾಗಿರುವ ಸದರ್-ಐ-ರಿಯಾಸತ್, ಅಲ್ಲಿನ ಸಚಿವ ಸಂಪುಟದ ಸಲಹೆಯಂತೆ ರಾಜ್ಯಪಾಲರ ನಿಬಂಧನಗೆ ಒಳಪಟ್ಟಿರುತ್ತದೆ. ಈ ಸಂವಿಧಾನದಲ್ಲಿ ಸೂಚಿತವಾದಂತೆ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಯಾಗಿರುವ ಸದರ್-ಐ-ರಿಯಾಸತ್, ಅಲ್ಲಿನ ಸಚಿವ ಸಂಪುಟದ ಸಲಹೆಯಂತೆ ರಾಜ್ಯಪಾಲರ ನಿಬಂಧನಗೆ ಒಳಪಟ್ಟಿರುತ್ತದೆ. ಸಂವಿಧಾನದ 370ನೇ ವಿಧಿಯ ನಿಯಮ 3ರ ಅನ್ವಯ, ಕಾನ್ಸ್ಟಿಟ್ಯುವೆಂಟ್ ಅಸೆಂಬ್ಲಿಯನ್ನು ನಿಯಮ 2ರ ಅನ್ವಯ ರಾಜ್ಯದ ವಿಧಾನಸಭೆ ಎಂದು ಅಂಗೀಕರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು