ನಾಳೆಯಿಂದ ಏನೇನು ನಿಯಮ ಬದಲು?


Team Udayavani, Mar 31, 2022, 8:25 AM IST

ನಾಳೆಯಿಂದ ಏನೇನು ನಿಯಮ ಬದಲು?

ಇದೇ ಎ. 1ರಿಂದ 2022-23ನೇ ಆರ್ಥಿಕ ವರ್ಷ ಆರಂಭವಾಗಲಿದೆ. ಹಲವಾರು ಯೋಜನೆಗಳಲ್ಲಿನ ನಿಯಮಗಳು ಬದಲಾವಣೆಯಾಗಲಿವೆ. ಆಧಾರ್‌-ಪ್ಯಾನ್‌ ಲಿಂಕ್‌ ಮಾಡದವರಿಗೆ ದಂಡ ಪ್ರಯೋಗವಾಗಲಿದೆ. ಬದಲಾಗಲಿರುವ 5 ಪ್ರಮುಖ ನಿಯಮಗಳ ಬಗ್ಗೆ ಮಾಹಿತಿ ಇಲ್ಲಿದೆ.

ಇಪಿಎಫ್ ಬಡ್ಡಿ ಮೇಲೆ ತೆರಿಗೆ
ಉದ್ಯೋಗಿಗಳ ಭವಿಷ್ಯ ನಿಧಿ ಖಾತೆಗೆ (ಇಪಿಎಫ್) ವಾರ್ಷಿ ಕವಾಗಿ ಜಮೆಯಾಗುವ ಹಣದ ಮೇಲೆ ತೆರಿಗೆ ವಿನಾಯಿತಿ ಮಿತಿ ವಿಧಿಸಿರುವ ಕೇಂದ್ರ ಸರಕಾರ. ತೆರಿಗೆ ವಿನಾಯಿತಿ ಮಿತಿ 2.5 ಲಕ್ಷ ರೂ.ಗಳಿಗೆ ನಿಗದಿ. ಈ ಮಿತಿ ದಾಟಿದಲ್ಲಿ ಆ ಜಮೆಯಾಗುವ ಮೊತ್ತದ ಮೇಲೆ ಬರುವ ಬಡ್ಡಿಯ ಮೇಲೆ ತೆರಿಗೆ.

ತೆರಿಗೆ ವಿನಾಯಿತಿಗೆ ಕೊಕ್‌
ಮೊದಲ ಬಾರಿಗೆ ಗೃಹ ಸಾಲ ಪಡೆದು ಮನೆ ಕೊಳ್ಳುವವರಿಗೆ ನೀಡಲಾಗುತ್ತಿದ್ದ ತೆರಿಗೆ ವಿನಾಯಿತಿ ಸೌಲಭ್ಯಕ್ಕೆ ಕೊಕ್‌. 2019-20ರ ಬಜೆಟ್‌ನಲ್ಲಿ ಈ ಸೌಲಭ್ಯ ಘೋಷಿಸಲಾಗಿತ್ತು. ಅದರಂತೆ, ಮೊದಲ ಬಾರಿ ಗೃಹ ಸಾಲ ಪಡೆದು ಮನೆ ಕೊಳ್ಳು ವವರಿಗೆ 1.50 ಲಕ್ಷದ ಆದಾಯ ತೆರಿಗೆ ವಿನಾಯ್ತಿ ನೀಡುವುದಾಗಿ ಕೇಂದ್ರ ಹೇಳಿತ್ತು. ಎ. 1ರಿಂದ ಆರಂಭವಾ ಗುವ 2022-23ರ ವಿತ್ತೀಯ ವರ್ಷದಲ್ಲಿ ಈ ಸೌಲಭ್ಯ ರದ್ದಾಗಲಿದೆ.

ಬಡ್ಡಿ ಬೇಕಾದರೆ ಖಾತೆ ತೆರೆಯಬೇಕು!
ಎ. 1ರಿಂದ ಅಂಚೆ ಕಚೇರಿಗಳಲ್ಲಿರುವ ಮಾಸಿಕ ಆದಾಯ ಯೋಜನೆ (ಎಂಐಎಸ್‌), ಹಿರಿಯ ನಾಗರಿಕರ ಉಳಿತಾಯ ಯೋಜನೆ (ಎಸ್‌ಸಿಎಸ್‌ಎಸ್‌), ಅಂಚೆ ಕಚೇರಿ ಟರ್ಮ್ ಠೇವಣಿ (ಟಿಡಿ) ಮೇಲಿನ ಬಡ್ಡಿಯನ್ನು ನಗದು ರೂಪದಲ್ಲಿ ನೀಡುವ ಸೌಲಭ್ಯ ನಿಲ್ಲಲಿದೆ. ಈ ಸೌಲಭ್ಯ ಪಡೆಯಲು ಈ ಯೋಜನೆಗಳ ಫ‌ಲಾನುಭವಿಗಳು ಅಂಚೆ ಕಚೇರಿ ಯಲ್ಲಿ ಅಥವಾ ಬ್ಯಾಂಕ್‌ಗಳಲ್ಲಿ ಖಾತೆಗಳನ್ನು ತೆರೆಯುವುದು ಕಡ್ಡಾಯವಾಗಲಿದ್ದು, ಆ ಖಾತೆಗಳಿಗೆ ಬಡ್ಡಿ ಹಣ ಜಮೆಯಾಗುತ್ತದೆ. ಉಳಿತಾಯ ಖಾತೆಗಳನ್ನು ತೆರೆಯದೇ ಅದರ ವಿವರಗಳನ್ನು ಸಂಬಂಧಿಸಿದ ಅಂಚೆ ಕಚೇರಿಗೆ ನೀಡದೇ ಇದ್ದಲ್ಲಿ ಬಡ್ಡಿ ಜಮೆಯನ್ನು ತಡೆ ಹಿಡಿಯಲಾಗುತ್ತದೆ ಎಂದು ಕೇಂದ್ರ ತಿಳಿಸಿದೆ.

ಅನಿಲ ಬೆಲೆ ಹೆಚ್ಚಳ
ಪ್ರತಿ ತಿಂಗಳಿನಂತೆ ಈ ತಿಂಗಳೂ ಅಡುಗೆ ಅನಿಲ ಬೆಲೆ ಹೆಚ್ಚಳವಾಗುವ ಸಾಧ್ಯತೆಯಿದೆ. ಎಪ್ರಿಲ್‌ನ ಮೊದಲ ವಾರದಲ್ಲೇ ಪರಿಷ್ಕರಣೆ ಯಾಗುವ ಸಾಧ್ಯತೆಗಳಿವೆ.

ಜಿಎಸ್‌ಟಿ ನಿಯಮ ಬದಲು
ಸರಕು ಮತ್ತು ಸೇವಾ ತೆರಿಗೆಗಳಡಿ (ಜಿಎಸ್‌ಟಿ) ನೀಡಲಾಗುತ್ತಿರುವ 50 ಕೋಟಿ ರೂ.ವರೆಗಿನ ಇ- ಚಲನ್‌ಗಳ ಮಿತಿಯನ್ನು 20 ಕೋಟಿ ರೂ.ಗಳಿಗೆ ಇಳಿಸಲಾಗಿದೆ.

ಮತ್ತೇನಿದೆ?
-10 ಲಕ್ಷ ರೂ. ಮೇಲ್ಪಟ್ಟ ವ್ಯವಹಾರದ ಚೆಕ್‌ಗಳ ಪರಿಶೀಲನೆ ಕಡ್ಡಾಯಗೊಳಿಸಿದ ಪಂಜಾಬ್‌ ನ್ಯಾಶನಲ್‌ ಬ್ಯಾಂಕ್‌ (ಪಿಎನ್‌ಬಿ).

-ಕ್ರಿಪ್ಟೋ ಕರೆನ್ಸಿಗಳಿಂದ ಬರುವ ಆದಾಯದ ಮೇಲೆ ಶೇ. 3ರಷ್ಟು ತೆರಿಗೆ.

-ನೋವು ನಿವಾರಕ, ಆ್ಯಂಟಿ ಬಯೋಟಿಕ್ಸ್‌, ಫಿನೋಬಾರ್ಬಿಟೋನ್‌, ಫಿನಿಟೋಯಿನ್‌ ಸೋಡಿಯಂ, ಅರಿತ್ರೋಮೈಸಿನ್‌, ಸಿಪ್ರೋಫ್ಲೋಕ್ಸಾಸಿನ್‌, ಆ್ಯಂಟಿ ವೈರಲ್‌ ಔಷಧಗಳ ಬೆಲೆ ಹೆಚ್ಚಳ.

ಟಾಪ್ ನ್ಯೂಸ್

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

police crime

Sandeshkhali ಪ್ರಕರಣಕ್ಕೆ ದಿಢೀರ್‌ ತಿರುವು : ಇಬ್ಬರು ಸಂತ್ರಸ್ತೆಯರಿಂದ ದೂರು ವಾಪಸ್‌!

1-wqewqeqeqw

BJP ನಾಯಕಿ ವಿವಾದ: ಒವೈಸಿಗೆ 15 ನಿಮಿಷ ಬೇಕು,ನಮಗಾದ್ರೆ 15 ಸೆಕೆಂಡ್‌

bjp-congress

Hindu ಸಂಖ್ಯೆ ಕುಸಿತ: ಕೈ-ಕಮಲ ವಾಕ್ಸಮರ!

love birds

Married ಮುಸ್ಲಿಮರಿಗೆ ಲಿವ್‌ ಇನ್‌ ಸಂಬಂಧ ಹಕ್ಕು ಇಲ್ಲ: ಹೈಕೋರ್ಟ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.