ವದಂತಿಗೆ ಮತ್ತೆರಡು ಬಲಿ
Team Udayavani, Jun 14, 2018, 6:00 AM IST
ಔರಾಂಗಾಬಾದ್: ದರೋಡೆಕೋರರು ಎಂಬ ಶಂಕೆಯ ಮೇಲೆ ಮಹಾರಾಷ್ಟ್ರದ ಔರಾಂಗಾಬಾದ್ ಜಿಲ್ಲೆಯ ಚಂದಾಗಾಂವ್ ಗ್ರಾಮದಲ್ಲಿ ಇಬ್ಬರನ್ನು ಗ್ರಾಮಸ್ಥರೇ ಹೊಡೆದು ಕೊಂದಿದ್ದಾರೆ. ಕಳೆದ ಶುಕ್ರವಾರವೇ ಈ ಘಟನೆ ನಡೆದಿದ್ದು ಇದೀಗ ಬೆಳಕಿಗೆ ಬಂದಿದೆ. ವಾಟ್ಸ್ ಆ್ಯಪ್ನ ಸುಳ್ಳು ಸಂದೇಶಗಳನ್ನು ನಂಬಿದ್ದ ಈ ಗ್ರಾಮಸ್ಥರು ಹೊಲವೊಂದರಲ್ಲಿ ಇದ್ದ ಒಂಬತ್ತು ಮಂದಿಯನ್ನು ಹಿಡಿದು ತಂದು ಹಲ್ಲೆ
ಮಾಡಿದ್ದರು. ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದರೆ, ಇನ್ನೊಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ