British Airwaysನಿಂದ SBI ಮಾಜಿ ಮುಖ್ಯಸ್ಥೆಗೆ ನೆಲಹಾಸಿನ ಭಾಗ್ಯ


Team Udayavani, Dec 13, 2017, 3:30 PM IST

Arundati-Bhattacharya-700.jpg

ಮುಂಬಯಿ : ಮುಂಬಯಿ – ಲಂಡನ್‌ ಹಾರಾಟದ ಬ್ರಿಟಿಷ್‌ ಏರ್‌ ವೇಸ್‌ ವಿಮಾನ ಅಜರ್‌ಬೈಜಾನ್‌ನ ರಾಜಧಾನಿ ಬಾಕು ವಿನಲ್ಲಿ ತುರ್ತಾಗಿ ಇಳಿದಾಗ ಸುಮಾರು 19 ತಾಸುಗಳ ಕಾಲ ವಿಮಾನ ನಿಲ್ದಾಣದಲ್ಲೇ ಉಳಿದು ರಾತ್ರಿ ಪೂರ್ತಿ ವೇಟಿಂಗ್‌ ರೂಮ್‌ ನ ನೆಲ ಹಾಸಿನಲ್ಲೇ ಮಲಗಬೇಕಾದ ದುಸ್ಥಿತಿಗೆ ಒಳಗಾದ ಎಲ್ಲ ಪ್ರಯಾಣಿಕರ ಪೈಕಿ ಭಾರತೀಯ ಸ್ಟೇಟ್‌ ಬ್ಯಾಂಕ್‌ ಮಾಜಿ ಅಧ್ಯಕ್ಷೆ ಅರುಂಧತಿ ಭಟ್ಟಾಚಾರ್ಯ ಕೂಡ ಒಬ್ಬರಾಗಿದ್ದರು ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಮುಂಬಯಿ – ಲಂಡನ್‌ ಹಾರಾಟಾದ ಬ್ರಿಟಿಷ್‌ ಏರ್‌ ವೇಸ್‌ ವಿಮಾನದ ಮೊದಲ ದರ್ಜೆ ಕ್ಯಾಬಿನ್‌ನಲ್ಲಿ ಹೊಗೆ ಕಾಣಿಸಿಕೊಂಡದ್ದೇ ವಿಮಾನದ ಎಮರ್ಜೆನ್ಸಿ ಲ್ಯಾಂಡಿಂಗ್‌ ಗೆ ಕಾರಣವಾಯಿತು. 

ಹೊಗೆ ಕಾಣಿಸಿಕೊಂಡ ಒಡನೆಯೇ ಬಿಎ 198 ಸಂಖ್ಯೆಯ ಈ ವಿಮಾನವನ್ನು “ಸ್ಕ್ವಾಕಿಂಗ್‌ 7700′ ಎಂಬ ಸಂಕೇತನಾಮದೊಂದಿಗೆ (ಎಮರ್ಜೆನ್ಸಿ ಲ್ಯಾಂಡಿಂಗ್‌ ಸಂದರ್ಭದಲ್ಲಿ ನೀಡಲಾಗುವ ವಾಯುಯಾನದ ಕೋಡ್‌) ಬಾಕು ವಿನಲ್ಲಿ ಇಳಿಸಲಾಯಿತು. ಹೀಗೆ ತುರ್ತು ಅವತರಣ ಕೈಗೊಳ್ಳುವ ಸಂಕೇತ ನಾಮದ ವಿಮಾನಕ್ಕೆ ಎಲ್ಲ ರೀತಿಯ ತುರ್ತು ನೆರವನ್ನು ನೀಡುವುದು ಆ ಪ್ರದೇಶದ ವಾಯು ಸಾರಿಗೆ ನಿಯಂತ್ರಣದ ಕೇಂದ್ರದ ಜವಾಬ್ದಾರಿಯಾಗಿರುತ್ತದೆ.

ಮುಂಬಯಿಯಿಂದ ಆಗಸಕ್ಕೆ ನೆಗೆದಿದ್ದ ಬ್ರಿಟಿಷ್‌ ಏರ್‌ ವೇಸ್‌ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡಾಗ ಅದು ಪಾಕ್‌ ವಾಯು ಪ್ರದೇಶ ವ್ಯಾಪ್ತಿಯ ಬಲೂಚಿಸ್ಥಾನದ ಮೇಲ್ಗಡೆಯಿಂದ ಹಾರುತ್ತಿತ್ತು. ಬಳಿಕ ಅದು ಇರಾನ್‌ ವಾಯು ಪ್ರದೇಶವನ್ನು ಪ್ರವೇಶಿಸಿತು. ತುರ್ತು ಅವತರಣದ ಕರೆಯನ್ನು ಹೊರಡಿಸಲಾದಾಗ ಅದು ಇರಾನ್‌ ವಾಯು ಪ್ರದೇಶದಿಂದ ನಿರ್ಗಮಿಸುತ್ತಿತ್ತು. ಅಂತಿಮವಾಗಿ ಅದನ್ನು ಅಜರ್‌ಬೈಜಾನ್‌ನ ರಾಜಧಾನಿ ಬಾಕು ವಿನಲ್ಲಿ ಇಳಿಸಲಾಯಿತು. 

ವಿಮಾನದಿಂದ ಇಳಿಸಲ್ಪಟ್ಟು ನಿಲ್ದಾಣದಲ್ಲಿ ಕೂಡಿ ಹಾಕಲ್ಪಟ್ಟ ಪ್ರಯಾಣಿಕರಿಗೆ ಎಲ್ಲ ಆವಶ್ಯಕ ಸೇವೆ, ಸೌಕರ್ಯಗಳನ್ನು ತಾನು ಒದಗಿಸಿದ್ದೇನೆ ಎಂದು ಬ್ರಿಟಿಷ್‌ ಏರ್‌ ವೇಸ್‌ ಹೇಳಿಕೊಂಡಿತ್ತು.

ಆದರೆ ವಾಸ್ತವದಲ್ಲಿ ಬ್ರಿಟಿಷ್‌ ಏರ್‌ ವೇಸ್‌ ಯಾವುದೇ ಸಂತ್ರಸ್ತ ಪ್ರಯಾಣಿಕರಿಗೆ ಆಹಾರವನ್ನಾಗಲೀ ಅಗತ್ಯ ಔಷಧಗಳನ್ನಾಗಲೀ ಪೂರೈಸಲಿಲ್ಲ ಎಂದು ಪ್ರಯಾಣಿಕರು ತಾವು ಪಟ್ಟ ಬವಣೆಯನ್ನು ಮಾಧ್ಯಮಕ್ಕೆ ತಿಳಿಸಿದರು. 

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.