56 ಇಂಚಿನ ಎದೆ ಎಲ್ಲಿದೆ? :ಯೋಧನ ಹತ್ಯೆ ಕುರಿತು ಪ್ರಧಾನಿಗೆ ಕಾಂಗ್ರೆಸ್
Team Udayavani, Sep 20, 2018, 12:38 PM IST
ಹೊಸದಿಲ್ಲಿ: ಬಿಎಸ್ಎಫ್ ಯೋಧ ನರೇಂದ್ರ ಕುಮಾರ್ರನ್ನು ಪಾಕ್ ಸೈನಿಕರು ಕತ್ತು ಸೀಳಿ ಹತ್ಯೆ ಮಾಡಿರುವ ಕುರಿತು ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ದ ತೀವ್ರ ವಾಗ್ಧಾಳಿ ನಡೆಸಿದ್ದು 56 ಇಂಚಿನ ಎದೆ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಅವರು 56 ಇಂಚಿನ ಎದೆ ಎಲ್ಲಿದೆ? ಕೆಂಪು ಕಣ್ಣು ಎಲ್ಲಿ ಹೋಯಿತು? 1 ತಲೆಗೆ ಬದಲಾಗಿ 10 ತಲೆ ತರುವವರು ಎಲ್ಲಿದ್ದಾರೆ ಎಂದು ತೀವ್ರ ವಾಗಾœಳಿ ನಡೆಸಿದರು.
ಸರ್ಕಾರ ಭ್ರಷ್ಟರ ಕುರಿತಾಗಿ ಚಿಂತಿಸುತ್ತಿದೆ ಹೊರತಾಗಿ ಸೈನಿಕರ ಕುರಿತಾಗಿ ಅಲ್ಲ. ಮೋದಿ ಸೈನಿಕರನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಹೊರತೂ ಅವರ ಭದ್ರತೆ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಎಂದರು.
ಮೋದಿ ಜಿ ನಿಮ್ಮ ಆತ್ಮಸಾಕ್ಷಿ ಎಲ್ಲಿದೆ?ಸರ್ಕಾರ ಏನು ಮಾಡುತ್ತಿದೆ? ನೀವು ದೇಶದ ಜನತೆಗೆ ಉತ್ತರ ನೀಡಬೇಕು ಎಂದರು.
ಇದೇ ಪ್ರಶ್ನೆಯನ್ನೂ ಟ್ವೀಟರ್ನಲ್ಲಿ ಪ್ರಧಾನಿ ಮೋದಿ ಅವರಲ್ಲಿ ಸುರ್ಜೇವಾಲಾ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ