ರಂಜನ್ ಗೋಗೋಯ್: ಇವರ ಬಗ್ಗೆ ನಿಮಗೆ ಗೊತ್ತಿರಲೇ ಬೇಕಾದ ಕೆಲವು ಮಾಹಿತಿ 


Team Udayavani, Nov 9, 2019, 8:38 AM IST

ranjan

ಹೊಸದಿಲ್ಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ರಂಜನ್ ಗೋಗೋಯ್  ಕಳೆದ ಕೆಲ ದಿನಗಳಿಂದ ಟ್ರೆಂಡಿಂಗ್ ನಲ್ಲಿರುವ ಹೆಸರು. ಸದ್ಯ ಭಾರತವಷ್ಟೇ ಅಲ್ಲ ವಿಶ್ವದಾದ್ಯಂತ ಕೋಟ್ಯಾಂತರ ಜನ ಇವರ ಆ ಒಂದು ತೀರ್ಪಿಗಾಗಿ ಕಾದು ಕುಳಿತಿದ್ದಾರೆ. ಅಂದಹಾಗೆ ರಂಜನ್ ಗೋಗೋಯ್ ಬಗ್ಗೆ ತಿಳಿದುಕೊಳ್ಳಬೇಕಾದ ಕೆಲವು ಕುತೂಹಲಕಾರಿ ಮಾಹಿತಿಗಳು ಇಲ್ಲಿವೆ.

ಸದ್ಯ ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾಗಿರುವ ರಂಜನ್ ಗೋಗೋಯ್ ಜನಿಸಿದ್ದು 18 ನವೆಂಬರ್‌ 1954ರಂದು. ಅಸ್ಸಾಂನ ದಿಬುರ್ ಗಢ್ ಇವರ ಜನ್ಮ ಸ್ಥಳ. ಇವರ ತಂದೆ ಕೇಶವ್ ಚಂದ್ರ ಗೋಗೋಯ್  ಕಾಂಗ್ರೆಸ್‌ ನ ಹಿರಿಯ ನಾಯಕರಾಗಿದ್ದರು. ಎರಡು ತಿಂಗಳ ಕಾಲ ಅಸ್ಸಾಂ ನ ಮುಖ್ಯಮಂತ್ರಿಯೂ ಆಗಿದ್ದರು.

ದೆಹಲಿಯ ಸ್ಟೀಫನ್‌ ಕಾಲೇಜಿನಲ್ಲಿ ಇತಿಹಾಸ ವಿಭಾಗದಲ್ಲಿ ಪದವಿ ಪಡೆದ ರಂಜನ್ ನಂತರ ದೆಹಲಿ ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ಪಡೆಯುತ್ತಾರೆ. 1978ರಲ್ಲಿ ಗುವಾಹಾಟಿ ಹೈಕೋರ್ಟ್ ನಲ್ಲಿ ಅಭ್ಯಾಸ ಆರಂಭಿಸಿದ ರಂಜನ್ ಗೋಗೋಯ್ 2001ರ  ಫೆಬ್ರವರಿಯಲ್ಲಿ ಗುವಾಹಟಿ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗುತ್ತಾರೆ. 2010ರ ಸಪ್ಟೆಂಬರ್ ನಲ್ಲಿ ಪಂಜಾಬ್ ಮತ್ತು ಹರ್ಯಾಣ ಕೋರ್ಟ್ ಗೆ ವರ್ಗಾವಣೆಯಾಗುತ್ತಾರೆ. 2011ರ ಫೆಬ್ರವರಿಯಲ್ಲಿ ಅಲ್ಲಿನ ಮುಖ್ಯ ನ್ಯಾಯಾಧೀಶರಾಗಿ ನೇಮಕವಾಗುತ್ತಾರೆ.

2012 ಎಪ್ರಿಲ್‌ ತಿಂಗಳಲ್ಲಿ ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರಾಗಿ ಆಯ್ಕೆಯಾದ ರಂಜನ್ ಗೋಗೋಯ್ 2018 ರ ಅಕ್ಟೋಬರ್ 3ರಂದು ದೀಪಕ್ ಮಿಶ್ರಾ ಅವರ ಉತ್ತರಾಧಿಕಾರಿಯಾಗಿ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾಗಿ ಆಯ್ಕೆಯಾಗುತ್ತಾರೆ.

ಗೋವಿಂದ ಸ್ವಾಮಿ ವರ್ಸಸ್ ಕೇರಳ ರಾಜ್ಯ ಪ್ರಕರಣ, ಎನ್ ಆರ್ ಸಿ, ಅಮಿತಾಭ್ ಬಚ್ಚನ್ ಆದಾಯ ಪ್ರಕರಣ ಹೀಗೆ ಮಹತ್ವದ ತೀರ್ಪುಗಳನ್ನು ನೀಡಿರುವ ರಂಜನ್ ಗೋಗೋಯ್ ಗೆ ಅಯೋಧ್ಯೆ ತೀರ್ಪು ಮಹತ್ವದ್ದಾಗಿದೆ.

ಇದೇ ನವೆಂಬರ್ 17ರಂದು ರಂಜನ್ ಗೋಗೋಯ್ ನಿವೃತ್ತಿಯಾಗಲಿದ್ದಾರೆ. ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಶರದ್ ಅರವಿಂದ ಬೋಬ್ಡೆ ಅವರನ್ನು ಆಯ್ಕೆ ಮಾಡಿದ್ದಾರೆ.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.