ಇವರಲ್ಲಿ “ಲೋಕ”ಮಾನ್ಯರು ಯಾರು?


Team Udayavani, May 23, 2019, 6:00 AM IST

Modi Rahul 1

ಲೋಕಸಭೆ ಚುನಾವಣ ಫ‌ಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು ಘಟಾನುಘಟಿಗಳ ಭವಿಷ್ಯವೂ ಸಂಜೆಯೊಳಗೆ ನಿರ್ಧಾರವಾಗಲಿದೆ. ಈ ಚುನಾವಣೆ ಪ್ರಧಾನಿ ಮೋದಿ, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ಮಹಾಘಟ ಬಂಧನ್‌ ನಾಯಕ, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಕರ್ನಾಟಕ ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಹಣೆ ಬರಹವನ್ನೂ ತೀರ್ಮಾನಿಸಲಿದೆ.

ನರೇಂದ್ರ ಮೋದಿ
ಗೆದ್ದರೆ
ಗೆಲುವಿನ ನಾಗಾಲೋಟಕ್ಕೆ ಕಡಿವಾಣವೇ ಇಲ್ಲದಂತಾಗಬಹುದು
ಮತ್ತೂಮ್ಮೆ ಪ್ರಧಾನಮಂತ್ರಿ ಹುದ್ದೆಗೇರುವ ಅವಕಾಶ ಸಿಗಲಿದೆ
ಮೋದಿ ಮೀರಿಸುವ ನಾಯಕರೇ ಇಲ್ಲ ಎಂಬ ಭಾವನೆ ಇನ್ನಷ್ಟು ಗಟ್ಟಿ

ಸೋತರೆ
ದೇಶಾದ್ಯಂತ ಮೋದಿ ಅಲೆ ತಗ್ಗಿದೆ ಎಂಬ ಭಾವನೆ ಮೂಡಲಿದೆ
ಬಿಜೆಪಿಯೊಳಗೆ ನಾಯಕತ್ವ ಬದಲಾವಣೆಯ ಕೂಗು ಕೇಳಿಬರಬಹುದು
ಸ್ವತಃ ಮೋದಿಯವರೇ ನಾಯಕತ್ವ ವಹಿಸಿಕೊಳ್ಳಲು ಹಿಂದೇಟು ಹಾಕಬಹುದು

ರಾಹುಲ್‌ ಗಾಂಧಿ
ಗೆದ್ದರೆ
ಬಹುಮತ ಬಾರದಿದ್ದರೂ ಮಿತ್ರರ ನೆರವಿಂದ ಪ್ರಧಾನಿಯಾಗಬಹುದು
ಕಳೆಗುಂದಿರುವ ಕಾಂಗ್ರೆಸ್‌ನ ವರ್ಚಸ್ಸು ಮತ್ತೆ ಚಿಗುರಬಹುದು
ದೇಶಾದ್ಯಂತ ಪಕ್ಷ ಬಲಿಷ್ಠಗೊಳಿಸಲು ಸಹಾಯಕವಾಗಬಹುದು

ಸೋತರೆ
ನಾಯಕತ್ವದ ಕುರಿತು ಅಸಮಾಧಾನ ಸ್ಫೋಟಗೊಳ್ಳಬಹುದು
ಪ್ರಿಯಾಂಕಾಗೆ ನಾಯಕತ್ವ ವಹಿಸ ಬೇಕು ಎಂಬ ಕೂಗು ಏಳಬಹುದು. ಬೇರೊಬ್ಬ ನಾಯಕ ಉದ್ಭವಿಸಬಹುದು
ಬಿಜೆಪಿ ಮತ್ತು ಇತರ ಪಕ್ಷಗಳ ಮುಂದೆ ದೇಶ ವ್ಯಾಪಿ ದುರ್ಬಲವಾಗಬಹುದು

ಚಂದ್ರ ಬಾಬು ನಾಯ್ಡು
ಗೆದ್ದರೆ
ಮಹಾಘಟ ಬಂಧನ್‌ನಲ್ಲಿ ದೊಡ್ಡ ನಾಯಕನಾಗಬಹುದು
ಪ್ರಧಾನಿಯಾಗುವ ಆಕಾಂಕ್ಷೆ ಈಡೇರಿಸಿಕೊಳ್ಳಬಹುದು
ಮೋದಿ-ರಾಹುಲ್‌ಗೆ ಪರ್ಯಾಯ ನಾಯಕನಾಗಬಹುದು

ಸೋತರೆ
ಕೇಂದ್ರ-ರಾಜ್ಯಗಳೆರಡರಲ್ಲೂ ಆಡಳಿತ ಕೈತಪ್ಪಿ ಮೂಲೆ ಗುಂಪಾಗಬಹುದು
ಮಹಾಘಟ ಬಂಧನ್‌ ಪ್ರಯತ್ನ ವಿಫ‌ಲವಾಗಿ ತೃತೀಯ ರಂಗದ ಕಲ್ಪನೆ ಹೋಗಬಹುದು
ಜಗನ್‌ ಮೋಹನ್‌ ರೆಡ್ಡಿ ಆಂಧ್ರದ ನಾಯಕನಾಗಿ ಬೆಳೆಯಬಹುದು.

ಕುಮಾರಸ್ವಾಮಿ
ಗೆದ್ದರೆ
ಪ್ರಮುಖ 3 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಗೆದ್ದರೆ ಸರಕಾರ ಸೇಫ್ ಮೈತ್ರಿಕೂಟ 16 ಸ್ಥಾನ ಗೆದ್ದರೆ ಜನ ಒಪ್ಪಿದ್ದಾರೆ ಎಂದು ಹೇಳಬಹುದು
ಮೋದಿ ಅಲೆಯಲ್ಲೂ ಸಾಧನೆ ಮಾಡಿದ್ದೇವೆ ಎಂದು ಹೇಳಬಹುದು

ಸೋತರೆ
12 ಕ್ಕಿಂತ ಹೆಚ್ಚು ಸ್ಥಾನ ಗೆಲ್ಲದಿದ್ದರೆ ಸಮ್ಮಿಶ್ರ ಸರ್ಕಾರಕ್ಕೆ ಕಷ್ಟವಾಗಬಹುದು.
ಎಚ್‌ಎಂಟಿ ಕ್ಷೇತ್ರದಲ್ಲಿ ಸೋತರೆ ಜೆಡಿಎಸ್‌ ಭವಿಷ್ಯ ಮಂಕಾಗಬಹುದು
ಕಾಂಗ್ರೆಸ್‌ನವರು ಬೆಂಬಲ ಹಿಂದೆಗೆದುಕೊಂಡರೆ ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ಬರಬಹುದು

ಸಿದ್ದರಾಮಯ್ಯ
ಗೆದ್ದರೆ
16 ಸ್ಥಾನ ಗೆದ್ದರೆ ಮತ್ತಷ್ಟು ಪ್ರಭಾವಿಯಾಗಬಹುದು
ತಮ್ಮ ಸಮುದಾಯದ ಬೆಂಬಲ ಜೆಡಿಎಸ್‌ಗೂ ಸಿಕ್ಕಿದೆ ಎನ್ನಬಹುದು
ಬಿಜೆಪಿಯೇತರ ಸರಕಾರ ಬಂದರೆ ಮಂತ್ರಿ ಸ್ಥಾನದ ಚಾನ್ಸ್‌ ಸಿಗಬಹುದು

ಸೋತರೆ
ಹೆಚ್ಚು ಸ್ಥಾನ ಗೆಲ್ಲದಿದ್ದರೆ ಒಳ ಏಟು “ಆರೋಪ’ ಹೊರಬೇಕಾಗಬಹುದು
ಕಾಂಗ್ರೆಸ್‌ 9 ಕ್ಕಿಂತ ಕಡಿಮೆ ಸ್ಥಾನ ಗೆದ್ದರೆ “ತಲೆದಂಡ’ವಾಗಬಹುದು
ಮೈಸೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಿಸಿಕೊಳ್ಳದಿದ್ದರೆ ಮುಖಭಂಗವಾಗಬಹುದು

ಯಡಿಯೂರಪ್ಪ
ಗೆದ್ದರೆ
20 ಸ್ಥಾನ ಗಳಿಸಿದರೆ ಬಿಜೆಪಿ ಸರಕಾರಕ್ಕೆ ಯತ್ನಿಸಬಹುದು
ಮೋದಿ ವರ್ಚಸ್ಸು. ಲಿಂಗಾಯತರು ಕೈ ಹಿಡಿದಿದ್ದಾರೆ ಎನ್ನಬಹುದು
2 ವಿಧಾನಸಭೆ ಕ್ಷೇತ್ರಗಳಲ್ಲೂ ಗೆದ್ದರೆ ಆಪರೇಷನ್‌ಗೆ ಯತ್ನಿಸಬಹುದು

ಸೋತರೆ
17ಸ್ಥಾನಕ್ಕಿಂತ ಕಡಿಮೆ ಬಂದರೆ “ತಲೆದಂಡ’ವಾಗಬಹುದು
ತುಮಕೂರು, ಶಿವಮೊಗ್ಗ ಕ್ಷೇತ್ರಗಳಲ್ಲಿ ಬಿಜೆಪಿ ಸೋತರೆ ವೈಯಕ್ತಿಕ ಹೊಣೆ ಹೊರಬೇಕಾಗಬಹುದು.
ರಾಜ್ಯದಲ್ಲಿ ಸರಕಾರ ರಚನೆಯ ಪ್ರಯತ್ನಕ್ಕೆ ಹಿನ್ನಡೆಯಾಗಬಹುದು

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.