ಅಕ್ಟೋಪಸ್‌ ತನ್ನನ್ನೇ ಹಿಂಸಿಸಿಕೊಳ್ಳುವುದೇಕೆ?

ಶರೀರದಲ್ಲಿ ಬಿಡುಗಡೆಯಾಗುವ ಮೂರು ರೀತಿಯ ರಾಸಾಯನಿಕಗಳೇ ಕಾರಣ

Team Udayavani, May 23, 2022, 7:10 AM IST

thumb 5

ಹೊಸದಿಲ್ಲಿ: ಅಕ್ಟೋಪಸ್‌ ಹೆಸರನ್ನು ಕೇಳದವರು ಯಾರು? ಇದಕ್ಕೆ ಎಂಟು ಕಾಲುಗಳು, ಪರಸ್ಪರ ಕೂಡಿದ ಅನಂತರ ತಮ್ಮನ್ನು ತಾವೇ ತಿಂದುಕೊಳ್ಳುತ್ತವೆ… ಹೀಗೆ ನೂರಾಯೆಂಟು ಸಂಗತಿಗಳು ನಮ್ಮೆದುರಿಗಿವೆ. ಆದರೆ ಅವು ಹೀಗೇಕೆ ಮಾಡುತ್ತವೆ? ಲೈಂಗಿಕ ಕ್ರಿಯೆ ಮುಗಿದ ಅನಂತರ ತಮ್ಮನ್ನೇ ತಾವು ಹಿಂಸಿಸಿಕೊಳ್ಳುವುದೇಕೆ? ಈ ಪ್ರಶ್ನೆಗೆ ವಿಜ್ಞಾನಿಗಳು ಇದೀಗ ಒಂದುಹಂತದ ಉತ್ತರ ಕಂಡುಕೊಂಡಿದ್ದಾರೆ. ಇದು ಕರೆಂಟ್‌ ಬಯಾಲಜಿ ಅನ್ನುವ ನಿಯತಕಾಲಿಕೆಯಲ್ಲಿ ಪ್ರಕಟವಾಗಿದೆ.

ಸಾಮಾನ್ಯವಾಗಿ ಅಕ್ಟೋಪಸ್‌ ಆಯಸ್ಸು 3ರಿಂದ 5 ವರ್ಷ. ಯೌವನಕ್ಕೆ ಬಂದ ಕೂಡಲೇ ಪರಸ್ಪರ ಲೈಂಗಿಕ ಕ್ರಿಯೆ ನಡೆಸುವ ಮನಸ್ಸು ಗಂಡು-ಹೆಣ್ಣು ಅಕ್ಟೋಪಸ್‌ಗಳಿರುತ್ತದೆ. ಆದರೆ ಈ ಕ್ರಿಯೆ ಮುಗಿದ ಕೂಡಲೇ ಹೆಣ್ಣು ಅಕ್ಟೋಪಸ್‌ನ ಸ್ವಭಾವವೇ ಬದಲಾಗುತ್ತದೆ. ಕೂಡಲೇ ಗಂಡು ತಪ್ಪಿಸಿಕೊಳ್ಳಲು ಯತ್ನಿಸುತ್ತದೆ. ವಿಫ‌ಲವಾದರೆ ಅದನ್ನು ಹೆಣ್ಣು ತಿಂದು ಮುಗಿಸುತ್ತದೆ. ಇದಕ್ಕೆ ಕಾರಣ ಹೆಣ್ಣಿನ ಶರೀರದಲ್ಲಿ ಉತ್ಪತ್ತಿಯಾಗುವ ರಾಸಾಯನಿಕ ಗಳು! ಒಂದು ವೇಳೆ ತಪ್ಪಿಸಿಕೊಂಡರೂ ಗಂಡು ಅಕ್ಟೋಪಸ್‌ ಕೆಲವೇ ತಿಂಗಳು ಬದುಕಿರುತ್ತದೆ. ಇದಕ್ಕೆ ಕಾರಣ ಗೊತ್ತಾ? ಅದರ ಕಣ್ಣಿನ ಬಳಿಯಲ್ಲಿರುವ ಗ್ರಂಥಿಯಿಂದ ಒಂದು ಹಾರ್ಮೋನ್‌ ಹೊರಬರುತ್ತದೆ. ಆ ಕಾರಣದಿಂದ ಅದು ತನ್ನ ಆಯಸ್ಸನ್ನು ಕಳೆದುಕೊಳ್ಳುತ್ತದೆ.

ಇನ್ನು ತಾಯಿ ಅಕ್ಟೋಪಸ್‌ ಕೆಲವು ತಿಂಗಳು ಸಮುದ್ರ ದಾಳದಲ್ಲಿ ಸುರಕ್ಷಿತ ಸ್ಥಳದಲ್ಲಿ ಮೊಟ್ಟೆಯಿಡುತ್ತದೆ. ಮೊಟ್ಟೆಯಿಡುವಾಗ ಅದರ ಶರೀರದಲ್ಲಿ ಮೂರು ರೀತಿಯ ರಾಸಾಯನಿಕಗಳು (ಪ್ರಗ್ನೆನೊಲೋನ್‌, ಪ್ರಾಜೆಸ್ಟೆರೋನ್‌, ಡೀಹೈಡ್ರೊಕೊಲೆಸ್ಟೆರಾಲ್‌) ಉತ್ಪತ್ತಿಯಾಗುತ್ತವೆ. ಇದರಿಂದ ಅದು ತನ್ನನ್ನು ತಾನೇ ತಿಂದುಕೊಳ್ಳಲು ಆರಂಭಿಸುತ್ತದೆ. ಇದು ತಗ್ಗಿದ ಕೂಡಲೇ ಅದು ಶಾಂತವಾಗುತ್ತದೆ. ವಿಶೇಷವೇನು ಗೊತ್ತಾ? ಮಾಮೂಲಿ ತಳಿಯ ತಾಯಿ ಅಕ್ಟೋಪಸ್‌ ಕಾವುಕೊಟ್ಟು ಮೊಟ್ಟೆಯಿಡಲು ಕನಿಷ್ಠ 50 ದಿನ ತೆಗೆದುಕೊಂಡರೆ, ಇನ್ನು ಕೆಲವು ವಿಶೇಷ ತಳಿಗಳು 53 ತಿಂಗಳು ಅರ್ಥಾತ್‌ 4 ವರ್ಷ ಸಮಯವನ್ನು ಮರಿಮಾಡಲು ತೆಗೆದುಕೊಳ್ಳುತ್ತವೆ. ಅನಂತರ ತಾಯಿ ಅಕ್ಟೋಪಸ್‌ ಸಾವನ್ನಪ್ಪುತ್ತದೆ.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.