ಅಕ್ಟೋಪಸ್‌ ತನ್ನನ್ನೇ ಹಿಂಸಿಸಿಕೊಳ್ಳುವುದೇಕೆ?

ಶರೀರದಲ್ಲಿ ಬಿಡುಗಡೆಯಾಗುವ ಮೂರು ರೀತಿಯ ರಾಸಾಯನಿಕಗಳೇ ಕಾರಣ

Team Udayavani, May 23, 2022, 7:10 AM IST

thumb 5

ಹೊಸದಿಲ್ಲಿ: ಅಕ್ಟೋಪಸ್‌ ಹೆಸರನ್ನು ಕೇಳದವರು ಯಾರು? ಇದಕ್ಕೆ ಎಂಟು ಕಾಲುಗಳು, ಪರಸ್ಪರ ಕೂಡಿದ ಅನಂತರ ತಮ್ಮನ್ನು ತಾವೇ ತಿಂದುಕೊಳ್ಳುತ್ತವೆ… ಹೀಗೆ ನೂರಾಯೆಂಟು ಸಂಗತಿಗಳು ನಮ್ಮೆದುರಿಗಿವೆ. ಆದರೆ ಅವು ಹೀಗೇಕೆ ಮಾಡುತ್ತವೆ? ಲೈಂಗಿಕ ಕ್ರಿಯೆ ಮುಗಿದ ಅನಂತರ ತಮ್ಮನ್ನೇ ತಾವು ಹಿಂಸಿಸಿಕೊಳ್ಳುವುದೇಕೆ? ಈ ಪ್ರಶ್ನೆಗೆ ವಿಜ್ಞಾನಿಗಳು ಇದೀಗ ಒಂದುಹಂತದ ಉತ್ತರ ಕಂಡುಕೊಂಡಿದ್ದಾರೆ. ಇದು ಕರೆಂಟ್‌ ಬಯಾಲಜಿ ಅನ್ನುವ ನಿಯತಕಾಲಿಕೆಯಲ್ಲಿ ಪ್ರಕಟವಾಗಿದೆ.

ಸಾಮಾನ್ಯವಾಗಿ ಅಕ್ಟೋಪಸ್‌ ಆಯಸ್ಸು 3ರಿಂದ 5 ವರ್ಷ. ಯೌವನಕ್ಕೆ ಬಂದ ಕೂಡಲೇ ಪರಸ್ಪರ ಲೈಂಗಿಕ ಕ್ರಿಯೆ ನಡೆಸುವ ಮನಸ್ಸು ಗಂಡು-ಹೆಣ್ಣು ಅಕ್ಟೋಪಸ್‌ಗಳಿರುತ್ತದೆ. ಆದರೆ ಈ ಕ್ರಿಯೆ ಮುಗಿದ ಕೂಡಲೇ ಹೆಣ್ಣು ಅಕ್ಟೋಪಸ್‌ನ ಸ್ವಭಾವವೇ ಬದಲಾಗುತ್ತದೆ. ಕೂಡಲೇ ಗಂಡು ತಪ್ಪಿಸಿಕೊಳ್ಳಲು ಯತ್ನಿಸುತ್ತದೆ. ವಿಫ‌ಲವಾದರೆ ಅದನ್ನು ಹೆಣ್ಣು ತಿಂದು ಮುಗಿಸುತ್ತದೆ. ಇದಕ್ಕೆ ಕಾರಣ ಹೆಣ್ಣಿನ ಶರೀರದಲ್ಲಿ ಉತ್ಪತ್ತಿಯಾಗುವ ರಾಸಾಯನಿಕ ಗಳು! ಒಂದು ವೇಳೆ ತಪ್ಪಿಸಿಕೊಂಡರೂ ಗಂಡು ಅಕ್ಟೋಪಸ್‌ ಕೆಲವೇ ತಿಂಗಳು ಬದುಕಿರುತ್ತದೆ. ಇದಕ್ಕೆ ಕಾರಣ ಗೊತ್ತಾ? ಅದರ ಕಣ್ಣಿನ ಬಳಿಯಲ್ಲಿರುವ ಗ್ರಂಥಿಯಿಂದ ಒಂದು ಹಾರ್ಮೋನ್‌ ಹೊರಬರುತ್ತದೆ. ಆ ಕಾರಣದಿಂದ ಅದು ತನ್ನ ಆಯಸ್ಸನ್ನು ಕಳೆದುಕೊಳ್ಳುತ್ತದೆ.

ಇನ್ನು ತಾಯಿ ಅಕ್ಟೋಪಸ್‌ ಕೆಲವು ತಿಂಗಳು ಸಮುದ್ರ ದಾಳದಲ್ಲಿ ಸುರಕ್ಷಿತ ಸ್ಥಳದಲ್ಲಿ ಮೊಟ್ಟೆಯಿಡುತ್ತದೆ. ಮೊಟ್ಟೆಯಿಡುವಾಗ ಅದರ ಶರೀರದಲ್ಲಿ ಮೂರು ರೀತಿಯ ರಾಸಾಯನಿಕಗಳು (ಪ್ರಗ್ನೆನೊಲೋನ್‌, ಪ್ರಾಜೆಸ್ಟೆರೋನ್‌, ಡೀಹೈಡ್ರೊಕೊಲೆಸ್ಟೆರಾಲ್‌) ಉತ್ಪತ್ತಿಯಾಗುತ್ತವೆ. ಇದರಿಂದ ಅದು ತನ್ನನ್ನು ತಾನೇ ತಿಂದುಕೊಳ್ಳಲು ಆರಂಭಿಸುತ್ತದೆ. ಇದು ತಗ್ಗಿದ ಕೂಡಲೇ ಅದು ಶಾಂತವಾಗುತ್ತದೆ. ವಿಶೇಷವೇನು ಗೊತ್ತಾ? ಮಾಮೂಲಿ ತಳಿಯ ತಾಯಿ ಅಕ್ಟೋಪಸ್‌ ಕಾವುಕೊಟ್ಟು ಮೊಟ್ಟೆಯಿಡಲು ಕನಿಷ್ಠ 50 ದಿನ ತೆಗೆದುಕೊಂಡರೆ, ಇನ್ನು ಕೆಲವು ವಿಶೇಷ ತಳಿಗಳು 53 ತಿಂಗಳು ಅರ್ಥಾತ್‌ 4 ವರ್ಷ ಸಮಯವನ್ನು ಮರಿಮಾಡಲು ತೆಗೆದುಕೊಳ್ಳುತ್ತವೆ. ಅನಂತರ ತಾಯಿ ಅಕ್ಟೋಪಸ್‌ ಸಾವನ್ನಪ್ಪುತ್ತದೆ.

ಟಾಪ್ ನ್ಯೂಸ್

1-wewqe

Protesting wrestlers ತಮ್ಮ ಬೇಡಿಕೆಗಳನ್ನು ಬದಲಾಯಿಸುತ್ತಿದ್ದಾರೆ: ಬ್ರಿಜ್ ಭೂಷಣ್

b y vijayendra

Free Bus Pass ಕೊಡುವವರು ಮಹಿಳೆಯರ ರಕ್ಷಣೆ ಬಗ್ಗೆ ಯೋಚನೆ ಮಾಡುತ್ತಿಲ್ಲ: ವಿಜಯೇಂದ್ರ

ದಾವಣಗೆರೆ

ದಾವಣಗೆರೆ: ಮಕ್ಕಳಿಬ್ಬರಿಗೆ ಟಿಕ್ಸೋಟೇಪ್ ಸುತ್ತಿ ಕೊಲೆಗೈದ ತಂದೆ!; ಬಂಧನ

big takeaways of ipl 2023

ತವರಿನ ಲಾಭವಿಲ್ಲ, ಟಾಸ್ ಗೆದ್ದು ಫೀಲ್ಡಿಂಗ್ ಮಾಡಬೇಕಿಲ್ಲ…: ಇದು 2023ರ IPL ವಿಶೇಷತೆ

Asia Cup ಶ್ರೀಲಂಕಾದಲ್ಲಿ ಆಡಿ, ಇಲ್ಲವಾದರೆ ಬಿಟ್ಟುಹೋಗಿ: ಪಾಕಿಸ್ಥಾನಕ್ಕೆ BCCI ಚಾಟಿಯೇಟು

Asia Cup ಶ್ರೀಲಂಕಾದಲ್ಲಿ ಆಡಿ, ಇಲ್ಲವಾದರೆ ಬಿಟ್ಟುಹೋಗಿ: ಪಾಕಿಸ್ಥಾನಕ್ಕೆ BCCI ಚಾಟಿಯೇಟು

ಪಣಜಿ: ಮುಂದಿನ ನಾಲ್ಕು ದಿನಗಳ ಕಾಲ ಗೋವಾದಲ್ಲಿ ಗುಡುಗು ಸಹಿತ ಮಳೆ… ಹವಾಮಾನ ಇಲಾಖೆ

ಪಣಜಿ: ಮುಂದಿನ ನಾಲ್ಕು ದಿನ ಗೋವಾದಲ್ಲಿ ಗುಡುಗು ಸಹಿತ ಮಳೆ… ಹವಾಮಾನ ಇಲಾಖೆ ಎಚ್ಚರಿಕೆ

1-csasd

Foxconn ಗೆ ಜುಲೈ 1ರ ವೇಳೆಗೆ ಪೂರ್ತಿ ಭೂಮಿ ಹಸ್ತಾಂತರ: ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Protesting wrestlers ತಮ್ಮ ಬೇಡಿಕೆಗಳನ್ನು ಬದಲಾಯಿಸುತ್ತಿದ್ದಾರೆ: ಬ್ರಿಜ್ ಭೂಷಣ್

1-sadasd

Goa ಸ್ಮಾರ್ಟ್ ಸಿಟಿ ಯೋಜನೆಯ ತನಿಖೆ ನಡೆಸಬೇಕು: ಕಾಂಗ್ರೆಸ್ ಒತ್ತಾಯ

arrested

expose!;ಬಸ್ಸಿನಲ್ಲಿ ಮಹಿಳೆ ಎದುರು ಹಸ್ತಮೈಥುನ ಮಾಡಿದ ಕಾಮುಕನ ಬಂಧನ

ಪಣಜಿ: ಮುಂದಿನ ನಾಲ್ಕು ದಿನಗಳ ಕಾಲ ಗೋವಾದಲ್ಲಿ ಗುಡುಗು ಸಹಿತ ಮಳೆ… ಹವಾಮಾನ ಇಲಾಖೆ

ಪಣಜಿ: ಮುಂದಿನ ನಾಲ್ಕು ದಿನ ಗೋವಾದಲ್ಲಿ ಗುಡುಗು ಸಹಿತ ಮಳೆ… ಹವಾಮಾನ ಇಲಾಖೆ ಎಚ್ಚರಿಕೆ

Mumbai; ಮುಂಬೈ ವಿಮಾನ ನಿಲ್ದಾಣ-ಬ್ಯಾಗ್‌ ನಲ್ಲಿ ಬಾಂಬ್‌ ಇದೆ ಎಂದು ಭೀತಿ ಹುಟ್ಟಿಸಿದ ಮಹಿಳೆ!

Mumbai; ಮುಂಬೈ ವಿಮಾನ ನಿಲ್ದಾಣ-ಬ್ಯಾಗ್‌ ನಲ್ಲಿ ಬಾಂಬ್‌ ಇದೆ ಎಂದು ಭೀತಿ ಹುಟ್ಟಿಸಿದ ಮಹಿಳೆ!

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

1-wewqe

Protesting wrestlers ತಮ್ಮ ಬೇಡಿಕೆಗಳನ್ನು ಬದಲಾಯಿಸುತ್ತಿದ್ದಾರೆ: ಬ್ರಿಜ್ ಭೂಷಣ್

b y vijayendra

Free Bus Pass ಕೊಡುವವರು ಮಹಿಳೆಯರ ರಕ್ಷಣೆ ಬಗ್ಗೆ ಯೋಚನೆ ಮಾಡುತ್ತಿಲ್ಲ: ವಿಜಯೇಂದ್ರ

1-sadsd

Krishna River ಒಂದು ಟಿಎಂಸಿ ನೀರು ಮಾತ್ರ; 15 ದಿನ ಯಾವುದೆ ಸಮಸ್ಯೆ ಇಲ್ಲ

ಬೀದರ ನಗರಸಭೆ ನಾವಿಕನಿಲ್ಲದ ದೋಣಿ!

ಬೀದರ ನಗರಸಭೆ ನಾವಿಕನಿಲ್ಲದ ದೋಣಿ!

ಕಡೂರು: ಅರಿವು ಮೂಡಿಸುವುದೇ ಗುರುವಿನ ಧರ್ಮ: ರಂಭಾಪುರಿ ಶ್ರೀ