ಅಲೋಪತಿ ವೈದ್ಯರ ವಿರುದ್ಧ ಅಸಮಾಧಾನವೇಕೆ? ಬಾಬಾ ರಾಮ್ದೇವ್ಗೆ ಸುಪ್ರೀಂಕೋರ್ಟ್ ತರಾಟೆ
Team Udayavani, Aug 23, 2022, 9:30 PM IST
ನವದೆಹಲಿ: ಅಲೋಪತಿ ವೈದ್ಯರ ವಿರುದ್ಧ ಅಸಮಾಧಾನವೇಕೆ ಎಂದು ಯೋಗಗುರು ಬಾಬಾ ರಾಮ್ದೇವ್ ಅವರನ್ನು ಸುಪ್ರೀಂಕೋರ್ಟ್ ಮಂಗಳವಾರ ಖಡಕ್ ಆಗಿ ಪ್ರಶ್ನಿಸಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠ ರಾಮದೇವ್ ಅವರು ಯೋಗ ಮತ್ತು ಆಯುರ್ವೇದವನ್ನು ಪ್ರಚಾರ ಮಾಡಿದ್ದಾರೆ. ಅದರ ಬಗ್ಗೆ ಖುಷಿಯಿದೆ. ಹಾಗೆಂದ ಮಾತ್ರಕ್ಕೆ ಅವರು ಬೇರೆ ವೈದ್ಯಕೀಯ ಪದ್ಧತಿಯನ್ನು ಅವಹೇಳನ ಮಾಡುವಂತಿಲ್ಲ ಎಂದು ಕಟುವಾಗಿ ಹೇಳಿದೆ.
ಕೊರೊನಾ ಹೆಚ್ಚಾಗಿದ್ದ ಸಂದರ್ಭದಲ್ಲಿ ಅಲೋಪತಿ ವೈದ್ಯ ಪದ್ಧತಿ ವಿರುದ್ಧ ರಾಮ್ದೇವ್ ಮಾಡಿದ್ದ ಟೀಕೆ ವಿರುದ್ಧ ಇಂಡಿಯನ್ ಮೆಡಿಕಲ್ ಎಸೋಸಿಯೇಷನ್ ಸೇರಿದಂತೆ ಹಲವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಪೀಠ ಈ ಮಾತುಗಳನ್ನಾಡಿದೆ. ಜತೆಗೆ ಈ ಬಗ್ಗೆ ಪತಿಕ್ರಿಯೆ ನೀಡಲು ಕೇಂದ್ರ ಸರ್ಕಾರಕ್ಕೂ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು