ದೇಶದಲ್ಲಿ ಇಷ್ಟೆಲ್ಲಾ ಕಾಡುಗಳಿದ್ದರೂ ಆಫ್ರಿಕನ್ ಚೀತಾಗಳ ನೆಲೆಯಾಗಿ ‘ಕುನೋ’ ಆಯ್ಕೆ ಯಾಕೆ?


Team Udayavani, Sep 17, 2022, 10:57 AM IST

Why Kuno was picked as home for African Cheetahs

ಗ್ವಾಲಿಯರ್: ಮಧ್ಯಪ್ರದೇಶದ ವಿಶಾಲವಾದ ಅರಣ್ಯ ಭೂಭಾಗದಲ್ಲಿ 748 ಚದರ ಕಿಲೋ ಮೀಟರ್‌ ಗಳಷ್ಟು ಹರಡಿರುವ ಕುನೋ ಪಾಲ್ಪುರ್ ರಾಷ್ಟ್ರೀಯ ಉದ್ಯಾನವು ಶನಿವಾರದಂದು ಎಂಟು ಆಫ್ರಿಕನ್ ಚೀತಾಗಳಿಗೆ ಹೊಸ ನೆಲೆಯಾಗಿದೆ.

ಯಾವುದೇ ಮಾನವ ಸಂಚಾರವಿಲ್ಲದ ಈ ಪ್ರದೇಶವು ಈಗ ಛತ್ತೀಸ್‌ ಗಢದ ಭಾಗವಾಗಿರುವ ಕೊರಿಯಾದ ಸಾಲ್ ಕಾಡುಗಳಿಗೆ ಬಹಳ ಹತ್ತಿರದಲ್ಲಿದೆ. ಅಲ್ಲಿಯೇ ಸ್ಥಳೀಯ ಏಷ್ಯಾಟಿಕ್ ಚೀತಾ ಸುಮಾರು 70 ವರ್ಷಗಳ ಹಿಂದೆ ಕೊನೆಯದಾಗಿ ಕಂಡುಬಂದಿದೆ.

ಹವಾಮಾನ ಪರಿಸ್ಥಿತಿಗಳನ್ನು ಪರಿಗಣಿಸಿ ಎತ್ತರದ ಪ್ರದೇಶಗಳು, ಕರಾವಳಿಗಳು ಮತ್ತು ಈಶಾನ್ಯ ಪ್ರದೇಶಗಳನ್ನು ಹೊರತುಪಡಿಸಿ, ಭಾರತದ ಹೆಚ್ಚಿನ ಭಾಗವನ್ನು ಚೀತಾಗಳ ಆವಾಸಸ್ಥಾನವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ, ಒಂದು ದಶಕದ ಹಿಂದೆ ಯೋಜನೆಗಾಗಿ ಹಲವಾರು ಇತರ ಸೈಟ್‌ಗಳನ್ನು ಪರಿಗಣಿಸಲಾಗಿತ್ತು.

2010 ಮತ್ತು 2012 ರ ನಡುವೆ ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ, ಗುಜರಾತ್ ಮತ್ತು ಉತ್ತರ ಪ್ರದೇಶದಾದ್ಯಂತ ಹತ್ತು ಸೈಟ್‌ಗಳನ್ನು ಸಮೀಕ್ಷೆ ಮಾಡಲಾಗಿದೆ. ನಂತರ, ಕುನೋ ಅರಣ್ಯ ಪ್ರದೇಶವನ್ನು ಆಯ್ಕೆ ಮಾಡಲಾಯಿತು. ವೈಲ್ಡ್‌ ಲೈಫ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ವೈಲ್ಡ್‌ ಲೈಫ್ ಟ್ರಸ್ಟ್ ಆಫ್ ಇಂಡಿಯಾವು ಹವಾಮಾನ ಬದಲಾವಣೆಗಳು, ಬೇಟೆಯ ಅವಕಾಶಗಳು, ಪರಭಕ್ಷಕಗಳ ಜನಸಂಖ್ಯೆ ಮತ್ತು ಐತಿಹಾಸಿಕ ವ್ಯಾಪ್ತಿಯ ಆಧಾರದ ಮೇಲೆ ನಡೆಸಿದ ಮೌಲ್ಯಮಾಪನವನ್ನು ಆಧರಿಸಿ ಕುನೋ ಕಾಡನ್ನು ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ:ಮಾನ್ಸೂನ್‌ ರಾಗ ಚಿತ್ರ ವಿಮರ್ಶೆ: ಮಾನ್ಸೂನ್‌ ನಲ್ಲಿ ಅರಳಿದ ಕ್ಲಾಸ್‌ ಲವ್‌ ಸ್ಟೋರಿ

ಕುನೋ ವನ್ಯಜೀವಿ ತಾಣದ ವ್ಯಾಪ್ತಿಯ ಸುಮಾರು 24 ಹಳ್ಳಿಗಳನ್ನು ಅಲ್ಲಿನ ಸಾಕುಪ್ರಾಣಿಗಳನ್ನು ಸೇರಿದಂತೆ ವರ್ಷದ ಹಿಂದೆ ಸಂಪೂರ್ಣ ಸ್ಥಳಾಂತರ ಮಾಡಲಾಗಿದೆ. ಹಳ್ಳಿಯ ಜಾಗಗಳು ಮತ್ತು ಅಲ್ಲಿನ ಕೃಷಿ ಪ್ರದೇಶಗಳು ಈಗ ಹುಲ್ಲುಗಾವಲಾಗಿ ಪರಿವರ್ತನೆಯಾಗಿದೆ.

ಸರ್ಕಾರದ ಯೋಜನೆಯ ಪ್ರಕಾರ ಹುಲಿ, ಸಿಂಹ, ಚಿರತೆ ಮತ್ತು ಚೀತಾಗಳು ಈ ಹಿಂದಿನಂತೆ ಕುನೋ ಅರಣ್ಯದಲ್ಲಿ ಸಹಬಾಳ್ವೆ ನಡೆಸುತ್ತವೆ. ಈ ಕಾಡಿನಲ್ಲಿ ಚಿರತೆಗಳ (ಲೆಪರ್ಡ್) ಸಂಖ್ಯೆ ಹೆಚ್ಚಿದ್ದು, ಪ್ರತಿ ನೂರು ಚದರ ಕಿ.ಮೀಗೆ ಒಂಬತ್ತು ಚಿರತೆಗಳಿವೆ. ಚೀತಾಗಳಿಗೆ ಹೋಲಿಸಿದರೆ ಚಿರತೆಗಳು ಹೆಚ್ಚು ಶಕ್ತಿಯುತವಾಗಿರುವಂತವು. ಚೀತಾಗಳು ತಮ್ಮ ವೇಗದ ಓಟಕ್ಕೆ ಹೆಸರು ಪಡೆದಿವೆ.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.