ದೇಗುಲ ನಿರ್ವಹಣೆ ಹೊಣೆ ಸರಕಾರಕ್ಕೇಕೆ: ಸುಪ್ರೀಂ ಪ್ರಶ್ನೆ


Team Udayavani, Apr 10, 2019, 6:00 AM IST

g-31

ಹೊಸದಿಲ್ಲಿ: ಹಿಂದೂ ದೇಗುಲಗಳನ್ನು ಸರಕಾರಗಳೇ ಏಕೆ ನಿರ್ವಹಣೆ ಮಾಡಬೇಕು ಎಂದು ಪ್ರಶ್ನೆ ಮಾಡಿರುವ ಸುಪ್ರೀಂ ಕೋರ್ಟ್‌, ದೇಗುಲಗಳ ನಿರ್ವಹಣೆಯ ಹೊಣೆ ಯಾರಿಗೆ ನೀಡಬೇಕೆಂಬುದನ್ನು ಆಯಾ ದೇಗುಲಗಳ ಭಕ್ತರೇ ನಿರ್ಧರಿಸುವಂತಿರಬೇಕು ಎಂದು ಅಭಿಪ್ರಾಯಪಟ್ಟಿದೆ. ಒಡಿಶಾದ ಪುರಿ ಜಗನ್ನಾಥ ದೇಗುಲದಲ್ಲಿ ದೇವರ ವಿಗ್ರಹಗಳು ಕಾಣೆಯಾಗಿರುವುದು, ಅವ್ಯವಹಾರಗಳು ಹಾಗೂ ಭಕ್ತಾದಿಗಳಿಗೆ ದೇಗುಲದ ಆಡಳಿತ ಮಂಡಳಿಯಿಂದ ಕಿರಿಕಿರಿ ಉಂಟಾಗುತ್ತಿರುವುದರ ವಿರುದ್ಧ ಸಲ್ಲಿಸಲಾಗಿರುವ ಮನವಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ ಈ ರೀತಿ ಹೇಳಿದೆ.
2014ರಲ್ಲಿ ತಮಿಳುನಾಡಿನ ಚಿದಂಬರಂ ನಲ್ಲಿನ 1,500 ವರ್ಷ ಹಳೆಯ ನಟರಾಜ ದೇಗುಲದ ಆಡಳಿತವನ್ನು ತಮಿಳುನಾಡು ಸರಕಾರದಿಂದ ತೆರವುಗೊಳಿಸಿ ಸುಪ್ರೀಂ ಕೋರ್ಟ್‌ ಆದೇಶ ನೀಡಿದ್ದನ್ನು, ಸೋಮ ವಾರದ ವಿಚಾರಣೆ ವೇಳೆ ಸ್ಮರಿಸಿದ ನ್ಯಾಯ ಮೂರ್ತಿ ಬೋಬ್ದೆ, ಆ ತೀರ್ಪನ್ನು ಪುರಿ ಜಗನ್ನಾಥ ದೇಗುಲ ಪ್ರಕರಣದ ವಿಚಾರಣೆ ಸಂದ ರ್ಭದಲ್ಲೂ ಪರಿಗಣಿಸುವುದಾಗಿ ತಿಳಿಸಿದರು.

“”ತಮಿಳುನಾಡಿನ ಹಲವಾರು ದೇಗುಲಗಳಲ್ಲಿ ದೇವರ ಮೂರ್ತಿಗಳು ಕಳವಾಗಿರುವ ಪ್ರಕರಣ ಗಳು ಇನ್ನೂ ನ್ಯಾಯಾಲಯಗಳಲ್ಲಿ ವಿಚಾರಣೆ ಹಂತದಲ್ಲಿವೆ. ದೇವರ ಮೂರ್ತಿಗಳು ಭಕ್ತರ ಪಾಲಿಗೆ ಅಮೂಲ್ಯ ವಾದಂಥವು. ಹೀಗಿರುವಾಗ, ದೇಗುಲ ದಲ್ಲಿ ಇಂಥ ಗುರುತರ ಕಳ್ಳತನ ಗಳಾ ಗುತ್ತಿದ್ದರೂ ದೇವಸ್ಥಾನಗಳ ನಿರ್ವಹಣೆ ಮಾಡುವ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಸಹಜವಾಗಿ ಏಳುತ್ತದೆ” ಎಂದು ನ್ಯಾ| ಬೋಬ್ದೆ ಹೇಳಿದ್ದಾರೆ. ವಿಚಾರಣೆ ವೇಳೆ, ಕಕ್ಷಿ ದಾರರಾದ ಗೋವ ರ್ಧನ ಮಠದ ಜಗದ್ಗುರು ಶಂಕರಾ ಚಾರ್ಯ ನಿಶ್ಚಲಾನಂದ ಸರಸ್ವತಿ ಸ್ವಾಮೀಜಿಯವರ ಪರ ವಕೀಲ ಸುಚಿತ್‌ ಮೊಹಾಂತಿ ಮಾತ ನಾಡಿ, “”ಭಕ್ತರ ಧಾರ್ಮಿಕ ಆಚರಣೆಗಳಲ್ಲಿ ದೇಗು ಲದ ಆಡಳಿತ ಮಂಡಳಿಗಳು ಮೂಗು ತೂರಿಸುತ್ತಿರುವು ದರಿಂದಲೇ ಕೆಲವಾರು ಧಾರ್ಮಿಕ ಉತ್ಸವಗಳ ಸಂದರ್ಭಗಳಲ್ಲಿ ಕಾಲ್ತುಳಿತದಂಥ ಪ್ರಕರಣಗಳು ದೇಗುಲಗಳಲ್ಲಿ ಸಂಭವಿಸುತ್ತವೆ” ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.