![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
“ರಜೆಯಿಲ್ಲದೆ ಹೆಂಡತಿ ಕೋಪಗೊಂಡಿದ್ದಾಳೆ.. ದಯವಿಟ್ಟು ರಜೆ ಕೊಡಿ; ಮೇಲಾಧಿಕಾರಿಗೆ ಪತ್ರ ಬರೆದ ಕಾನ್ಸ್ ಸ್ಟೇಬಲ್
Team Udayavani, Jan 10, 2023, 1:34 PM IST
![tdy-8](https://www.udayavani.com/wp-content/uploads/2023/01/tdy-8-12-620x372.jpg)
ಲಕ್ನೋ: ಪೊಲೀಸ್ ಕೆಲಸದಲ್ಲಿ ನಿರ್ದಿಷ್ಟವಾದ ರಜೆಗಳಿರುತ್ತವೆ. ಹೆಚ್ಚು ರಜೆಗಳು ಸಿಗುವುದು ಕಷ್ಟ. ಇಲ್ಲೊಬ್ಬ ಕಾನ್ಸ್ ಸ್ಟೇಬಲ್ ರಜೆ ಬೇಕೆಂದು ಬರೆದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕಳೆದ ತಿಂಗಳಷ್ಟೇ ಕಾನ್ಸ್ ಸ್ಟೇಬಲ್ ಗೆ ಮದುವೆಯಾಗಿದೆ. ಮದುವೆಯಾದ ಬಳಿಕ ಸರಿಯಾದ ರಜೆಯಿಲ್ಲದೆ ಯುಪಿಯ ಮಹಾರಾಜ್ಗಂಜ್ ಜಿಲ್ಲೆಯ ನೌತನ್ವಾ ಪೊಲೀಸ್ ಠಾಣೆಯಲ್ಲಿ ಕೆಲಸಕ್ಕೆ ಹಾಜರಾಗಿದ್ದಾರೆ.
ಹೆಂಡತಿಯ ಬಳಿ ಸಂಬಂಧಿಕರ ಹುಟ್ಟು ಹಬ್ಬಕ್ಕೆ ಬರುತ್ತೇನೆ ಎಂದು ಭರವಸೆ ಕೊಟ್ಟು ಕೆಲಸಕ್ಕೆ ಬಂದಿರುವ ಕಾನ್ಸ್ ಸ್ಟೇಬಲ್ ಗೆ ರಜೆ ಸಿಗದ ಕಾರಣ, ಈ ವಿಷಯವನ್ನು ಹೆಂಡತಿಯ ಬಳಿ ಹೇಳಿದ್ದಾನೆ. ಇದೇ ಕಾರಣಕ್ಕೆ ಹೆಂಡತಿ ಗಂಡನ ಬಳಿ ಸಿಟ್ಟಾಗಿ ಮಾತು ಬಿಟ್ಟಿದ್ದಾಳೆ.
ಇದನ್ನೂ ಓದಿ: ರಾತ್ರಿ ರೈಲ್ವೇ ನಿಲ್ದಾಣದಲ್ಲಿ ಕೂಲಿ.., ಬೆಳಗ್ಗೆ ಹತ್ತಾರು ಬಡ ಮಕ್ಕಳಿಗೆ ಉಚಿತವಾಗಿ ಪಾಠ ಹೇಳುವ ಶಿಕ್ಷಕ
ರಜೆಗಾಗಿ ಏನು ಮಾಡುವುದೆಂದು ಯೋಚನೆ ಮಾಡಿ ಕೊನೆಗೆ ಮೇಲಾಧಿಕಾರಿಗೆ ಪತ್ರ ಬರೆದು, ನನಗೆ ರಜೆ ಬೇಕು, ಪತ್ನಿ ಸಿಟ್ಟಾಗಿದ್ದಾಳೆ. ಅವಳ ಬಳಿ ರಜೆ ತೆಗೆದುಕೊಂಡು ಬರುತ್ತೇನೆ ಎಂದಿದ್ದೆ. ರಜೆ ಸಿಗದ ಕಾರಣ ಅವಳು ನನ್ನ ಫೋನಿಗೂ ಪ್ರತಿಕ್ರಿಯಿಸುತ್ತಿಲ್ಲ. ನನ್ನ ಬಳಿ ಮಾತು ಬಿಟ್ಟಿದ್ದಾಳೆ. ನನಗೆ ರಜೆ ಕೊಡಿ ಎಂದು ಪತ್ರ ಬರೆದಿದ್ದಾರೆ.
ಮೇಲಾಧಿಕಾರಿ ಈದನ್ನು ನೋಡಿ ಜ.10 ರಿಂದ ಕಾನ್ಸ್ ಸ್ಟೇಬಲ್ ಗೆ 5 ದಿನ ರಜೆಯನ್ನು ಕೊಟ್ಟಿದ್ದಾರೆ.
ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಕಾನ್ಸ್ ಸ್ಟೇಬಲ್ ರಜೆ ಪತ್ರ ವೈರಲ್ ಆಗಿದೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.