ಹೆಂಡತಿ ಗಂಡನ ಗುಲಾಮಳೆ..? : ‘ಸುಪ್ರೀಂ’ ಪ್ರಶ್ನೆ


Team Udayavani, Mar 3, 2021, 4:25 PM IST

Wife not husband’s chattel, can’t be forced to live with him, says Supreme Court

ನವ ದೆಹಲಿ : ತನ್ನ ಗಂಡನೊಂದಿಗೆ ಬಲವಂತವಾಗಿ ಇರಲು ಹೆಂಡತಿ  ಗುಲಾಮಳಲ್ಲ ಎಂದು ದೇಶದ ಸರ್ವೋಚ್ಛ ನ್ಯಾಯಾಲಯ ತೀರ್ಪು ನೀಡಿದೆ.

ಒಬ್ಬ ವ್ಯಕ್ತಿಯೂ ತನ್ನೊಂದಿಗೆ ಹೆಂಡತಿ ಜೊತೆಯಿರಲು ಮತ್ತೆ ಆರಂಭಿಸಬೇಕು ಎಂದು ನ್ಯಾಯಾಲಯದಿಂದ ಆದೇಶವನ್ನು ಕೋರಿದ ಪ್ರಕರಣಕ್ಕೆ ಸಂಬಮಧಿಸಿದಂತೆ ಈ ತೀರ್ಪನ್ನು ಸುಪ್ರೀಂ ನೀಡಿದೆ.

ಏನೆಂದು ಅರ್ಥೈಸಿಕೊಂಡಿದ್ದೀರಿ..? ಮಹಿಳೆಯನ್ನು ಗುಲಾಮಳು ಅಂತಂದುಕೊಂಡಿದ್ದೀರಾ..? ನಿಮ್ಮೊಂದಿಗೆ ಇರುವಂತೆ ನಿರ್ದೇಶಿಸಲು ಆಕೆ ಏನು ನಿಮ್ಮ ಆಸ್ತಿನಾ..? ಅಥವಾ ಗುಲಾಮಳಾ..? ಎಂದು ಸುಪ್ರಿಂ ಕೋರ್ಟಿನ ನ್ಯಾಯಪೀಠದ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಹಾಗೂ ಹೇಮಂತ್ ಗುಪ್ತ ಆ ವ್ಯಕ್ತಿಯ ಕೋರಿಕೆಯ ಅರ್ಜಿಯ ವಿಚಾರಣೆ ವೇಳೆ ಹೀಗೆ ಪ್ರಶ್ನಿಸಿದ್ದಾರೆ.

ಓದಿ : ಎಲೋನ್ ಮಸ್ಕ್ ಎ+ :  ವಿಷಯ ಬಹಿರಂಗ ಪಡಿಸಿದರು ಮೇಯ್ ಮಸ್ಕ್ …!?

ವಿವಾದದ ತಿರುಳಿನಲ್ಲಿ ವೈವಾಹಿಕ ಹಕ್ಕುಗಳ ಪುನಃಸ್ಥಾಪನೆ ಕುರಿತು ಏಪ್ರಿಲ್ 2019 ರ ಆದೇಶವಿದೆ. ಇದನ್ನು ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 9 ರ ಅಡಿಯಲ್ಲಿ ಗಂಡನ ಪರವಾಗಿ ಗೋರಖ್ ಪುರ ಕುಟುಂಬ ನ್ಯಾಯಾಲಯ ಆದೇಶ ನೀಡಿದೆ. 2013 ರಲ್ಲಿ ಮದುವೆಯಾದಾಗಿನಿಂದ ವರದಕ್ಷಿಣೆಯ ಕುರಿತಾಗಿ ತನ್ನ ಪತಿಯಿಂದ ಹಿಂಸೆಗೆ ಒಳಗಾಗಿರುವುದಾಗಿ ಹೇಳಿದ್ದಾಳೆ.

ಇನ್ನು, ಪತಿಯಿಂದ ಜೀವನಾಂಶ ಕೋರಿ ಗೋರಖ್ ಪುರ ನ್ಯಾಯಾಲಯಕ್ಕೆ ಮಹಿಳೆ ಅರ್ಜಿಯನ್ನು ಸಲ್ಲಿಸಿದ್ದರು. ಗೋರಖ್ ಪುರ ನ್ಯಾಯಾಲಯ  ಪ್ರತಿ ತಿಂಗಳು 20,000 ರೂ. ಜೀವನಾಂಶವನ್ನು ತನ್ನ ಹೆಂಡತಿಗೆ ನಿಡಬೇಕೆಂದು ಆದೇಶ ನೀಡಿತ್ತು.

ಜೀವನಾಂಶವನ್ನು  ನೀಡುವುದನ್ನು ನಿಲ್ಲಿಸಿದ್ದಾನೆ ಎಂದು ಮಹಿಳೆ  ಪರ ವಕೀಲೆ ಅನುಪಮಾ ಮಿಶ್ರಾ ಕೋರ್ಟ್ ಗೆ ತಿಳಿಸಿದ್ದಾರೆ.

ಗೋರಖ್ ಪುರ ಕುಟುಂಬ ನ್ಯಾಯಾಲಯದ ಈ ಆದೇಶದ ನಂತರ, ಆ ವ್ಯಕ್ತಿ ಹೈಕೋರ್ಟ್ ನಲ್ಲಿ ಜೀವನಾಂಶವನ್ನು ಪ್ರಶ್ನಿಸಿ, ಹೆಂಡತಿಯೊಂದಿಗೆ ನಾನು ಬದುಕಲು ಸಿದ್ಧನಿರುವಾಗ ಭತ್ಯೆ ನೀಡುವ ಅಗತ್ಯ ಯಾಕಿದೆ ಎಂದು  ಪ್ರಶ್ನಿಸಿದ್ದ. ಆದರೇ, ಆ ಕೋರಿಕೆಯನ್ನು ಅಲಹಬಾದ್ ಹೈಕೋರ್ಟ್ ವಜಾಗೊಳಿಸಿತ್ತು. ಈ ಹಿನ್ನಲೆಯಲ್ಲಿ ಆ ವ್ಯಕ್ತಿ ಸುಪ್ರೀಂ ಕೋರ್ಟ್ ನಲ್ಲಿ ತನ್ನ ಮೇಲ್ಮನವಿ ಸಲ್ಲಿಸಿದ್ದರು.

ಪತ್ನಿಯೊಂದಿಗೆ ಇರಲು ಆದೇಶಿಸಬೇಕು ಎಂದು ಕೋರಿದ್ದ ನಿರಂತರ ಬೇಡಿಕೆಯ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಈ ರೀತಿಯಲ್ಲಿ  ಆ ವ್ಯಕ್ತಿಯನ್ನು ಪ್ರಶ್ನೆ ಮಾಡಿದೆ. ಮತ್ತು ಪತಿ ತನ್ನ ವೈವಾಹಿಕ ಹಕ್ಕನ್ನು ಪುನಃ ಸ್ಥಾಪಿಸಲು ಕೋರಿದ್ದ ಅರ್ಜಿಯನ್ನು ತಿರಸ್ಕರಿಸಿದೆ.

ಓದಿ :  ವಿಚಿತ್ರ: ಶಿರಾದಲ್ಲಿ ಈ ಹುಳ ಕೂಡಾ ಒಂದು ಆಹಾರ, ಪುರಾಣಕ್ಕೂ ಇದಕ್ಕೂ ಏನು ಸಂಬಂಧ?

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.