
ಪತ್ನಿಯ ಪ್ರಿಯಕರನ ಕೊಂದು ತುಂಡು ತುಂಡು ಮಾಡಿ ಕಸದ ತೊಟ್ಟಿಗೆ ಎಸೆದ!!
Team Udayavani, Jan 22, 2023, 9:28 PM IST

ಘಾಜಿಯಾಬಾದ್ (ಉ.ಪ್ರ.): ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆಕೆಯ ಪ್ರಿಯಕರನನ್ನು ಕೊಂದು, ಆತನ ದೇಹವನ್ನು ತುಂಡು ತುಂಡಾಗಿ ಕಸದ ತೊಟ್ಟಿಗೆ ಎಸೆಯಲಾಗಿದೆ. ಉತ್ತರ ಪ್ರದೇಶದ ಘಾಜಿಯಾಬಾದ್ನಲ್ಲಿ ಈ ಘೋರ ಕೃತ್ಯ ನಡೆದಿದೆ.
ಮೀಲಾಲ್ ಪ್ರಜಾಪತಿ ಎಂಬಾತನ ಪತ್ನಿಯ ಜತೆಗೆ ಅಕ್ಷಯ ಕುಮಾರ್ ಎಂಬಾತನಿಗೆ ಸಂಬಂಧವಿತ್ತು. ಅದನ್ನು ಅರಿತ ಮೀಲಾಲ್ ಅಕ್ಷಯನನ್ನು ಉಪಾಯವಾಗಿ ಮನೆಗೆ ಕರೆಯಿಸಿಕೊಂಡಿದ್ದಾನೆ. ಕತ್ತು ಸೀಳಿ ಕೊಲೆ ಮಾಡಿದ ಬಳಿಕ ದೇಹವನ್ನು ಹಲವು ತುಂಡು ಮಾಡಿ ಕಸದ ತೊಟ್ಟಿಗೆ ಎಸೆದಿದ್ದಾನೆ.
ಈ ತುಂಡುಗಳನ್ನು ನೋಡಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರಿಕ್ಷಾ ಎಳೆಯುವ ವೃತ್ತಿ ಮಾಡುವ ಪ್ರಜಾಪತಿಗೆ ತನ್ನ ಪತ್ನಿಗೆ 2 ವರ್ಷಗಳಿಂದ ಇನ್ನೊಂದು ಸಂಬಂಧವಿರುವುದು ಗೊತ್ತಾಗಿತ್ತು. ಪೊಲೀಸರು ವ್ಯಕ್ತಿಯನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Odisha ಭೀಕರ ರೈಲು ಅವಘಡ; ಕನಿಷ್ಠ 50 ಮೃತ್ಯು, 350ಕ್ಕೂ ಹೆಚ್ಚು ಮಂದಿಗೆ ಗಾಯ

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

Manish Sisodia ರಿಗೆ ಮಧ್ಯಂತರ ಪರಿಹಾರ; ಪತ್ನಿ ಭೇಟಿಗೆ ಕೋರ್ಟ್ ಅನುಮತಿ

UP; ಅಯೋಧ್ಯೆಯಲ್ಲಿ ಬ್ರಿಜ್ ಭೂಷಣ್ ‘ಮಹಾ ರ್ಯಾಲಿ’ಗೆ ಅನುಮತಿ ನಿರಾಕಾರ

ಕಾಲೇಜು ವಿದ್ಯಾರ್ಥಿನಿಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರ! ಕೇರಳದಲ್ಲಿ ನಡೆದ ಘಟನೆ
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
