ಸಿಐಎ ಗೆ ಆಧಾರ್‌ ಮಾಹಿತಿ: ವಿಕಿಲೀಕ್ಸ್‌ ಹೇಳಿಕೆ ತಿರಸ್ಕರಿಸಿದ ಕೇಂದ್ರ


Team Udayavani, Aug 26, 2017, 11:16 AM IST

Aadhar2-700.jpg

ಹೊಸದಿಲ್ಲಿ : ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ, ಭಾರತೀಯ ಪ್ರಜೆಗಳ ಆಧಾರ್‌ ಮಾಹಿತಿಗಳನ್ನು ರಹಸ್ಯವಾಗಿ ಕೆಲವು ನಿರ್ದಿಷ್ಟ ಪರಿಕರಗಳ ಮೂಲಕ ಪಡೆಯುತ್ತಿದೆ ಎಂದು ಹೇಳಿ ವಿಕಿಲೀಕ್ಸ್‌ ನಿನ್ನೆ ಶುಕ್ರವಾರ ಬಹಿರಂಗಪಡಿಸಿರುವ ದಾಖಲೆ ಪತ್ರಗಳನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ. 

ಸೈಬರ್‌ ಗೂಢಚರ್ಯೆ ನಡೆಸಲು ಅಮೆರಿಕದ ಕ್ರಾಸ್‌ ಮ್ಯಾಚ್‌ ಟೆಕ್ನಾಲಜೀಸ್‌ ವಿನ್ಯಾಸಗೊಳಿಸಿರುವ ಎಕ್ಸ್‌ಪ್ರೆಸ್‌ ಲೇನ್‌ ಎಂಬ ಸಲಕರಣೆಯನ್ನು ಬಳಸಿಕೊಂಡು ಸಿಐಎ, ಆಧಾರ್‌ ಮಾಹಿತಿ ಕಣಜಕ್ಕೆ ಕೈಹಾಕಿದೆ ಎಂದು ವಿಕಿಲೀಕ್ಸ್‌ ನಿನ್ನೆ ತನ್ನ ದಾಖಲೆ ಪತ್ರಗಳನ್ನು ಬಹಿರಂಗಪಡಿಸಿತ್ತು.

ಆಧಾರ್‌ ಕಾರ್ಯಕ್ರಮಕ್ಕಾಗಿ ಭಾರತದ ವಿಶಿಷ್ಟ ಗುರುತು ಪ್ರಾಧಿಕಾರವು ಸರ್ಟಿಫೈ ಮಾಡಿದ್ದ ಬಯೋಮೆಟ್ರಿಕ್‌ ಉಪಕರಣಗಳನ್ನು, ಬಯೋಮೆಟ್ರಿಕ್‌ ಸಾಫ್ಟ್ ವೇರ್‌ನಲ್ಲಿ ಪರಿಣತಿ ಹೊಂದಿರುವ ಅಮೆರಿಕದ ಕ್ರಾಸ್‌ ಮ್ಯಾಚ್‌ ಟೆಕ್ನಾಲಜೀಸ್‌ ಸಂಸ್ಥೆ ಪೂರೈಸಿತ್ತು. 

ವಿಕಿಲೀಕ್ಸ್‌ ಪ್ರಕಟಿಸಿರುವ ಇನ್ನೊಂದು ದಾಖಲೆಪತ್ರದಲ್ಲಿ, “ಭಾರತದ ವಿಶಿಷ್ಟ ಗುರುತು ಪ್ರಾಧಿಕಾರವು ಅಮೆರಿಕದ ಕ್ರಾಸ್‌ ಮ್ಯಾಚ್‌ ಟೆಕ್ನಾಲಜೀಸ್‌ಗೆ ಪೂರೈಕೆ ಆದೇಶವನ್ನು ಸಲ್ಲಿಸುವ ಮುನ್ನ ಆ ಸಂಸ್ಥೆಯ ಪೂರ್ವಾಪರಗಳನ್ನು, ವೃತ್ತಿಪರತೆಯನ್ನು ಹಾಗೂ ಅದರ ಖಾಸಗಿ ಸಾಂಗತ್ಯವನ್ನು ಪರಿಶೀಲಿಸುವ ಗೋಜಿಗೇ ಹೋಗಿರಲಿಲ್ಲ’ ಎಂದು ಹೇಳಿದೆ.  

ಆದರೆ ವಿಕಿಲೀಕ್ಸ್‌ ನ ಈ ಹೇಳಿಕೆಗಳನ್ನು ಕೇಂದ್ರ ಸರಕಾರ ಸಂಪೂರ್ಣವಾಗಿ ತಿರಸ್ಕರಿಸಿ ಇದೊಂದು ಕುಚೋದ್ಯದ ಹೇಳಿಕೆ ಎಂದು ಹೇಳಿದೆ. 

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.