ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಹೋಳಿ ಅನಂತರ ಟ್ರಸ್ಟ್
Team Udayavani, Mar 6, 2020, 6:52 PM IST
ಲಕ್ನೋ: ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಸಂಬಂಧಿಸಿದ ಟ್ರಸ್ಟ್ ರಚನೆ ಬಗ್ಗೆ ಹೋಳಿ ಹಬ್ಬದ ಅನಂತರ ಪ್ರಕಟಿಸುವುದಾಗಿ ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿ ಅಧ್ಯಕ್ಷ ಝುಫರ್ ಫಾರೂಕಿ ತಿಳಿಸಿದ್ದಾರೆ.
ಗುರುವಾರ ಲಕ್ನೋದಲ್ಲಿ ಮಾತನಾಡಿದ ಅವರು ಮಂಡಳಿಯ ಸಭೆಯಲ್ಲಿ ಈ ಟ್ರಸ್ಟ್ ರಚನೆ ಬಗ್ಗೆ ಚರ್ಚೆ ಮಾಡಲಾಗಿಲ್ಲ ಎಂದಿದ್ದಾರೆ. ಸುಪ್ರೀಂಕೋರ್ಟ್ ನೀಡಿರುವ ಐದು ಎಕರೆ ಜಮೀನಿನಲ್ಲಿ ಮಸೀದಿ, ಭಾರತ ಮತ್ತು ಇಸ್ಲಾಮಿಕ್ ವಿಚಾರಗಳ ಬಗ್ಗೆ ಸಂಶೋಧನ ಕೇಂದ್ರ, ಆಸ್ಪತ್ರೆ, ಗ್ರಂಥಾಲಯ ನಿರ್ಮಿಸುವ ಬಗ್ಗೆ ಯೋಚಿಸಲಾಗುತ್ತಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ