ಪಂಜಾಬ್, ರಾಜಸ್ಥಾನ, ಉತ್ತರಾಖಂಡ ರೈಲು ನಿಲ್ದಾಣ ಸ್ಫೋಟಿಸುವುದಾಗಿ ಜೈಶ್ ಬೆದರಿಕೆ
Team Udayavani, Apr 19, 2019, 4:02 PM IST
ಹೊಸದಿಲ್ಲಿ : ಪಾಕಿಸ್ಥಾನದ ಜೈಶ್ ಎ ಮೊಹಮ್ಮದ ಉಗ್ರ ಸಂಘಟನೆ ತಾನು ಪಂಜಾಬ್, ರಾಜಸ್ಥಾನ ಮತ್ತು ಉತ್ತರಾಖಂಡದಲ್ಲಿನ ರೈಲು ನಿಲ್ದಾಣಗಳನ್ನು ಬ್ಲಾಸ್ಟ್ ಮಾಡುವ ಬೆದರಿಕೆ ಹಾಕಿದೆ.
ಜೈಶ್ ಎ ಮೊಹಮ್ಮದ್ ನ ಏರಿಯಾ ಕಮಾಂಡ ರ್ ಮನ್ಸೂರ್ ಅಹ್ಮದ್ ಹಾಕಿರುವ ಬೆದರಿಕೆಯನ್ನು ಒಳಗೊಂಡ, ಹಿಂದಿಯಲ್ಲಿ ಬರೆಯಲಾಗಿರುವ, ಪತ್ರವನ್ನು ಹಿರಿಯ ರೈಲ್ವೇ ಅಧಿಕಾರಿಗಳಿಗೆ ಕಳುಹಿಸಲಾಗಿದೆ.
ಈ ರೀತಿಯ ಒಂದು ಪತ್ರವನ್ನು ಉತ್ತರ ರೈಲ್ವೆಯ ಫಿರೋಜ್ಪುರ ವಿಭಾಗೀಯ ರೈಲ್ವೇ ಮ್ಯಾನೇಜರ್ ವಿವೇಕ್ ಕುಮಾರ್ ಅವರಿಗೆ ಬರೆಯಲಾಗಿದೆ. ಜಿಹಾದಿಗಳ ಹತ್ಯೆಗೆ ಪ್ರತೀಕಾರ ತೀರಿಸುವ ಸಲುವಾಗಿ ತಾನು ಮೇ 13ರಂದು ಫಿರೋಜ್ಪುರ, ಜಾಲಂಧರ, ಫರೀದ್ಕೋಟ್, ಅಮೃತಸರ ಮತ್ತು ಬರ್ನಾಲಾ ರೈಲ್ವೇ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಈ ಪತ್ರದಲ್ಲಿ ಬೆದರಿಕೆ ಒಡ್ಡಲಾಗಿದೆ ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ