ತಲೆ ಕಡಿದು ನೇತು ಹಾಕುತ್ತೇವೆ: ಹುರಿಯತ್‌ಗೆ ಹಿಜ್‌ಬುಲ್‌ ಬೆದರಿಕೆ


Team Udayavani, May 12, 2017, 7:18 PM IST

Terrorist1-700.jpg

ಶ್ರೀನಗರ : “ಇಸ್ಲಾಂ ಗಾಗಿ ನಡೆಯುತ್ತಿರುವ ಹೋರಾಟದಲ್ಲಿ ನೀವು ಮಧ್ಯ ಪ್ರವೇಶಿಸಿದರೆ ನಾವು ನಿಮ್ಮ ಶಿರಚ್ಛೇದನ ಮಾಡಿ ಲಾಲ್‌ ಚೌಕದಲ್ಲಿ ನೇತು ಹಾಕುತ್ತೇವೆ’ ಎಂದು ಹಿಜ್‌ಬುಲ್‌ ಮುಜಾಹಿದೀನ್‌ ಉಗ್ರ ಸಂಘಟನೆ ಹುರಿಯತ್‌ ನಾಯಕರಿಗೆ ಬೆದರಿಕೆ ಹಾಕಿದೆ. 

ಹಿಜ್‌ಬುಲ್‌ ನಾಯಕ ಝಾಕೀರ್‌ ಮೂಸಾ ಬಿಡುಗಡೆ ಮಾಡಿರುವ ಆಡಿಯೋ ಸಂದೇಶದಲ್ಲಿ ಕಾಶ್ಮೀರದ ಪ್ರತ್ಯೇಕತಾವಾದಿ ಹುರಿಯತ್‌ ನಾಯಕರಿಗೆ ಈ ಬೆದರಿಕೆ ಹಾಕಿದ್ದಾನೆ. ಸಾಮಾಜಿಕ ಜಾಲ ತಾಣಗಳಲ್ಲಿ ಈ ಆಡಿಯೋ ವೈರಲ್‌ ಆಗಿದೆ. 

“ಸೋಗಲಾಡಿತನದ ಎಲ್ಲ ಹುರಿಯತ್‌ ನಾಯಕರಿಗೆ ನಾನು ಎಚ್ಚರಿಕೆ ಕೊಡುತ್ತಿದ್ದೇನೆ. ನೀವು ಇಸ್ಲಾಮಿಕ್‌ ಹೋರಾಟದಲ್ಲಿ ತಲೆ ಹಾಕಬಾರದು. ಹಾಕಿದಿರೆಂದರೆ ನಿಮ್ಮ ತಲೆಗಳನ್ನು ಕಡಿದು ಲಾಲ್‌ ಚೌಕದಲ್ಲಿ ನೇತು ಹಾಕುತ್ತೇನೆ’ ಎಂದು ಝಾಕೀರ್‌ ಮೂಸಾ ಬೆದರಿಕೆ ಒಡ್ಡಿರುವ ಧ್ವನಿ ಆಡಿಯೋ ದಲ್ಲಿ ಕೇಳಿ ಬಂದಿದೆ. 

ಹಿಜ್‌ಬುಲ್‌ ಉಗ್ರವಾದಿ ನಾಯಕರು ಈ ಆಡಿಯೋ ಮೂಲಕ ಕೊಟ್ಟಿರುವ ಸ್ಪಷ್ಟ ಸಂದೇಶವೇನೆಂದರೆ, “ನಾವು ಕಾಶ್ಮೀರದಲ್ಲಿ ಶರೀಯತ್‌ ಜಾರಿಗೆ ತರುವುದಕ್ಕೆ ಹೋರಾಡುತ್ತಿದ್ದೇವೆ; ಕಾಶ್ಮೀರ ಸಮಸ್ಯೆಯನ್ನು ರಾಜಕೀಯ ಹೋರಾಟವೆಂದು ಕರೆದು ಅದನ್ನು ಬಗೆಹರಿಸುವುದಕ್ಕೆ ನಾವು ಸಿದ್ಧರಿಲ್ಲ’ ಎಂಬುದೇ ಆಗಿದೆ. 

“ಕಾಶ್ಮೀರದಲ್ಲಿನ ನಮ್ಮ ಹೋರಾಟವು ಇಸ್ಲಾಮ್‌ ಗಾಗಿ, ಶರೀಯತ್‌ ಗಾಗಿ ಎಂಬುದನ್ನು ಪ್ರತ್ಯೇಕತಾವಾದಿ ಹುರಿಯತ್‌ ನಾಯಕರು ಅರ್ಥಮಾಡಿಕೊಳ್ಳಬೇಕು’  ಎಂದು ಮೂಸಾ ಗುಡುಗಿರುವುದು ಆಡಿಯೋದಲ್ಲಿ ಕೇಳಿಬಂದಿದೆ.  

ಹುರಿಯತ್‌ ನಾಯಕರ ಹಿಪಾಕ್ರಸಿ ವಿರುದ್ಧ ಕಾಶ್ಮೀರದ ಜನರು ಒಂದಾಗಬೇಕು ಎಂದು ಮೂಸಾ ಕರೆ ನೀಡಿದ್ದಾನೆ. 

“ನಾವೆಲ್ಲರೂ ನಮ್ಮ ಧರ್ಮವನ್ನು (ಇಸ್ಲಾಂ) ಪ್ರೀತಿಸಬೇಕು ಮತ್ತು ನಾವು ಇಸ್ಲಾಂ ಗಾಗಿ ಹೋರಾಡುತ್ತಿರುವುದನ್ನು ಮನಗಾಣಬೇಕು. ಒಂದೊಮ್ಮೆ ಹುರಿಯತ್‌ ನಾಯಕರು ಹಾಗಲ್ಲವೆಂದು ತಿಳಿದಿದ್ದರೆ ನಾವು “ಆಜಾದಿ ಕಾ ಮತ್‌ಲಬ್‌ ಕ್ಯಾ – ಲಾ ಇಲಾಹಾ ಇಲ್‌ ಅಲಾಹಿ’ ಎಂಬ ಘೋಷಣೆಯನ್ನು ಕೇಳುತ್ತಿರುವುದಾದರೂ ಏಕೆ? ಹುರಿಯತ್‌ ಸಮೂಹದವರು ತಮ್ಮ ರಾಜಕಾರಣಕ್ಕಾಗಿ ಮಸೀದಿಗಳನ್ನು ಬಳಸುವುದು ಏಕೆ?’ ಎಂದು ಮೂಸಾ ಪ್ರಶ್ನಿಸಿದ್ದಾನೆ.

ಟಾಪ್ ನ್ಯೂಸ್

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.