ಮತ್ತೆ ಮುನ್ನೆಲೆಗೆ ಬರಲು ಹಿಂದುತ್ವದತ್ತ ಎಮ್ಮೆನ್ನೆಸ್
Team Udayavani, Jan 24, 2020, 1:19 AM IST
ಮುಂಬಯಿ: ಶಿವಸೇನೆಯನ್ನು 2006ರಲ್ಲಿ ತೊರೆದ ಬಳಿಕ ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಸ್ಥಾಪಿಸಿದ್ದ ರಾಜ್ ಠಾಕ್ರೆ ಈಗ ಹಿಂದುತ್ವ ಅಜೆಂಡಾದತ್ತ ವಾಲುವ ಮೂಲಕ ಮಹಾರಾಷ್ಟ್ರದಲ್ಲಿ ತಮ್ಮ ಸಂಘಟನೆಯನ್ನು ಬಲಪಡಿಸಲು ಮುಂದಾಗಿದ್ದಾರೆ.
ರಾಜ್ ಠಾಕ್ರೆ ಅವರ ಸೋದರ ಸಂಬಂಧಿ ಬಾಳಾ ಸಾಹೇಬ್ ಠಾಕ್ರೆ ಜನ್ಮದಿನ ಪ್ರಯುಕ್ತ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಅದಕ್ಕೆ ಪುಷ್ಟಿ ನೀಡುವ ಅಂಶಗಳು ಕಂಡುಬಂದಿವೆ.
ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್ ಫೋಟೋ, ಕೇಸರಿ ಬಾವುಟಗಳು ವೇದಿಕೆಯಲ್ಲಿ ಕಂಡು ಬಂದಿವೆ. ಶಿವಾಜಿಯ ಪ್ರತಿಮೆಯನ್ನೂ ಅಲ್ಲಿ ಇರಿಸಲಾಗಿತ್ತು. ಇದೇ ಸಂದರ್ಭದಲ್ಲಿ ರಾಜ್ ಠಾಕ್ರೆ ಪುತ್ರ ಅಮಿತ್ ಠಾಕ್ರೆ ಅವರನ್ನು ಎಂಎನ್ಎಸ್ಗೆ ಸೇರ್ಪಡೆ ಮಾಡಲಾಗಿದೆ. ಸಂಘಟನೆಯ ಹಿರಿಯ ನಾಯಕ ಸಂದೀಪ್ ದೇಶಪಾಂಡೆ ಪ್ರತಿಕ್ರಿಯೆ ನೀಡಿ, ಹೊಸ ಕ್ರಮದಿಂದ ಪಕ್ಷ ಸಂಘಟನೆಗೆ ನೆರವಾಗಲಿದೆ ಎಂದು ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ