ಕರಪತ್ರ ವಿವಾದ: ಆಪ್ ಆರೋಪ ಸಾಬೀತು ಪಡಿಸಿದರೆ ಸಾರ್ವಜನಿಕವಾಗಿ ನೇಣು : ಗೌತಮ್ ಗಂಭೀರ್
Team Udayavani, May 10, 2019, 6:23 PM IST
ಹೊಸದಿಲ್ಲಿ : ವಿವಾದಿತ ಅಶ್ಲೀಲ ಕರಪತ್ರ ವಿಚಾರದಲ್ಲಿ ಆಮ್ ಆದ್ಮಿ ಪಕ್ಷದ ವಿರುದ್ಧದ ತನ್ನ ಪ್ರತಿ ದಾಳಿಯನ್ನು ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್ ಇಂದು ಶುಕ್ರವಾರ ತೀವ್ರಗೊಳಿಸಿದ್ದಾರೆ.
“ಪೂರ್ವ ದಿಲ್ಲಿ ಲೋಕಸಭಾ ಕ್ಷೇತ್ರದಲ್ಲಿ ನನ್ನ ಎದುರು ಸೆಣಸುತ್ತಿರುವ ಆಪ್ ಅಭ್ಯರ್ಥಿ ಆತಿಶಿ ಮರ್ಲಿನಾ ವಿರುದ್ಧದ ಮಾನಹಾನಿಕರ ಕರಪತ್ರಕ್ಕೂ ನನಗೂ ನಂಟಿದೆ ಎಂಬುದನ್ನು ಆಮ್ ಆದ್ಮಿ ಪಕ್ಷ ಸಾಬೀತುಪಡಿಸಿದರೆ ನಾನು ಸಾರ್ವಜನಿಕವಾಗಿ ನೇಣು ಹಾಕಿಕೊಳ್ಳುತ್ತೇನೆ. ಹಾಗೆಯೇ ಆರೋಪ ಸಾಬೀತುಪಡಿಸಲು ಆಪ್ ವಿಫಲವಾದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ರಾಜಕೀಯವನ್ನು ತೊರೆಯಬೇಕು’ ಎಂದು ಗೌತಮ್ ಗಂಭೀರ್ ಸವಾಲು ಹಾಕಿದ್ದಾರೆ.
ಈ ನಡುವೆ ಪೂರ್ವ ದಿಲ್ಲಿ ಸಂಸದೀಯ ಕ್ಷೇತ್ರದ ಚುನಾವಣಾಧಿಕಾರಿ ಕೆ ಮಹೇಶ್ ಅವರನ್ನು ಬಿಜೆಪಿ ಸಂಪರ್ಕಿಸಿ ಗಂಭೀರ್ ವಿರುದ್ಧದ ಆರೋಪಗಳ ತನಿಖೆ ನಡೆಸಬೇಕು ಎಂದು ಆಗ್ರಹಿಸಿದೆ. ಚುನಾವಣಾಧಿಕಾರಿ ಈ ಪ್ರಕರಣ ಬಗ್ಗೆ ದೂರು ದಾಖಲಿಸಿಕೊಳ್ಳುವಂತೆ ಪೊಲೀಸರನ್ನು ಕೇಳಿ ಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ