ಪಟೇಲರ ಮೀಸಲಾತಿಗೆ “ಕೈ’ ಜೋಡಿಸಲಿದ್ದಾರಾ ಹಾರ್ದಿಕ್?
Team Udayavani, Oct 25, 2017, 7:35 AM IST
ಅಹ್ಮದಾಬಾದ್: ಪಟೇಲ್ ಸಮುದಾಯಕ್ಕೆ ಸರಕಾರಿ ಹುದ್ದೆಗಳಲ್ಲಿ ಮೀಸಲಾತಿ ನೀಡುವ ವಾಗ್ಧಾನ ನೀಡಿದರೆ ಮಾತ್ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಪಟೇಲ್ ಸಮುದಾಯ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದೆ ಎಂದು ಪಟೇಲ್ ಮೀಸಲು ಹೋರಾಟಗಾರ ಹಾರ್ದಿಕ್ ಪಟೇಲ್ ಹೇಳಿದ್ದಾರೆ. ಈ ಷರತ್ತನ್ನು ಹಾರ್ದಿಕ್ ಅವರು ಸ್ವತಃ ಕಾಂಗ್ರೆಸ್ ಮುಂದೆ ಇಟ್ಟಿದ್ದಾರೆ.
ಗುಜರಾತ್ನಲ್ಲಿ ಚುನಾವಣೆಯ ಕಾವು ಏರುತ್ತಿದ್ದಂತೆ ಬೂದಿ ಮುಚ್ಚಿದ ಕೆಂಡದಂತಿದ್ದ “ಪಟೇಲ್ ಸಮುದಾಯದ ಕೋಟಾ’ ವಿಚಾರ ಮತ್ತೆ ಚಾಲ್ತಿಗೆ ಬಂದಿದೆ. ಈವರೆಗೆ ಬಿಜೆಪಿಯನ್ನು ಬೆಂಬಲಿಸುತ್ತಿದ್ದ ಪಟೇಲ ಸಮುದಾಯವನ್ನು ಈ ಬಾರಿಯ ಚುನಾವಣೆಯಲ್ಲಿ ತನ್ನ ತೆಕ್ಕೆಗೆ ಸೆಳೆದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ, ಅ. 23ರ ರಾತ್ರಿ ಗುಜರಾತ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಗೆಹೊÉàಟ್ ಹಾಗೂ ಹಾರ್ದಿಕ್ ಪಟೇಲ್ ಅವರಿಬ್ಬರ ನಡುವೆ ಮಾತುಕತೆ ನಡೆದಿದೆ. ಆ ಸಂದರ್ಭದಲ್ಲಿಯೇ, ಹಾರ್ದಿಕ್ ಅವರು ಗೆಹೊÉàಟ್ಗೆ ಮೀಸಲಾತಿ ಭರವಸೆಯ ಷರತ್ತನ್ನು ಮುಂದಿಟ್ಟಿದ್ದಾರೆಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ