ಬಿಜೆಪಿ ಇನ್ನೂ 5 ವರ್ಷ ಅಧಿಕಾರಕ್ಕೆ ಬಂದರೇ, ಅಸ್ಸಾಂ ಭದ್ರವಾಗುತ್ತದೆ : ಶಾ
ಮೋದಿ ನೇತೃತ್ವದ ಬಿಜೆಪಿ ಮಾತ್ರ ಅಸ್ಸಾಂ ಅನ್ನು ಭ್ರಷ್ಟಾಚಾರ, ಭಯೋತ್ಪಾದನೆ, ಮಾಲಿನ್ಯ ಮುಕ್ತವಾಗಿಸುತ್ತದೆ"
Team Udayavani, Jan 24, 2021, 6:16 PM IST
ನವದೆಹಲಿ : ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಅಸ್ಸಾಂ ನಲ್ಲಿ ಇನ್ನೂ ಐದು ವರ್ಷಗಳು ಅಧಿಕಾರಕ್ಕೆ ಬಂದರೇ, ಗುಂಡುಗಳು, ಆಂದೋಲನಗಳು ಮತ್ತು ಪ್ರವಾಹದಿಂದ ಮುಕ್ತವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
“ಅಸ್ಸಾಂನಲ್ಲಿ ನಮಗೆ ಇನ್ನೂ ಐದು ವರ್ಷಗಳನ್ನು ನೀಡಿ, ನಾವು ಅಸ್ಸಾಂ ನ್ನು ಗುಂಡುಗಳು, ಆಂದೋಲನಗಳು ಮತ್ತು ಪ್ರವಾಹದಿಂದ ಮುಕ್ತಗೊಳಿಸುತ್ತೇವೆ” ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮಾತ್ರ ಅಸ್ಸಾಂ ಅನ್ನು ಭ್ರಷ್ಟಾಚಾರ, ಭಯೋತ್ಪಾದನೆ, ಮಾಲಿನ್ಯ ಮುಕ್ತವಾಗಿಸುತ್ತದೆ” ಎಂದು ಪರೋಕ್ಷವಾಗಿ ಕಾಂಗ್ರೇಸನ್ನು ಶಾ ಕುಟುಕಿದರು.
ಕೊಕ್ರಜಾರ್ ನಲ್ಲಿ ನಡೆದ ಬೋಡೋಲ್ಯಾಂಡ್ ಪ್ರಾದೇಶಿಕ ಪ್ರದೇಶ (ಬಿಟಿಆರ್) ಒಪ್ಪಂದದ 1 ನೇ ವಾರ್ಷಿಕೋತ್ಸವದ ಸಂವಾದವನ್ನು ಉದ್ದೇಶಿಸಿ ಮಾತನಾಡಿದ ಶಾ, “ಅಸ್ಸಾಂನ ಎಲ್ಲಾ ಸಮುದಾಯಗಳ ರಾಜಕೀಯ ಹಕ್ಕುಗಳು, ಸಂಸ್ಕೃತಿ ಮತ್ತು ಭಾಷೆ ಬಿಜೆಪಿ ಸರ್ಕಾರದ ಅಡಿಯಲ್ಲಿ ಭದ್ರವಾಗಿದೆ” ಎಂದು ನುಡಿದರು.
ಓದಿ : ಕಿಷ್ಕಿಂದಾ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಆಂಜನೇಯಸ್ವಾಮಿ ದರ್ಶನ ಪಡೆದ ಶಾಸಕ ಯತ್ನಾಳ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!