ಪೌರತ್ವ ತಿದ್ದುಪಡಿ ಕಾಯ್ದೆ-ಪಾಕಿಸ್ತಾನದ ಹಿಂದೂಗಳು ಇಟಲಿಗೆ ಹೋಗಬೇಕಾ? ಕೇಂದ್ರ ಸಚಿವ ರೆಡ್ಡಿ
Team Udayavani, Jan 2, 2020, 11:42 AM IST
ನವದೆಹಲಿ: ಪಾಕಿಸ್ತಾನದಲ್ಲಿರುವ ಹಿಂದುಗಳಿಗೆ ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಕ್ಕೆ ಆಶ್ರಯ ಮತ್ತು ಪೌರತ್ವ ನೀಡುವುದು ಭಾರತದ ನೈತಿಕ ಹೊಣೆಗಾರಿಕೆಯಾಗಿದೆ. ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದುಗಳಿಗೆ ನಿರಂತರವಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ಕೇಂದ್ರ ಖಾತೆಯ ರಾಜ್ಯ ಗೃಹ ಸಚಿವ ಜಿ.ಕೃಷ್ಣ ರೆಡ್ಡಿ ತಿಳಿಸಿದ್ದಾರೆ.
ನೆರೆಯ ದೇಶಗಳಲ್ಲಿ ಇರುವ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವುದು ನಮ್ಮ ಜವಾಬ್ದಾರಿ. ಒಂದು ವೇಳೆ ಅವರು ಭಾರತಕ್ಕೆ ಬರಬಾರದು ಎಂದಾದರೆ ಅವರು ಎಲ್ಲಿಗೆ ಹೋಗಬೇಕು…ಇಟಲಿಗಾ ಎಂದು ಪ್ರಶ್ನಿಸಿದ್ದಾರೆ.
ಇಟಲಿ ಹಿಂದುಗಳನ್ನು ಅಥವಾ ಸಿಖ್ ರನ್ನು ಸ್ವೀಕರಿಸಲ್ಲ ಯಾಕೆಂದರೆ ಅವರೆಲ್ಲ ಬಡಜನರು ಎಂದು ರೆಡ್ಡಿ ತಿಳಿಸಿದರು. ಪಾಕಿಸ್ತಾನದಲ್ಲಿ ಸಿಖ್, ಜೈನರು, ಹಿಂದೂಗಳು ಕಿರುಕುಳ ಅನುಭವಿಸುತ್ತಿದ್ದಾರೆ. ಅಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನಸಂಖ್ಯೆ ತೀರಾ ಕೆಳಗಿಳಿದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು