TMC ಶಾ ಅವರಿಗೆ ಕರೆ ಮಾಡಿದ್ದು ಸಾಬೀತಾದರೆ ರಾಜೀನಾಮೆ: ಮಮತಾ ಬ್ಯಾನರ್ಜಿ
Team Udayavani, Apr 19, 2023, 8:17 PM IST
ಕೋಲ್ಕತಾ: ಟಿಎಂಸಿ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಕಳೆದುಕೊಂಡ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕರೆ ಮಾಡಿದ್ದು ಸಾಬೀತಾದರೆ ರಾಜೀನಾಮೆ ನೀಡುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ರಾಜ್ಯ ಸಚಿವಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬ್ಯಾನರ್ಜಿ, ತಮ್ಮ ಪಕ್ಷದ ಹೆಸರು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಆಗಿಯೇ ಉಳಿಯುತ್ತದೆ ಎಂದರು.
“ಟಿಎಂಸಿಯ ರಾಷ್ಟ್ರೀಯ ಪಕ್ಷದ ಸ್ಥಾನಮಾನದ ಬಗ್ಗೆ ನಾನು ಅಮಿತ್ ಶಾ ಅವರಿಗೆ ಕರೆ ಮಾಡಿರುವುದು ಸಾಬೀತಾದರೆ ನಾನು ರಾಜೀನಾಮೆ ನೀಡುತ್ತೇನೆ ಎಂದು ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿಯ ಹೇಳಿಕೆಯನ್ನು ತಿರಸ್ಕರಿಸಿದರು.
ಚುನಾವಣಾ ಆಯೋಗವು ಟಿಎಂಸಿಯ ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಬ್ಯಾನರ್ಜಿ ಅವರು ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಷಾ ಅವರಿಗೆ ಕರೆ ಮಾಡಿದ್ದಾರೆ ಎಂದು ಅಧಿಕಾರಿ ಮಂಗಳವಾರ ಹೇಳಿದ್ದರು.
ಬಿಜೆಪಿ ವಿರುದ್ಧ ಕಿಡಿ ಕಾರಿದ ಬ್ಯಾನರ್ಜಿ, 2024 ರ ಲೋಕಸಭೆ ಚುನಾವಣೆಯಲ್ಲಿ 200 ಕ್ಕಿಂತ ಹೆಚ್ಚು ಸ್ಥಾನಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?