ಎಲ್ಲದಕ್ಕೂ ನಾಗ್ಪುರದಲ್ಲೇ ಉತ್ತರಿಸುವೆ: ಪ್ರಣಬ್
Team Udayavani, Jun 3, 2018, 6:00 AM IST
ಕೋಲ್ಕತಾ: ಆರೆಸ್ಸೆಸ್ನ ಸಂಘ ಶಿಕ್ಷಾ ವರ್ಗ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗುತ್ತಿರುವ ಹಿನ್ನೆಲೆಯಲ್ಲಿ ಭುಗಿಲೆದ್ದಿರುವ ವಿರೋಧಕ್ಕೆ ತಾವು ಶಿಬಿರದ ವೇದಿಕೆಯಲ್ಲೇ ಉತ್ತರ ನೀಡುವುದಾಗಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ.
ಇದೇ ತಿಂಗಳ 7ರಂದು ನಾಗ್ಪುರದಲ್ಲಿ ನಡೆಯಲಿರುವ ಶಿಬಿರದ ಸಮಾರೋಪದಲ್ಲಿ ಪಾಲ್ಗೊಳ್ಳಲು ಪ್ರಣಬ್ ಒಪ್ಪಿಕೊಂಡಿರುವುದನ್ನು ಕಾಂಗ್ರೆಸ್ನ ಜೈರಾಂ ರಮೇಶ್, ಸಿ.ಕೆ. ಜಾಫರ್ ಶರೀಫ್, ಕೇರಳದ ವಿಪಕ್ಷ ನಾಯಕ ರಮೇಶ್ ಚೆನ್ನಿತಾಲ ಸೇರಿದಂತೆ ಅನೇಕ ಹಿರಿಯ ನಾಯಕರು ಆಕ್ಷೇಪಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, “”ಶಿಬಿರದಲ್ಲಿ ಪಾಲ್ಗೊಳ್ಳುವ ನಿರ್ಧಾರ ಮರುಪರಿಶೀಲಿಸಬೇಕೆಂದು ಕಾಂಗ್ರೆಸ್ನ ಹಲವಾರು ಹಿರಿಯ ನಾಯಕರು ಪತ್ರಗಳು, ದೂರವಾಣಿ ಕರೆಗಳ ಮೂಲಕ ಮನವಿ ಮಾಡಿದ್ದಾರೆ. ಆದರೆ, ನಾನು ಯಾವುದಕ್ಕೂ ಪ್ರತಿಕ್ರಿಯಿಸಿಲ್ಲ. ಏನಿದ್ದರೂ ನಾಗ್ಪುರದಲ್ಲೇ ಪ್ರತಿಕ್ರಿಯಿಸುತ್ತೇನೆ” ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ