ಶೇ.100 ಅಸಲು ಪಾವತಿಸಲು ಸಿದ್ಧ; ದಯವಿಟ್ಟು ಸ್ವೀಕರಿಸಿ: ವಿಜಯ್‌ ಮಲ್ಯ


Team Udayavani, Dec 5, 2018, 11:22 AM IST

vijay-mallya-1700.jpg

ಹೊಸದಿಲ್ಲಿ : ಭಾರತೀಯ ಬ್ಯಾಂಕುಗಳಿಗೆ 9,000 ಕೋಟಿ ರೂ. ಸಾಲವನ್ನು ಬಾಕಿ ಇರಿಸಿ ವಿದೇಶಕ್ಕೆ ಪಲಾಯನ ಮಾಡಿ ಪ್ರಕೃತ ಲಂಡನ್‌ನಲ್ಲಿ ಭಾರತಕ್ಕೆ ಗಡೀಪಾರಾಗುವ ಕೋರ್ಟ್‌ ಕೇಸನ್ನು ಎದುರಿಸುತ್ತಿರುವ ಮದ್ಯ ದೊರೆ ವಿಜಯ್‌ ಮಲ್ಯ ಅವರು ತನ್ನ ಬ್ಯಾಂಕ್‌ ಸಾಲಗಳ ಶೇ.100 ಅಸಲು ಮೊತ್ತವನ್ನು ಪಾವತಿಸುವುದಾಗಿ ಹೇಳಿದ್ದು ‘ದಯವಿಟ್ಟು ಇದನ್ನು ಸ್ವೀಕರಿಸಿ’ ಎಂದು ಗೋಗರೆದಿದ್ದಾರೆ.

”ಕಿಂಗ್‌ ಫಿಶರ್‌ ಏರ್‌ ಲೈನ್ಸ್‌ ಕಂಪೆನಿ ಅತ್ಯಧಿಕ ಎಟಿಎಫ್ (ವಿಮಾನ ಇಂಧನ) ಬೆಲೆಯಿಂದ ಕುಸಿಯಿತು. ಅಂದಿನ ದಿನಗಳಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್‌ ಗೆ ಗರಿಷ್ಠ  140 ಡಾಲರ್‌ ಇತ್ತು. ಬ್ಯಾಂಕ್‌ ನಿಂದ ಪಡೆದುಕೊಂಡಿದ್ದ ಸಾಲದ ಹಣವೆಲ್ಲ ಕಿಂಗ್‌ ಫಿಶರ್‌ಗಾಗಿ ವಿನಿಯೋಗವಾಯಿತು. ನಾನೀಗ ನನ್ನ ಬ್ಯಾಂಕ್‌ ಸಾಲದ ಶೇ.100 ಅಸಲು ಮೊತ್ತವನ್ನು ಕಟ್ಟಲು ಸಿದ್ಧನಿದ್ದೇನೆ; ದಯವಿಟ್ಟು ಇದನ್ನು  ಸ್ವೀಕರಿಸಿ” ಎಂದು ಮಲ್ಯ ತಮ್ಮ ಸರಣಿ ಟ್ಟಿàಟ್‌ನಲ್ಲಿ ಕೋರಿದ್ದಾರೆ. 

”ರಾಜಕಾರಣಿಗಳು ಮತ್ತು ಮಾಧ್ಯಮದವರು ನಾನು ಬ್ಯಾಂಕ್‌ ಸಾಲ ಸುಸ್ತಿಗಾರನಾಗಿರುವ ಬಗ್ಗೆ ಭಾರೀ ಗುಲ್ಲೆಬ್ಬಿಸುತ್ತಿದ್ದಾರೆ. ನನಗೆ ನ್ಯಾಯೋಚಿತ ವಿಚಾರಣೆಯ ಅವಕಾಶವನ್ನು ಯಾಕಾಗಿ ನೀಡಲಾಗುತ್ತಿಲ್ಲ. ಆ ಬಗ್ಗೆ ನನಗೆ ದುಃಖವಿದೆ; ನನ್ನ ಬ್ಯಾಂಕ್‌ ಸಾಲದ ಶೇ.100 ಅಸಲು ಮೊತ್ತವನ್ನು ತೀರಿಸುವ ನನ್ನ ಈ ಪ್ರಸ್ತಾವವನ್ನು ಕರ್ನಾಟಕ ಹೈಕೋರ್ಟ್‌ ಮುಂದೆ ಮಂಡಿಸಬೇಕೆಂದು ನಾನು ಕೋರುತ್ತೇನೆ” ಎಂದು ಮಲ್ಯ ಬರೆದಿದ್ದಾರೆ. 

”ಕಳೆದ ಮೂರು ದಶಕಗಳಿಂದಲೂ ಭಾರತದ ಅತೀ ದೊಡ್ಡ ಆಲ್ಕೋಹಾಲಿಕ್‌ ಬೀವರೇಜ್‌ ಸಮೂಹವಾಗಿ ನಾವು ಸಾವಿರಾರು ಕೋಟಿ ರೂ.ಗಳ ತೆರಿಗೆನ್ನು ರಾಜ್ಯ ಬೊಕ್ಕಸಕ್ಕೆ ನೀಡಿದ್ದೇವೆ. ಕಿಂಗ್‌ ಫಿಶರ್‌ ಏರ್‌ ಲೈನ್‌ಸ ಕೂಡ ಸರಕಾರಕ್ಕೆ ಸಾಕಷ್ಟು ನೀಡಿದೆ. ಅತ್ಯುತ್ತಮ ಏರ್‌ ಲೈನ್ಸ್‌ ಕಂಪೆನಿಯನ್ನು ಕಳೆದುಕೊಂಡದ್ದಕ್ಕೆ ದುಃಖವಿದೆ. ಆದರೂ ನನ್ನ  ಬ್ಯಾಂಕ್‌ ಸಾಲದ ಶೇ.100 ಅಸಲು ಮೊತ್ತ ಪಾವತಿಸಲು ನಾನು ಸಿದ್ಧನಿದ್ದೇನೆ; ದಯವಿಟ್ಟು ಇದನ್ನು ಸ್ವೀಕರಿಸಿ” ಎಂದು ಮಲ್ಯ ಬರೆದಿದ್ದಾರೆ.  

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.