ಹಂಪಿಯಲ್ಲಿ ನಡೆಯಲಿದೆಯೇ ಜಿ20 ಶೃಂಗ? ವರ್ಷಪೂರ್ತಿ ಭಾರತಕ್ಕೆ ಜಿ20 ಅಧ್ಯಕ್ಷ ಸ್ಥಾನ

ಪಾರಂಪರಿಕ ತಾಣಗಳು ಸೇರಿ ದೇಶದ 55 ಕಡೆ ಸಭೆ ನಡೆಸಲು ಚಿಂತನೆ

Team Udayavani, Oct 18, 2022, 7:35 AM IST

ಹಂಪಿಯಲ್ಲಿ ನಡೆಯಲಿದೆಯೇ ಜಿ20 ಶೃಂಗ? ವರ್ಷಪೂರ್ತಿ ಭಾರತಕ್ಕೆ ಜಿ20 ಅಧ್ಯಕ್ಷ ಸ್ಥಾನ

ನವದೆಹಲಿ: ಮುಂದಿನ ಜಿ20 ಶೃಂಗ ಸಭೆಯ ಅಧ್ಯಕ್ಷತೆ ವಹಿಸುವ ಅವಕಾಶ ಭಾರತಕ್ಕೆ ದೊರೆತಿದ್ದು, ದೊಡ್ಡ ಮೆಟ್ರೋಗಳಿಂದ ಹಿಡಿದು ಸಣ್ಣ ನಗರದವರೆಗೆ, ಶ್ರೀಮಂತ ಇತಿಹಾಸವುಳ್ಳ ಪ್ರದೇಶದಿಂದ ಹಿಡಿದು ಕಣ್ಮನ ತಂಪಾಗಿಸುವ ಸುಂದರ ತಾಣದವರೆಗೆ ಒಟ್ಟು 55 ಸ್ಥಳಗಳಲ್ಲಿ ಸಭೆಯನ್ನು ಆಯೋಜಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ.

ಪ್ರವಾಸೋದ್ಯಮ ಸಚಿವಾಲಯದ ಈ ಪ್ರಸ್ತಾವಿತ ಪಟ್ಟಿಯಲ್ಲಿ “ಕರ್ನಾಟಕದ ಹಂಪಿ’ಯೂ ಸೇರಿರುವುದು ವಿಶೇಷ.

ಹೌದು, “ದೇಶದ ಪಾರಂಪರಿಕ ತಾಣಗಳ’ ಮೇಲೆ ಗಮನ ಸೆಳೆಯುವ ನಿಟ್ಟಿನಲ್ಲಿ ಶೃಂಗಸಭೆ ಆಯೋಜಿಸಲು ಯೋಜಿಸಿರುವ ಪ್ರದೇಶಗಳ ಪಟ್ಟಿಗೆ ಹಂಪಿ, ಖಜುರಾಹೋ ದೇಗುಲಗಳಂಥ ತಾಣಗಳನ್ನೂ ಸೇರಿಸಲಾಗುತ್ತಿದೆ. ಮೆಟ್ರೋ ನಗರಗಳು, ರಾಜ್ಯಗಳ ರಾಜಧಾನಿಗಳು, ಪ್ರಮುಖ ಪ್ರವಾಸಿ ತಾಣಗಳು ಸೇರಿದಂತೆ ವಿವಿಧ ರಾಜ್ಯಗಳ ಒಟ್ಟಾರೆ 55 ಸ್ಥಳಗಳಲ್ಲಿ ಸಭೆ ನಡೆಸಲಾಗುತ್ತದೆ.

ಒಟ್ಟು 200 ಸಭೆಗಳು:
ಜಿ20 ರಾಷ್ಟ್ರಗಳ ಅಧ್ಯಕ್ಷತೆಯು ವರ್ಷಪೂರ್ತಿ ಭಾರತದ ಕೈಯ್ಯಲ್ಲಿರಲಿದ್ದು, ಸುಮಾರು 200ರಷ್ಟು ಸಭೆಗಳನ್ನು ಆಯೋಜಿಸಲು ಸರ್ಕಾರ ನಿರ್ಧರಿಸಿದೆ. ಮುಂದಿನ ವರ್ಷದ ಸೆಪ್ಟೆಂಬರ್‌ 9 ಮತ್ತು 10ರಂದು ನಡೆಯುವ ವಾರ್ಷಿಕ ಶೃಂಗಸಭೆಯ ಮೂಲಕ ಭಾರತದ ಅಧ್ಯಕ್ಷ ಸ್ಥಾನದ ಅವಧಿಯೂ ಸಮಾಪ್ತಿಯಾಗಲಿದೆ.

ಶೃಂಗ ಎಲ್ಲೆಲ್ಲಿ ನಡೆಯಬಹುದು?
ಯುನೆಸ್ಕೋ ವಿಶ್ವ ಪಾರಂಪರಿಕ ತಾಣವಾದ ಕರ್ನಾಟಕದ ಹಂಪಿ, ಮಧ್ಯಪ್ರದೇಶದ ಖಜುರಾಹೋದಲ್ಲಿನ ದೇವಾಲಯಗಳು, ಗುಜರಾತ್‌ನ ರಣ್‌, ಪಶ್ಚಿಮ ಬಂಗಾಳದ ಸಿಲಿಗುರಿ ಸೇರಿ ಒಟ್ಟು 55 ಕಡೆ ಸಭೆ ನಡೆಯಲಿದೆ. ಪಾರಂಪರಿಕ ತಾಣಗಳ ಸಮೀಪದಲ್ಲೇ ಇರುವಂಥ ಕನ್ವೆನ್ಶನ್‌ ಹಾಲ್‌ಗ‌ಳಲ್ಲಿ ಶೃಂಗವನ್ನು ಆಯೋಜಿಸಲಾಗುತ್ತದೆ. ನಂತರ, ಆ ತಾಣಗಳಿಗೆ ಭೇಟಿ ಅಥವಾ ಅಲ್ಲೇ ಕೆಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಆ ಮೂಲಕ ಜಿ20 ಪ್ರತಿನಿಧಿಗಳಿಗೆ ದೇಶದ ಶ್ರೀಮಂತ ಪರಂಪರೆ, ಇತಿಹಾಸವನ್ನು ಮನದಟ್ಟು ಮಾಡಿಕೊಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಭಾರತದ ಜಿ20 ಅಧ್ಯಕ್ಷತೆಯ ಅವಧಿ- 2022 ಡಿ.1ರಿಂದ 2023ರ ನ.30ರವರೆಗೆ.
ಒಟ್ಟು ಎಷ್ಟು ಪ್ರದೇಶಗಳಲ್ಲಿ ಸಭೆ? – 55
ವರ್ಷಪೂರ್ತಿ ನಡೆಯುವ ಸಭೆಗಳು- 200

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.