ಮ್ಯಾನ್ಮಾರ್ ನಿರಾಶ್ರಿತರನ್ನು ವಾಪಸ್ ಕಳುಹಿಸಬೇಡಿ : ಕೇಂದ್ರಕ್ಕೆ ಝೊರಾಮ್ ತಂಗ


Team Udayavani, Apr 2, 2021, 12:32 PM IST

Will urge Centre to change foreign policy to accept Myanmar refugees: Mizoram CM Zoramthanga

ಐಜಾಲ್ :  ಭಾರತಕ್ಕೆ ಮ್ಯಾನ್ಮಾರ್ ದಂಗೆಯಿಂದ ಜನರು ಬರುವುದನ್ನು ತಡೆಯಲು ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಗೃಹ ಸಚಿವಾಲಯ, ಮಿಜೋರಾಂ ಸೇರಿದಂತೆ ನಾಲ್ಕು ಈಶಾನ್ಯ ರಾಜ್ಯಗಳನ್ನು ಕೇಳಿದ ಕೆಲ ದಿನಗಳ ನಂತರ, ಮಿಜೋರಾಂ  ಮುಖ್ಯಮಂತ್ರಿ ಝೊರಾಮ್ ತಂಗ ಅವರು ಮ್ಯಾನ್ಮಾರ್‌ ನ ಭಾರತದ ವಿದೇಶಾಂಗ ನೀತಿಯನ್ನು ಬದಲಾಯಿಸುವಂತೆ ಮತ್ತು ನಿರಾಶ್ರಿತರನ್ನು ವಾಪಸ್ ಕಳುಹಿಸದಂತೆ ಕೇಂದ್ರ ಸರ್ಕಾರವನ್ನು ವಿನಂತಿಸಿ ದೆಹಲಿಗೆ ನಿಯೋಗವನ್ನು ಕಳುಹಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಓದಿ : ತಮಿಳುನಾಡು ಚುನಾವಣಾ ಅಖಾಡ: ಡಿಎಂಕೆ ವರಿಷ್ಠ ಸ್ಟಾಲಿನ್ ಅಳಿಯನ ನಿವಾಸದ ಮೇಲೆ ಐಟಿ ದಾಳಿ

ಸುದ್ಧಿ ಸಂಸ್ಥೆ ಎಎನ್ಐ ಗೆ ಪ್ರತಿಕ್ರಿಯಿಸಿದ ಝೊರಾಮ್ ತಂಗ, ಭಾರತ ಸರ್ಕಾರವು ಮ್ಯಾನ್ಮಾರ್ ಜನರಿಗೆ  ಮುಕ್ತವಾಗಿ ಅವಕಾಶವನ್ನು ನೀಡಬೇಕು. ಮಿಲಿಟರಿ ಆಡಳಿತದ ದೇಶದಿಂದ ನಿರಾಶ್ರಿತರು ಮಿಜೋರಾಂಗೆ ಬಂದರೆ, ಅವರಿಗೆ ಮಾನವೀಯ ಆಧಾರದ ಮೇಲೆ ಆಹಾರ ಮತ್ತು ಆಶ್ರಯವನ್ನು ಒದಗಿಸಬೇಕು. ಈ ವಿಷಯದ ಬಗ್ಗೆ  ಪ್ರಧಾನಿ ನರೇಂದ್ರ ಮೋದಿಯವರಲ್ಲಿ ಪ್ರಸ್ತಾಪಿಸಿದ್ದೇನೆ.  ಈ  ಕುರಿತಾಗಿ ಚರ್ಚೆ ಆಗಬೇಕು ಎಂಬ ಕಾರಣದಿಂದ ದೆಹಲಿಗೆ ನಿಯೋಗವನ್ನು ಕಳುಹಿಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ಭಾರತದ ವಿದೇಶಾಂಗ ನೀತಿಯನ್ನು ಬದಲಾಯಿಸಿಕೊಳ್ಳಬೇಕೆಂದು ನಾನು ವಿನಂತಿಸಿಕೊಳ್ಳುತ್ತೇವೆ.  ನಿರಾಶ್ರಿತರನ್ನು ವಾಪಸ್ ಕಳುಹಿಸದಂತೆ, ಅವರಿಗೆ ಆಹಾರ ಹಾಗೂ ಆಶ್ರಯವನ್ನು ಒದಗಿಸುವಂತೆ ಕೇಳಿಕೊಳ್ಳುತ್ತೇನೆ. ನಿರಾಶ್ರಿತರ ವಲಸೆ ಹೆಚ್ಚುತ್ತಿದೆ. ನನಗೆ ನಿಖರ ಸಂಖ್ಯೆ ತಿಳಿದಿಲ್ಲ. ಆದರೆ ಅವರು ನಮ್ಮ ಸಹೋದರ, ಸಹೋದರಿಯರ ಸ್ಥಾನದಲ್ಲಿರುವವರು.  ನಾವು ಅವರ ಬಗ್ಗೆ ಸಹಾನುಭೂತಿ ಹೊಂದಿರಬೇಕು.

ಈ ಬಗ್ಗೆ ನನ್ನ  ಯೋಚನೆಗಳನ್ನು ಗೃಹ ಸಚಿವ ಅಮಿತ್ ಶಾ ಅವರಲ್ಲಿಯೂ ಕೂಡ ಪ್ರಸ್ತಾಪಿಸಿದ್ದೇನೆ. ಮ್ಯಾನ್ಮಾರ್ ಪ್ರಜಾಪ್ರಭುತ್ವ ರಾಷ್ಟ್ರವಾಗಬೇಕೆ ಹೊರತು, ಮಿಲಿಟರಿ ರಾಷ್ಟ್ರವಾಗಬಾರದು ಎಂದು ನಾವು ಬಯಸುತ್ತೇವೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಇನ್ನು, ವಲಸೆ ಬಂದ ನಿರಾಶ್ರಿತ ಕುಟುಂಬದ ಮ್ಯಾನ್ಮಾರ್ ಮೂಲದ ಲಾಲ್ತ್ಲಾಮುವಾನಿ, ನಾವು ಮಿಲಿಟರಿ ಆಡಳಿತದಲ್ಲಿದ್ದ ಕಾರಣ ನಾವು ಇಲ್ಲಿಗೆ ಬಂದಿದ್ದೇವೆ.  ಮಿಲಿಟರಿ ಪಡೆಗಳು ನಮ್ಮ ಕುಟುಂಬದ ಮೇಲೆ ದೌರ್ಜನ್ಯ ಎಸಗಿದೆ. ಅವರೆದುರಿಗೆ ಪ್ರತಿಯಾಗಿ ನಿಲ್ಲಲು ನಾವು ಅಶಕ್ತರು. ನಾವು ಶಾಂತಿಯಿಂದ ಇರಲು ಬಯಸುತ್ತೇವೆ. ನಮಗೆ ಆಶ್ರಯ ನೀಡುವಂತೆ ಭಾರತ ಸರ್ಕಾರವನ್ನು ನಾನು ವಿನಂತಿಸಿಕೊಳ್ಳುತ್ತೇನೆ ಎಂದಿದ್ದಾರೆ.

ಓದಿ : ಸಾರ್ವಕಾಲಿಕ ಐಪಿಎಲ್ ತಂಡ ಹೆಸರಿಸಿದ ಡಿವಿಲಿಯರ್ಸ್: ರೈನಾ, ರಸೆಲ್ ಗಿಲ್ಲ ಜಾಗ!

ಟಾಪ್ ನ್ಯೂಸ್

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

police crime

Sandeshkhali ಪ್ರಕರಣಕ್ಕೆ ದಿಢೀರ್‌ ತಿರುವು : ಇಬ್ಬರು ಸಂತ್ರಸ್ತೆಯರಿಂದ ದೂರು ವಾಪಸ್‌!

1-wqewqeqeqw

BJP ನಾಯಕಿ ವಿವಾದ: ಒವೈಸಿಗೆ 15 ನಿಮಿಷ ಬೇಕು,ನಮಗಾದ್ರೆ 15 ಸೆಕೆಂಡ್‌

bjp-congress

Hindu ಸಂಖ್ಯೆ ಕುಸಿತ: ಕೈ-ಕಮಲ ವಾಕ್ಸಮರ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

6-sslc

Rank: ರಾಜ್ಯಕ್ಕೆ 5ನೇ ರ‍್ಯಾಂಕ್ ಪಡೆದ ಪ್ರತ್ವಿತಾ ಪಿ.ಶೆಟ್ಟಿ; ಐ.ಎ.ಎಸ್ ಅಧಿಕಾರಿಯಾಗುವ ಆಸೆ

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.