ಮಾಜಿ ಪ್ರಧಾನಿ, ವಿಶ್ವ ಪ್ರಸಿದ್ಧ ಆರ್ಥಿಕ ತಜ್ಞನಿಗೆ 87ನೇ ಜನ್ಮದಿನದ ಸಂಭ್ರಮ

ಡಾ. ಮನಮೋಹನ್ ಸಿಂಗ್ ಅವರ ಅನುಪಮ ಸೇವೆಯನ್ನು ಅವರ ಜನ್ಮದಿನದಂದು ಟ್ವಿಟ್ಟರ್ ಲೋಕ ನೆನಪಿಸಿಕೊಂಡಿದ್ದು ಹೀಗೆ...

Team Udayavani, Sep 26, 2019, 8:54 PM IST

Manmohan-Singh-1-726

ನವದೆಹಲಿ: ಸ್ವತಂತ್ರ ಭಾರತದ ಇತಿಹಾಸದಲ್ಲಿ ಜನರಿಂದ ನೇರ ಆಯ್ಕೆಯಾಗದೇ ಸತತ ಎರಡು ಅವಧಿಗೆ ಪ್ರಧಾನಮಂತ್ರಿ ಹುದ್ದೆಯನ್ನು ಅಲಂಕರಿಸಿದ ಖ್ಯಾತ ಆರ್ಥಿಕ ತಜ್ಞ, ಭಾರತೀಯ ರಿಸರ್ವ್ ಬ್ಯಾಂಕಿನ ಮಾಜೀ ಗವರ್ನರ್ ಮತ್ತು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕ ಎಂದೇ ಗುರುತಿಸಿಕೊಳ್ಳುತ್ತಿರುವ ಮಾಜೀ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಇಂದು 87ನೇ ವರ್ಷಕ್ಕೆ ಕಾಲಿರಿಸಿದರು.

ಈ ಸಂದರ್ಭದಲ್ಲಿ ಪ್ರಮುಖ ಕಾಂಗ್ರೆಸ್ ನಾಯಕರು ಸೇರಿದಂತೆ ವಿವಿಧ ಪಕ್ಷಗಳ ರಾಜಕೀಯ ನಾಯಕರು ಡಾ. ಮನಮೋಹನ್ ಸಿಂಗ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಮತ್ತು ಟ್ವಿಟ್ಟರ್ ಸಹಿತ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ದೇಶದ ಆರ್ಥಿಕ ಪ್ರಗತಿಗೆ ಡಾ. ಸಿಂಗ್ ಅವರು ನೀಡಿರುವ ಕೊಡುಗೆಯನ್ನು ಸ್ಮರಿಸಿಕೊಳ್ಳುವ ಪೋಸ್ಟ್ ಗಳನ್ನು ಹಾಕುವ ಮೂಲಕ ವಿಶ್ವದ ಮಹಾನ್ ಆರ್ಥಿಕ ತಜ್ಞನ ಜನ್ಮದಿನದಂದು ಅವರ ಸೇವೆಯನ್ನು ಸ್ಮರಿಸಿಕೊಳ್ಳುತ್ತಿದ್ದಾರೆ.

ದೇಶ ವಿಭಜನೆಯ ಸಂದರ್ಭದಲ್ಲಿ ನಿರಾಶ್ರಿತರಾಗಿ ಭಾರತಕ್ಕೆ ಬಂದವರು, ಕೇಂಬ್ರಿಡ್ಜ್ ನಿಂದ ಪದವಿ ಪಡೆದವರು, ಆಕ್ಸ್ ಫರ್ಡ್ ನಲ್ಲಿ ಮಾಸ್ಟರ್ಸ್ ಪಡೆದುಕೊಂಡವರು, 1991ರ ಆರ್ಥಿಕ ಸುಧಾರಣೆಯ ರೂವಾರಿ, ವೇಗದ ಜಿಡಿಪಿ ಬೆಳವಣಿಗೆಯ ಕಾರಣೀಕರ್ತ, ಬಡತನ ನಿವಾರಣೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದ ಸಾಧಕ, RTI, RTE, MNREGA, JnNURM, ಅಣು ಒಪ್ಪಂದ, ವಿಶೇಷ ಆರ್ಥಿಕ ವಲಯ, ರೈತರ ಸಾಲ ಮನ್ನಾ ಮೊದಲಾದ ಸುಧಾರಣಾ ಕ್ರಮಗಳ ನೇತಾರ – ಮಾತು ಮೀರಿದ ನಾಯಕನಿಗೆ ಜನ್ಮದಿನದ ಶುಭಾಶಯಗಳು ಎಂದು ಟ್ವಿಟ್ಟರಿಗರೊಬ್ಬರು ಮಾಡಿರು್ ಟ್ವೀಟ್ ಗಮನಸೆಳೆಯುವಂತಿದೆ.


‘ರಾಷ್ಟ್ರ ನಿರ್ಮಾಣದಲ್ಲಿ ತನ್ನ ನಿಸ್ವಾರ್ಥ ಸೇವೆ, ಬದ್ಧತೆ ಮತ್ತು ಗಮನಾರ್ಹ ಕೊಡುಗೆಯನ್ನು ಡಾ. ಮನಮೋಹನ್ ಸಿಂಗ್ ಅವರ ಜನ್ಮದಿನದ ಈ ಸಂದರ್ಭದಲ್ಲಿ ನಾವೆಲ್ಲಾ ನೆನಪಿಸಿಕೊಳ್ಳಬೇಕಾಗಿದೆ.’ ‘ಹಿರಿಯ ನಾಯಕನಿಗೆ ಹುಟ್ಟುಹಬ್ಬದ ಶುಭಾಶಯಗಳು, ದೇವರು ಅವರಿಗೆ ಉತ್ತಮ ಆರೋಗ್ಯ ಹಾಗೂ ಸಂತೋಷವನ್ನು ನೀಡಲಿ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿದ್ದಾರೆ.


ಡಾ. ಮನಮೋಹನ್ ಸಿಂಗ್ ಅವರ ಆಡಳಿತಾವಧಿಯು ಭಾರತದ ಪಾಲಿಗೆ ಉತ್ತಮ ಆಡಳಿತದ ದಿನಗಳಾಗಿದ್ದವು. ಉತ್ತಮ, ಪ್ರಾಮಾಣಿಕ ನಾಯಕತ್ವವನ್ನು ಗುರುತಿಸುವುದನ್ನು ನಾವೆಂದೂ ಕಳೆದುಕೊಳ್ಳಬಾರದು ಎಂದು ಟ್ವಿಟ್ಟರಿಗರೊಬ್ಬರು ಟ್ವೀಟ್ ಮಾಡಿದ್ದಾರೆ.


ತನ್ನ ಸರಳತೆಯ ಮೂಲಕ ಮನಮೋಹನ್ ಸಿಂಗ್ ಅವರು ನಮಗೆಲ್ಲರಿಗೂ ಉತ್ತಮ ಮಾದರಿಯೊಂದನ್ನು ಕೊಟ್ಟಿದ್ದಾರೆ ಮತ್ತು ‘ಕೆಲವು ಸಂದರ್ಭಗಳಲ್ಲಿ ನಿಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲು ಮೌನವೇ ಅತ್ಯುತ್ತಮ ವಿಧಾನ’ ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ’ ಎಂದು ಭಾರತದ ಸಂಸದರು ಎಂಬ ಟ್ವಿಟ್ಟರ್ ಖಾತೆಯಲ್ಲಿ ಡಾ. ಸಿಂಗ್ ಅವರನ್ನು ನೆನಪಿಸಿಕೊಂಡು ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಲಾಗಿದೆ.


ಡಾ, ಮನಮೋಹನ್ ಸಿಂಗ್ ಅವರ ಜನ್ಮದಿನದಂದು ಟ್ವಿಟ್ಟರ್ ನಲ್ಲಿ ಗಮನ ಸೆಳೆದ ಕೆಲವೊಂದು ಶುಭಾಶಯ ಟ್ವೀಟ್ ಗಳು ಇಲ್ಲಿವೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.