ಪತ್ನಿ ಸಾವಿಗೆ ಕಾರಣವೆಂದು 18 ತಿಂಗಳು ಪತಿಗೆ ಜೈಲು: 6 ವರ್ಷದ ಬಳಿಕ 2ನೇ ಪತಿ ಜತೆ ಪತ್ನಿ ಪತ್ತೆ..!


Team Udayavani, Dec 12, 2022, 12:48 PM IST

ಪತ್ನಿ ಸಾವಿಗೆ ಕಾರಣವೆಂದು 18 ತಿಂಗಳು ಜೈಲಿನಲ್ಲಿ ಕಳೆದ ಪತಿ: 6 ವರ್ಷದ ಬಳಿಕ 2ನೇ ಪತಿಯೊಂದಿಗೆ ಪತ್ತೆಯಾದ ಪತ್ನಿ.!

ಉತ್ತರ ಪ್ರದೇಶ: ಪತ್ನಿಯ ಸಾವಿಗೆ ಕಾರಣವೆಂದು ಗಂಡನನ್ನು ಬಂಧಿಸಿದ ಆರು ವರ್ಷದ ಬಳಿಕ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಮೃತಪಟ್ಟಿದ್ದಾಳೆ ಎನ್ನಲಾದ ಮಹಿಳೆ ಬೇರೊಬ್ಬರ ಜೊತೆ ಜೀವನ ಸಾಗಿಸುತ್ತಿರುವ ಘಟನೆ ರಾಜಸ್ಥಾನದಲ್ಲಿ ಬೆಳಕಿಗೆ ಬಂದಿದೆ.

ಘಟನೆ ಹಿನ್ನೆಲೆ: 2015 ರಲ್ಲಿ ಮೊದಲ ಬಾರಿ ಸೋನು ಸೈನಿ ಆರತಿ ದೇವಿ ಎನ್ನುವವರನ್ನು ದೇವಸ್ಥಾನವೊಂದರಲ್ಲಿ ನೋಡುತ್ತಾರೆ. ಆ ಬಳಿಕ ಆರತಿ ಹಾಗೂ ಸೋನು ನಡುವೆ ಪ್ರೇಮಾಂಕುರವಾಗಿ ಅದೇ ವರ್ಷ ಆರತಿ ತನ್ನ ಮನೆಯವರಿಗೆ ತಿಳಿಸದೇ ಸೋನು ಅವರೊಂದಿಗೆ ಕೋರ್ಟಿ ನಲ್ಲಿ ಮದುವೆಯಾಗಿದ್ದರು.

ಇದಾದ ಒಂದು ದಿನ ಆರತಿ ಇದ್ದಕ್ಕಿದ್ದಂತೆ ಮನೆಯಿಂದ ನಾಪತ್ತೆಯಾಗಿದ್ದಾರೆ. ಮಗಳ ಕುರಿತು ವೃಂದಾವನ್‌ ಠಾಣೆಯಲ್ಲಿ ತಂದೆ ಸೂರಜ್‌ ಪ್ರಕಾಶ್‌ ಗುಪ್ತಾ ದೂರು ಕೊಡುತ್ತಾರೆ. ಅದೇ ವೇಳೆ ಊರಿನಲ್ಲಿ ಮಹಿಳೆಯೊಬ್ಬರ ದೇಹ ಪತ್ತೆಯಾಗುತ್ತದೆ. ಇದು ತನ್ನ ಮಗಳದೆಂದು ಪೊಲೀಸರ ಬಳಿ ಆರತಿಯ ತಂದೆ ಹೇಳಿ, ಕೃತ್ಯವೆಸಗಿದವರನ್ನು ಬಂಧಿಸಬೇಕೆಂದು ಆಗ್ರಹಿಸಿದ್ದರು.

ಪೊಲೀಸರು ಪ್ರಕರಣದ ತನಿಖೆಯನ್ನು ನಡೆಸಿ 2016 ರಲ್ಲಿ ಆರತಿಯ ಪತಿ ಹಾಗೂ ಆತನ ಸ್ನೇಹಿತ ಗೋಪಾಲ್‌ ರನ್ನು ಬಂಧಿಸಿದ್ದರು.  ಪ್ರಕರಣವನ್ನು ಬೇಧಿಸಿದ ತಂಡಕ್ಕೆ 15 ಸಾವಿರ ನಗದು ಕೂಡ ಸಿಗುತ್ತದೆ. 18 ತಿಂಗಳು ಜೈಲು ಶಿಕ್ಷೆಯನ್ನು ಅನುಭವಿಸಿದ ಬಳಿಕ ಕೋರ್ಟ್‌ ಆರೋಪಿಗಳಿಗೆ ಜಾಮೀನು ನೀಡಿತ್ತು.

ಸೋನು ಹಾಗೂ ಆತನ ಸ್ನೇಹಿತ ಮೃತ ಪಟ್ಟಿದ್ದಾಳೆಂದು ಹೇಳಿರುವ ಆರತಿಗಾಗಿ ಹುಡುಕಾಟ ನಡೆಸಲು ಆರಂಭಿಸುತ್ತಾರೆ. ಹೀಗೆ ಹುಡುಕಾಟ ನಡೆಸುತ್ತಿರುವಾಗ ಇತ್ತೀಚೆಗೆ ಅಂದರೆ ಆರು ವರ್ಷದ ಬಳಿಕ ಆರತಿ ರಾಜಸ್ಥಾನದಲ್ಲಿ ತನ್ನ ಎರಡನೇ ಪತಿಯೊಂದಿಗೆ ವಾಸವಾಗಿರುವುದನ್ನು ಪತ್ತೆ ಹಚ್ಚಿದ್ದಾರೆ. ಆ ಬಳಿಕ ಮಥುರಾ ಪೊಲೀಸರನ್ನು ಸಂಪರ್ಕಿಸಿ, ತನ್ನ ಪತ್ನಿ ಆರತಿ  ಜೀವಂತವಾಗಿದ್ದಾಳೆ. ಆಕೆ ಮದುವೆಯಾದ ಕೆಲವೇ ದಿನಗಳ ಬಳಿಕ ಆಸ್ತಿಯ ವಿಚಾರವಾಗಿ ನನ್ನೊಂದಿಗೆ ಜಗಳವಾಡಿ ಮನೆ ಬಿಟ್ಟು ಹೋಗಿದ್ದಳು ಎಂದು ಹೇಳಿದ ಬಳಿಕ ಪೊಲೀಸರು ರಾಜಸ್ಥಾನಕ್ಕೆ ತೆರಳಿ ಆರತಿಯನ್ನು ಬಂಧಿಸಿದ್ದಾರೆ.

ಬಂಧಿತ ಮಹಿಳೆಯಲ್ಲಿ ಎರಡು ಆಧಾರ್‌ ಕಾರ್ಡ್‌ ಇದೆ ಅದರಲ್ಲಿ ಬೇರೆ ಬೇರೆ ಜನ್ಮ ದಿನಾಂಕವಿದೆ ಎಂದು ಪೊಲೀಸರು ಹೇಳಿದ್ದಾರೆ.

 

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.