ಚೀನ ಪರಮಾಪ್ತ ದೇಶ ಸ್ಥಾನಮಾನ ಹಿಂಪಡೆಯಲು ಜಾಗರಣ್‌ ಮಂಚ್‌ ಆಗ್ರಹ


Team Udayavani, Mar 15, 2019, 5:59 AM IST

masood-azar-700.jpg

ಹೊಸದಿಲ್ಲಿ : ಪಾಕಿಸ್ಥಾನದ ಜೈಶ್‌ ಎ ಮೊಹಮ್ಮದ್‌ ಉಗ್ರ ಸಂಘಟನೆಯ ಮುಖ್ಯಸ್ಥನಾಗಿರುವ ಮಸೂದ್‌ ಅಜರ್‌ ನನ್ನು ಜಾಗತಿಕ ಉಗ್ರನೆಂದು ಘೋಷಿಸುವ ವಿಶ್ವಸಂಸ್ಥೆಯ ಠರಾವನ್ನು ತಡೆದಿರುವ ಚೀನಕ್ಕೆ ಭಾರತ ನೀಡಿದ್ದ ಪರಮಾಪ್ತ ದೇಶ ಸ್ಥಾನಮಾನವನ್ನು ಹಿಂಪಡೆಯಬೇಕು ಎಂದು ಆರ್‌ಎಸ್‌ಎಸ್‌ ನ ಆರ್ಥಿಕ ವಿಭಾಗವಾಗಿರುವ ಸ್ವದೇಶಿ ಜಾಗರಣ್‌ ಮಂಚ್‌ (ಎಸ್‌ಜೆಎಂ), ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದೆ. 

”ಚೀನಕ್ಕೆ ಭಾರತ ನೀಡಿರುವ ಪರಮಾಪ್ತ ದೇಶದ ಸ್ಥಾನಮಾನವನ್ನು ಹಿಂಪಡೆಯಬೇಕು; ಜತೆಗೆ ಚೀನದ ಉತ್ಪನ್ನಗಳ ಆಮದಿನ ಮೇಲೆ ಇನ್ನಷ್ಟು ಹೆಚ್ಚಿನ ನಿರ್ಬಂಧಗಳನ್ನು ಹೇರಬೇಕು; ಚೀನದಿಂದ ಭಾರತ ಅಮದಿಸಿಕೊಳ್ಳುವ ಅದರ ಎಲ್ಲ ಉತ್ಪನ್ನಗಳ ಮೇಲಿನ ಸುಂಕವನ್ನು ಏರಿಸಬೇಕು” ಎಂದು ಎಸ್‌ಜೆಎಂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದಿರುವ ಪತ್ರದಲ್ಲಿ ಒತ್ತಾಯಿಸಿದೆ. 

ಪಾಕಿಸ್ಥಾನಕ್ಕೆ  ನೀಡಲಾಗಿದ್ದ ಪರಮಾಪ್ತ ದೇಶ ಸ್ಥಾನಮಾನವನ್ನು ಭಾರತ ಈಚೆಗೆ ಹಿಂಪಡೆದ ರೀತಿಯಲ್ಲೇ ಚೀನದ ವಿರುದ್ದವೂ ಅದೇ ಅಸ್ತ್ರವನ್ನು ಪಯೋಗಿಸಬೇಕು ಎಂದು ಎಸ್‌ಜೆಎಂ ಹೇಳಿದೆ. 

ಚೀನದ ಉತ್ಪನ್ನಗಳ ಮೇಲಿನ ಆಮದು ಸುಂಕವು ರಫ್ತು ಸುಂಕಕ್ಕಿಂತ ತುಂಬ ಕಡಿಮೆ ಇದೆ. ಆದುದರಿಂದ ಈ ಸುಂಕವನ್ನು ಗಮನಾರ್ಹವಾಗಿ ಏರಿಸಬೇಕಾಗಿದೆ ಮತ್ತು ಆ ಮೂಲಕ ಚೀನ ಆಮದನ್ನು ನಿರುತ್ತೇಜಿಸಬೇಕಾಗಿದೆ; ಎಲ್ಲಕ್ಕಿಂತ ಮುಖ್ಯ ಚೀನ ಉತ್ಪನ್ನಗಳ ವಿರುದ್ದ ಜನಜಾಗೃತಿ ಆಗಬೇಕಾಗಿದೆ ಎಂದು ಎಸ್‌ಜೆಎಂ ನ ಅಖೀಲ ಭಾರತ ಸಹ ಸಂಚಾಕ ಅಶ್ವಿ‌ನಿ ಮಹಾಜನ್‌ ಹೇಳಿದ್ದಾರೆ. 

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.