ಏನ್ ಹುಚ್ಚಾಟ;ಕುಡಿದ ಮತ್ತಿನಲ್ಲಿ ಪ್ರಪಾತಕ್ಕೆ ಹಾರಿದ ಯುವಕರು;ವಿಡಿಯೋ
Team Udayavani, Aug 3, 2017, 5:13 PM IST
ಮುಂಬಯಿ: ಕುಡಿದ ಮತ್ತಿನಲ್ಲಿ ಯುವಕರಿಬ್ಬರು ಅಂಬೋಲಿಯ ಪ್ರವಾಸಿ ಸ್ಥಳ ಕವಳೆ ಸಾದ್ ಪಾಯಿಂಟ್ನಲ್ಲಿ ಪ್ರಪಾತಕ್ಕೆ ಹಾರಿ ಸಾವನ್ನಪ್ಪಿರುವ ದೃಶ್ಯಗಳ ವಿಡಿಯೋ ಇದೀಗ ವೈರಲ್ ಆಗಿದೆ.
ಗೆಳೆಯನ ಸವಾಲು ಸ್ವೀಕರಿಸಿ ಗಾಡಿಂಗ್ಲಾಜ್ ಎಂಬಲ್ಲಿನ ಇಮ್ರಾನ್ ಗರ್ಡಿ ಮತ್ತು ಪ್ರಸಾದ್ ರಾಠೊಡ್ ಎಂಬ ಯುವಕರು ಪ್ರಪಾತಕ್ಕೆ ಹಾರಿಯೇ ಬಿಟ್ಟಿದ್ದಾರೆ. ಮೊಬೈಲ್ನಲ್ಲಿ ಚಿತ್ರೀಕರಿಸಿರುವ ಕೊನೆ ಕ್ಷಣದ ವಿಡಿಯೋ ಇದೀಗ ವೈರಲ್ ಆಗಿದೆ.
ಜುಲೈ 31 ,ಸೋಮವಾರ ಈ ಘಟನೆ ನಡೆದಿದೆ. ತಡೆಗೋಡೆ ದಾಟಿ ಇಬ್ಬರು ಹಾರಿದ್ದು ಈ ವೇಳೆ ಜನರು ಬೊಬ್ಬಿಟ್ಟಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.
ಅಂಬೋಲಿ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾದ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…