ಯೋಗಿ ರ್ಯಾಲಿಯಲ್ಲಿ ಮಹಿಳೆಯ ಬುರ್ಖಾ ತೆಗೆಸಿದ ಪೊಲೀಸರು!
Team Udayavani, Nov 22, 2017, 3:03 PM IST
ಬಲಿಯಾ: ಇಲ್ಲಿ ಮಂಗಳವಾರ ನಡೆದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಅವರ ರ್ಯಾಲಿಯಲ್ಲಿ ಮುಸ್ಲಿಂ ಬಿಜೆಪಿ ಕಾರ್ಯಕರ್ತೆಯೊಬ್ಬರಿಗೆ ಪೊಲೀಸರು ಬುರ್ಖಾ ತೆಗೆಯಲು ಹೇಳಿದ ಘಟನೆ ನಡೆದಿದ್ದು, ಹೊಸದೊಂದು ವಿವಾದ ಹುಟ್ಟಿಕೊಂಡಿದೆ.
ಪೊಲೀಸರ ಕ್ರಮದ ವಿಡಿಯೋ ಚಿತ್ರೀಕರಣಗೊಂಡಿದ್ದು, ಬುರ್ಖಾ ಧರಿಸಿದ್ದ ಮಹಿಳೆಗೆ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಬುರ್ಖಾ ತೆಗೆಯುವಂತೆ ಸೂಚಿಸಿದ್ದಾರೆ. ಮಹಿಳೆ ಮತ್ತು ಆಕೆಯ ಪತಿ ಇಬ್ಬರೂ ಬಿಜೆಪಿ ಕಾರ್ಯಕರ್ತರು.
ಈ ಬಗ್ಗೆ ಎಸ್ಪಿ ಪ್ರತಿಕ್ರಿಯೆ ನೀಡಿದ್ದು ‘ಯಾರೊಬ್ಬರೂ ಸಿಎಂಗೆ ಕಪ್ಪು ಬಟ್ಟೆ ಪ್ರದರ್ಶಿಸಬಾರದು ಎಂದು ಪೊಲೀಸರು ಹೀಗೆ ಮಾಡಿರಬಹುದು. ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ’ಎಂದಿದ್ದಾರೆ.
‘ನನಗೆ ಪೊಲೀಸರು ಯಾಕೆ ಬುರ್ಖಾ ತೆಗೆಯಲು ಹೇಳಿದರು ಎಂದು ತಿಳಿಯಲಿಲ್ಲ’ ಎಂದು ಮಹಿಳೆ ಹೇಳಿಕೊಂಡಿದ್ದಾರೆ.
ಭಾನುವಾರ ಸಿಎಂ ಯೋಗಿ ಆದಿತ್ಯನಾಥ್ಗೆ ಮೀರತ್ನಲ್ಲಿ ಕಪ್ಪು ಬಾವುಟ ಪ್ರದರ್ಶಿಸಲಾಗಿದ್ದು, ಆ ಬಳಿಕ ಪೊಲೀಸರು ಬಿಗಿ ಕ್ರಮಗಳನ್ನು ಕೈಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ