ಹಠದಿಂದ ಕಳ್ಳನ ಹಿಡಿದ ಮಹಿಳೆ


Team Udayavani, Jan 11, 2019, 12:30 AM IST

q-28.jpg

ಮುಂಬಯಿ: ಹಠ ಎಂದರೆ ಇದು. ಎಟಿಎಂನಲ್ಲಿ ಹಣ ವಿಥ್‌ಡ್ರಾ ಮಾಡುವ ವೇಳೆ ಡೆಬಿಟ್‌ ಕಾರ್ಡ್‌ ವಿವರಗಳನ್ನು ಗಮನಿಸಿ ಮೋಸ ಮಾಡಿದಾತನನ್ನು 17 ದಿನದಲ್ಲಿ ಹಿಡಿದು ಪೊಲೀಸರಿಗೆ ಮಹಿಳೆಯೊಬ್ಬರು ಹಿಡಿದು ಕೊಟ್ಟಿದ್ದಾರೆ. ಮೋಸ ಹೋದ ಎಟಿಎಂ ಅನ್ನು ಕಚೇರಿಗೆ ಹೋಗುವ ಮತ್ತು ವಾಪಸಾಗುವ ವೇಳೆ ಸೂಕ್ಷ್ಮವಾಗಿ ಗಮನಿಸಿ ಅವರು ಈ ಸಾಹಸ ಮೆರೆದಿದ್ದಾರೆ. ಮುಂಬೈನಲ್ಲಿ ಈ ಘಟನೆ ನಡೆದಿದ್ದು, ವಡಾಲಾ ನಿವಾಸಿ ಆಗಿರುವ ರೆಹಾನಾ ಶೇಖ್‌ ಎಂಬು ವರು 17 ದಿನಗಳ ಹಿಂದೆ ಕಚೇರಿಗೆ ತೆರಳುತ್ತಿದ್ದ ವೇಳೆ ಬಾಂದ್ರಾದಲ್ಲಿರುವ ಎಟಿಎಂನಲ್ಲಿ ಹಣ ವಿಥ್‌ಡ್ರಾ ಮಾಡಲು ತೆರಳಿದ್ದರು. ತಾಂತ್ರಿಕ ಕಾರಣಗಳಿಂದ ಅಗತ್ಯವಾಗಿರುವ ಹಣ ಪಡೆಯಲು ಸಾಧ್ಯವಾಗಲಿಲ್ಲ. 

ಈ ಸಂದರ್ಭದಲ್ಲಿ ಎಟಿಎಂ ಹೊರಗಿದ್ದ ವ್ಯಕ್ತಿ ಸಹಾಯ ಮಾಡುವ ನೆಪದಲ್ಲಿ ಒಳಗೆ ಬಂದ. ಆತನ ನೆರವಿನೊಂದಿಗೆ ಮತ್ತೂಮ್ಮೆ ಹಣ ಪಡೆಯುವ ಪ್ರಯತ್ನ ಮಾಡಿದ್ದರು ರೆಹಾನಾ ಶೇಖ್‌. ಈ ಸಂದರ್ಭದಲ್ಲಿ ಆತ ಕಾರ್ಡ್‌ ವಿವರಗಳನ್ನು ದಾಖಲಿಸಿಟ್ಟುಕೊಂಡ. ರೆಹಾನಾ ಕಚೇರಿ ತಲಪುವಷ್ಟರಲ್ಲಿ 10 ಸಾವಿರ ರೂ. ವಿಥ್‌ಡ್ರಾ ಮಾಡಿದ ಬಗ್ಗೆ ಮೊಬೈಲ್‌ಗೆ ಎಸ್‌ಎಂಎಸ್‌ ಬಂದಿತ್ತು. ಕಚೇರಿಯಿಂದ ಮನೆಗೆ ತೆರಳುವ ವೇಳೆ ವಂಚಿಸಿದ ವ್ಯಕ್ತಿ ಅಲ್ಲಿ ಇದ್ದಾನೆಯೇ ಎಂದು ನೋಡಿದರೂ, ಫ‌ಲ ಸಿಗಲಿಲ್ಲ. ಆತನನ್ನು ಹಿಡಿಯಲು ಹಠ ತೊಟ್ಟ ರೆಹಾನಾ, 17 ದಿನಗಳ ಕಾಲ ಎಟಿಎಂ ಮೇಲೆ ನಿಗಾ ಇರಿಸಿದರು. ಜ.4ರಂದು  ರಾತ್ರಿ 11.30ರ ಸುಮಾರಿಗೆ ರೆಹಾನಾ ವಂಚಿಸಿದ ವ್ಯಕ್ತಿ ಎಟಿಎಂ ಬಳಿ ಇದ್ದಿ‌ದ್ದನ್ನು ಗುರುತಿಸಿ, ಕೂಡಲೇ ಆತನ ಮೇಲೆ ಮುಗಿ ಬಿದ್ದು, ಹಿಡಿದು ಪೊಲೀಸರಿಗೆ ಆತನನ್ನು ಒಪ್ಪಿಸಿದರು. ಆತನ ವಿರುದ್ಧ ಇದೇ ಮಾದರಿಯಲ್ಲಿ ವಂಚಿಸಿದ ಬಗ್ಗೆ 7 ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.