ಲಂಚದ ಹಣ ನುಂಗಿ ಪಾರಾಗಲು ಯತ್ನಿಸಿದ ಮಹಿಳಾ ಕಾನ್‌ಸ್ಟೆಬಲ್‌


Team Udayavani, Feb 15, 2018, 4:47 PM IST

Bribery-700.jpg

ಮುಂಬಯಿ : 300 ರೂ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಶ್ಚಿಮ ಮಹಾರಾಷ್ಟ್ರದ ಕೊಲ್ಹಾಪುರದ ಮಹಿಳಾ ಕಾನ್‌ಸ್ಟೆಬಲ್‌, ಆ ಲಂಚದ ಹಣವನ್ನು ಬಾಯಿಗೆ ಹಾಕಿ ನುಂಗಿ ಪಾರಾಗಲು ಯತ್ನಿಸಿದ  ಘಟನೆ ವರದಿಯಾಗಿದೆ.

ಈ ಘಟನೆ ಕೊಲ್ಹಾಪುರದ ಚಂದಗಢ ಪೊಲೀಸ್‌ ಠಾಣೆಯಲ್ಲೇ ಈ ಘಟನೆ ನಡೆಯಿತೆಂಬುದು ವಿಶೇಷ.

300 ರೂ. ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದು ಬಳಿಕ ಅದನ್ನು ನುಂಗಲೆತ್ನಿಸಿದ ಮಹಿಳಾ ಕಾನ್‌ಸ್ಟೆಬಲ್‌ ಹೆಸರು ದೀಪಾಲಿ ಖಡ್‌ಕೆ. 28ರ ಹರೆಯದ ತರುಣನೋರ್ವ ಆಕೆಯ ವಿರುದ್ಧ ಲಂಚ ಸ್ವೀಕಾರದ ದೂರು ನೀಡಿದ್ದ.  ಪಾಸ್‌ ಪೋರ್ಟಿಗಾಗಿ ಕ್ಯಾರೆಕ್ಟರ್‌ ಸರ್ಟಿಫಿಕೇಟ್‌ ಪಡೆಯಲು ಆತ ಅರ್ಜಿ ಹಾಕಿದ್ದ. ಮಹಿಳಾ ಕಾನ್‌ಸ್ಟೆಬಲ್‌ ಅದಕ್ಕಾಗಿ 300 ರೂ. ಲಂಚ ಕೇಳಿದ್ದಳು. 

ಅದಾಗಿ ದೂರುದಾರ ತರುಣನು ಕೊಲ್ಹಾಪುರದ ಎಸಿಬಿ ಘಟಕವನ್ನು ಸಂಪರ್ಕಿಸಿ ದೂರು ನೀಡಿದ್ದ. ಅಂತೆಯೇ ಪೊಲೀಸ್‌ ಠಾಣೆಯ ರೆಕಾರ್ಡ್‌ ರೂಮಲ್ಲಿ  ಮಹಿಳಾ ಕಾನ್‌ಸ್ಟೆಬಲ್‌ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಳು. ತಾನು ಸಿಕ್ಕಿಬಿದ್ದೆ ಎಂದು ಗೊತ್ತಾಗುತ್ತಲೇ ಆಕೆ ಲಂಚವಾಗಿ ಪಡೆದ ನೋಟುಗಳನ್ನು ಬಾಯಿಯಲ್ಲಿ ಹಾಕಿ ಜಗಿಯಲು ಆರಂಭಿಸಿದಳು.  ಆದರೆ ಅದನ್ನು ನುಂಗುವ ಮೊದಲೇ ಆಕೆಯ ಲಂಚಾವತಾರ ಬಯಲಾಯಿತು ಎಂದು ವರದಿಗಳು ತಿಳಿಸಿವೆ. 

ಟಾಪ್ ನ್ಯೂಸ್

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.