ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಂದು, ಶವವನ್ನು ತುಂಡರಿಸಿ ನಾಶ ಮಾಡಿದ ಪತ್ನಿ!


Team Udayavani, Sep 21, 2021, 10:14 AM IST

ಪ್ರಿಯಕರನ ಜೊತೆಸೇರಿ ಗಂಡನನ್ನು ಕೊಂದು, ಶವವನ್ನು ತುಂಡರಿಸಿ ಕೆಮಿಕಲ್ ನಿಂದ ನಾಶ ಮಾಡಿದ ಪತ್ನಿ

ಪಾಟ್ನಾ: ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಂದು ಆತನ ಶವವನ್ನು ರಾಸಾಯನಿಕ ಬಳಸಿ ವಿಲೇವಾರಿ ಮಾಡಲೆತ್ನಿಸಿದ ಘಟನೆ ಬಿಹಾರ ರಾಜ್ಯದಲ್ಲಿ ನಡೆದಿದೆ. ರಾಸಾಯನಿಕ ಸ್ಪೋಟವಾಗಿ ಘಟನೆ ಬೆಳಕಿಗೆ ಬಂದಿದೆ.

ಮುಜಾಫರ್ ಪುರ್ ನ ಸಿಕಂದರ್ ಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 30 ವರ್ಷದ ರಾಕೇಶ್ ಎಂಬಾತನೇ ತನ್ನ ಪತ್ನಿ ರಾಧಾಳಿಂದ ಹತ್ಯೆಗೊಳಗಾದ ವ್ಯಕ್ತಿ. ರಾಕೇಶ್ ಪತ್ನಿ ರಾಧಾ, ಆಕೆಯ ಪ್ರಿಯಕರ ಸುಭಾಶ್, ರಾಧಾ ಸಹೋದರಿ ಕೃಷ್ಣಾ, ಮತ್ತು ಆಕೆಯ ಪತಿ ಆರೋಪಗಳು.

ಮೃತ ದೇಹವನ್ನು ಸುಭಾಷ್ ಹಲವಾರು ತುಂಡುಗಳಾಗಿ ಕತ್ತರಿಸಿದ್ದಾನೆ. ಸುಭಾಷ್ ಮತ್ತು ರಾಧಾ ಬಾಡಿಗೆ ಫ್ಲಾಟ್ ಒಳಗೆ ಶವವನ್ನು ವಾಸನೆ ಬಾರದಂತೆ ತಡೆಯಲು ರಾಸಾಯನಿಕವನ್ನು ಬಳಸಲು ಪ್ರಯತ್ನಿಸಿದ್ದಾರೆ. ಇದರಿಂದಾಗಿ ರಾಸಾಯನಿಕ ಸ್ಫೋಟಕ್ಕೆ ಕಾರಣವಾಗಿದೆ, ಇದು ಸ್ಥಳೀಯ ನಿವಾಸಿಗಳಿಗೆ ತಿಳಿದು ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಫ್ಲಾಟ್ ಗೆ ಬಂದು ನೋಡಿದಾಗ ಶವದ ತುಂಡುಗಳನ್ನು ಚದುರಿದ್ದವು. ನಂತರ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು ಮತ್ತು ವಿಧಿವಿಜ್ಞಾನ ತಂಡವು ಈ ಬಗ್ಗೆ ತನಿಖೆ ಪ್ರಾರಂಭಿಸಿದೆ.

ಇದನ್ನೂ ಓದಿ:ಬಾಲ್ಯ ವಿವಾಹ: ಉಡುಪಿ ರಾಜ್ಯಮಟ್ಟದಲ್ಲಿ ಶೂನ್ಯ ಪ್ರಕರಣ ಹೊಂದಿರುವ ಏಕೈಕ ಜಿಲ್ಲೆ  

ಮೃತ ರಾಕೇಶ್ ಅನಧಿಕೃತ ಮದ್ಯ ಮಾರಾಟ ಮಾಡುತ್ತಿದ್ದ. ಹೀಗಾಗಿ ಆತನ ಮೇಲೆ ಪೊಲೀಸರ ಕಣ್ಣಿತ್ತು. ಹೀಗಾಗಿ ಅತ ಪತ್ನಿಯನ್ನು ಮನೆಯಲ್ಲಿಟ್ಟು ಬೇರೆ ಕಡೆ ರಹಸ್ಯವಾಗಿ ನೆಲೆಸಿದ್ದ. ಆತನ ಪಾರ್ಟ್ನರ್ ಸುಭಾಶ್, ರಾಧಾರರನ್ನು ನೋಡಿಕೊಳ್ಳುತ್ತಿದ್ದ. ಈ ವೇಳೆ ರಾಧಾ ಮತ್ತು ಸುಭಾಶ್ ನಡುವೆ ಪ್ರೀತಿ ಬೆಳೆದಿತ್ತು. ಇದಕ್ಕೆ ರಾಧಾ ಸಹೋದರಿ ಮತ್ತು ಆಕೆಯ ಗಂಡನ ಸಹಕಾರವೂ ದೊರೆದಿತ್ತು. ತಮ್ಮ ದಾರಿಗೆ ಗಂಡ ರಾಕೇಶ್ ಅಡ್ಡಗಾಲಾಗುತ್ತಾನೆ ಎಂದು ಆತನ ಹತ್ಯೆಗೆ ಸಂಚು ರೂಪಿಸಿದ್ದರು ಇವರು!

ತೀಜ್ ಹಬ್ಬದ ಸಂದರ್ಭದಲ್ಲಿ ಗಂಡನನ್ನು ಮನೆಗೆ ಕರೆದ ರಾಧಾ, ಅಂದೇ ಪ್ರಿಯಕರ ಸುಭಾಶ್ ಜೊತೆ ಸೇರಿ ಆತನ ಹತ್ಯೆ ಮಾಡಿದ್ದಳು. ನಂತರ ರಾಕೇಶ್ ಶವವನ್ನು ತುಂಡರಿಸಿ ಅದಕ್ಕೆ ಕೆಮಿಕಲ್ ಹಾಕಿ ನಾಶ ಮಾಡಲು ಯತ್ನಿಸಿದ್ದರು. ಈ ವೇಳೆ ಸ್ಪೋಟವಾಗಿ ವಿಚಾರ ಬಹಿರಂಗವಾಗಿದೆ.

ರಾಕೇಶ್ ಸಹೋದರ ದಿನೇಶ್ ಈ ಬಗ್ಗೆ ದೂರು ನೀಡಿದ್ದು, ರಾಧಾ, ಆಕೆಯ ಪ್ರೇಮಿ ಸುಭಾಷ್, ಸಹೋದರಿ ಕೃಷ್ಣ ಮತ್ತು ಕೃಷ್ಣ ಅವರ ಪತಿ ಸೇರಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ತನ್ನ ಸಹೋದರ ಪತ್ನಿ ರಾಧಾ ಸುಭಾಷ್ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು ಎಂದು ದಿನೇಶ್ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.