Noida: ಕೇಬಲ್ ತುಂಡಾಗಿ 8ನೇ ಮಹಡಿಯಿಂದ ಕುಸಿದ ಲಿಫ್ಟ್.. ಹೃದಯಾಘಾತಕ್ಕೊಳಗಾಗಿ ಮಹಿಳೆ ಮೃತ್ಯು


Team Udayavani, Aug 4, 2023, 11:12 AM IST

Noida: ಕೇಬಲ್ ತುಂಡಾಗಿ ಕುಸಿದ ಲಿಫ್ಟ್… ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಮಹಿಳೆ

ನೋಯ್ಡ: ಬಹುಮಹಡಿ ಕಟ್ಟಡವೊಂದರಲ್ಲಿ ಲಿಫ್ಟ್ ಕೇಬಲ್ ತುಂಡಾದ ಪರಿಣಾಮ ಲಿಫ್ಟ್ ನೊಳಗೆ ಇದ್ದ ಮಹಿಳೆಯೊಬ್ಬರು ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಗುರುವಾರ ನಡೆದಿದೆ.

ಮೃತರನ್ನು ಸುಶೀಲಾ ದೇವಿ (70) ಎನ್ನಲಾಗಿದೆ.

ನೊಯ್ಡಾ ಸೆಕ್ಟರ್ -137 ರ ಪ್ಯಾರಾಸ್ ಟಿಯೆರಾ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದ್ದು ಸುಶೀಲಾ ಅವರು ಗುರುವಾರ ಸುಮಾರು ಎಂಟು ಅಂತಸ್ಥಿನ ಕಟ್ಟಡದ ಮೇಲಿಂದ ಲಿಫ್ಟ್ ಮೂಲಕ ಕೆಳಗೆ ಇಳಿಯುವ ವೇಳೆ ಲಿಫ್ಟ್ ಕೇಬಲ್ ತುಂಡಾಗಿದೆ ಈ ವೇಳೆ ಲಿಫ್ಟ್ ಒಳಗೆ ಇದ್ದ ಸುಶೀಲಾ ಅವರು ಹೃದಯಾಘಾತಕ್ಕೆ ಒಳಗಾಗಿದ್ದಾರೆ ಬಳಿಕ ಮಹಿಳೆಯನ್ನು ಸುಮಾರು ಒಂದು ಗಂಟೆಗಳ ಕಾರ್ಯಾಚರಣೆ ನಡೆಸಿ ಲಿಫ್ಟ್ ನಿಂದ ಹೊರತೆಗೆದಾಗ ಪ್ರಜ್ಞಾಹೀನರಾಗಿದ್ದರು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮಹಿಳೆ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ ಬಳಿಕ ವೈದ್ಯರ ತಂಡ ಪರೀಕ್ಷೆ ನಡೆಸಿದಾಗ ಮಹಿಳೆ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಹೇಳಿದ್ದಾರೆ.

ಎಂಟನೇ ಮಹಡಿಯಲ್ಲಿ ಘಟನೆ ನಡೆದಿದ್ದು ಮಹಿಳೆ ಒಬ್ಬರೇ ಲಿಫ್ಟ್ ನಲ್ಲಿ ಇದ್ದುದರಿಂದ ಕೇಬಲ್ ತುಂಡಾದಾಗ ಎಲ್ಲಿ ಕೆಳಗೆ ಬಿದ್ದು ಬಿಡುತ್ತೇನೋ ಎಂಬ ಭಯದಲ್ಲಿ ಮಹಿಳೆಗೆ ಹೃದಯಾಘಾತವಾಗಿರಬಹುದು ಎಂದು ವೈದ್ಯರು ಹೇಳಿದ್ದಾರೆ.

ಕೇಬಲ್ ತುಂಡಾದ ವೇಳೆ ಲಿಫ್ಟ್ ಕೆಳಗೆ ಬೀಳದೆ ಕೆಳಗಿನ ಅಂತಸ್ಥಿನಲ್ಲಿ ಸಿಲುಕಿಕೊಂಡಿತ್ತು ಎಂದು ರಕ್ಷಣಾ ತಂಡ ಮಾಹಿತಿ ನೀಡಿದೆ ಕೆಳಗೆ ಬೀಳುವ ವೇಳೆ ಮಹಿಳೆಯ ಕೈ ಕಾಲಿಗೆ ಗಾಯಗಳಾಗಿವೆ ಎಂದು ಹೇಳಿದ್ದಾರೆ.

ಘಟನೆ ನಡೆದ ಬಳಿಕ ಕಟ್ಟಡದಲ್ಲಿ ವಾಸಿಸುವ ಇತರ ನಿವಾಸಿಗಳು ಕಟ್ಟಡದ ನಿರ್ವಹಣೆಯ ಕುರಿತು ಕಿಡಿಕಾರಿದ್ದಾರೆ, ಅಲ್ಲದೆ ಸಮರ್ಪಕ ರೀತಿಯಲ್ಲಿ ಲಿಫ್ಟ್ ನಿರ್ವಹಣೆ ಮಾಡಲಾಗುತ್ತಿಲ್ಲ ಎಂದು ದೂರಿದ್ದಾರೆ.

ಇದನ್ನೂ ಓದಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ; ಶ್ರೀ ಮಂಜುನಾಥ ಸ್ವಾಮಿ ಭಕ್ತ ವೃಂದದಿಂದ ಬೃಹತ್ ಸಮಾವೇಶ

ಟಾಪ್ ನ್ಯೂಸ್

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.