ತಂದೆ ಯಾರೆಂದು ಕೇಳಿದ ಮಗ: ಅತ್ಯಾಚಾರವಾಗಿ 27 ವರ್ಷಗಳ ಬಳಿಕ ದೂರು ದಾಖಲಿಸಿದ ಸಂತ್ರಸ್ತೆ !


Team Udayavani, Mar 6, 2021, 8:05 PM IST

police

ಉತ್ತರಪ್ರದೇಶ: 27 ವರ್ಷಗಳ ಹಿಂದೆ ತನ್ನ ಮೇಲೆ ಇಬ್ಬರು ನಿರಂತರವಾಗಿ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆಯೊಬ್ಬರು ಪೊಲೀಸ್ ಠಾಣೆಯೊಂದರಲ್ಲಿ ಪ್ರಕರಣ ದಾಖಲಿಸಿದ ಘಟನೆ ಶಹಜನ್ ಪುರದಲ್ಲಿ ನಡೆದಿದೆ.

27 ವರ್ಷಗಳ ಹಿಂದೆ ತನಗೆ 12 ವರ್ಷವಿರುವಾಗ ಇಬ್ಬರು ವ್ಯಕ್ತಿಗಳು ನಿರಂತರವಾಗಿ ಅತ್ಯಾಚಾರವೆಸಗಿದ್ದಾರೆ. ಇದೀಗ ನನ್ನ ಮಗ ತಂದೆ ಯಾರೆಂದು ಪ್ರಶ್ನಿಸಿದ್ದಾನೆ. ಇದಕ್ಕಾಗಿ ದೂರು ದಾಖಲಿಸಿದ್ದೇನೆ ಎಂದು ಮಹಿಳೆ ತಿಳಿಸಿದ್ದಾರೆ.

ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಮಾತನಾಡಿದ ಎಸ್ ಪಿ ಸಂಜಯ್ ಕುಮಾರ್, 27 ವರುಷಗಳ ಹಿಂದೆ, ಸಂತ್ರಸ್ತೆಯು ತನ್ನ ಅಕ್ಕ, ಭಾವನೊಂದಿಗೆ ವಾಸಿಸುತಿದ್ದರು. ಒಮ್ಮೆ ಆಕೆ ಒಬ್ಬಂಟಿಯಾಗಿರುವಾಗ ವ್ಯಕ್ತಿಯೊಬ್ಬ ಮನೆ ಪ್ರವೇಶಿಸಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಳಿಕ ಆಕೆಯ ಕಿರಿಯ ಸಹೋದರ ಗುಡ್ಡು ಎಂಬಾತ  ಕೂಡ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಸಂತ್ರಸ್ತೆಯ ಮಾಹಿತಿಯ ಪ್ರಕಾರ ಆಕೆಯ ಮೇಲೆ ಹಲವಾರು ಬಾರಿ ಈ ಇಬ್ಬರು ಅತ್ಯಾಚಾರವೆಸಗಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಎಸ್ ವೈ, ರಾಘವೇಂದ್ರ, ಈಶ್ವರಪ್ಪರ ಎಲ್ಲಾ ಹಗರಣ ಬಯಲು ಮಾಡ್ತೇನೆ: ಶಾಸಕ ಸಂಗಮೇಶ್ ಎಚ್ಚರಿಕೆ

ಸಂತ್ರಸ್ತೆಗೆ 12 ವರ್ಷವಿದ್ದಾಗ ಈ ಘಟನೆ ನಡೆದಿದ್ದು, 13 ವರ್ಷವಾದಾಗ (1994 ರಲ್ಲಿ) ಮಗುವಿಗೆ ಜನ್ಮ ನೀಡಿದ್ದಳು. ಕೂಡಲೇ ಶಿಶುವನ್ನು ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ  ಉಧಂಪುರ್ ಗ್ರಾಮದ ವ್ಯಕ್ತಿಯೊಬ್ಬನಿಗೆ ನೀಡಲಾಗಿತ್ತು. ಈ ವೇಳೆ ತನ್ನ ಭಾವನಿಗೆ ವರ್ಗಾವಣೆಯಾದ್ದರಿಂದ ಆಕೆಯೂ ರಾಂಪುರ ಗ್ರಾಮಕ್ಕೆ ಬಂದು ವಾಸಿಸುತ್ತಿದ್ದಳು. ನಂತರದಲ್ಲಿ ಸಂತ್ರಸ್ತೆಯನ್ನು ಗಾಜಿಪುರ್ ಗ್ರಾಮದ ವ್ಯಕ್ತಿಯೊಬ್ಬನಿಗೆ ಮದುವೆ ಮಾಡಿಕೊಡಲಾಗಿತ್ತು. ಆದರೆ 10 ವರ್ಷದ ಬಳಿಕ, ಸಂತ್ರಸ್ತೆಯ ಪತಿಗೆ, ಈ ಹಿಂದೆ ಆಕೆಯ ಮೇಲೆ ಅತ್ಯಾಚಾರವಾಗಿದೆ ಎಂಬ ಮಾಹಿತಿ ತಿಳಿದು ವಿಚ್ಚೇಧನ ನೀಡಿದ್ದಾನೆ.

ಏತನ್ಮಧ್ಯೆ ಆಕೆಯು ಉಧಂಪುರ್ ಗ್ರಾಮಕ್ಕೆ ಮರಳಿ ಬಂದು ವಾಸಿಸತೊಡಗಿದಳು. ಈ ವೇಳೆ ಬೆಳೆದು ನಿಂತ ಆಕೆಯ ಮಗ ತನ್ನ ತಾಯಿಯ ಕುರಿತು ವಿಚಾರಿಸತೊಡಗಿದ್ದಾನೆ ಮಾತ್ರವಲ್ಲದೆ ಆಕೆಯನ್ನು ಭೇಟಿ ಮಾಡಿ ಘಟನೆಯ ಮಾಹಿತಿ ಪಡೆದಿದ್ದಾನೆ.

ಇದನ್ನೂ ಓದಿ: ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸೋದು ತಪ್ಪಾ : 6 ಸಚಿವರ ಪರ ಕಟ್ಟಾ ಸುಬ್ರಮಣ್ಯ ಬ್ಯಾಟಿಂಗ್

ಶುಕ್ರವಾರ( 2021 ಮಾ.5 ) ಮಹಿಳೆಯು ಇಬ್ಬರು ವ್ಯಕ್ತಿಗಳ ವಿರುದ್ಧ, ಸದಾರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಗ್ಯಾಂಗ್ ರೇಪ್ ಪ್ರಕರಣ ದಾಖಲು ಮಾಡಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಅದಾಗಿಯೂ ಮಹಿಳೆಯೂ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಲಯದ ಕದ ತಟ್ಟಿದ್ದಾಳೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಮೋಡಿ ಮಾಡಿದ ಅಕ್ಷರ್ – ಅಶ್ವಿನ್: ಭಾರತದ ಪಾಲಿಗೆ ಟೆಸ್ಟ್ ಸರಣಿ, ಚಾಂಪಿಯನ್ ಶಿಪ್ ಗೆ ಆಯ್ಕೆ

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.