ಒಂದೇ ವರ್ಷದ ದಾಂಪತ್ಯದಲ್ಲಿ ವಿರಸ: ನೊಂದ ಮಹಿಳೆ ಆತ್ಮಹತ್ಯೆ
Team Udayavani, Jul 28, 2018, 4:15 PM IST
ಹೊಸದಿಲ್ಲಿ : ಒಂದು ವರ್ಷದ ದಾಂಪತ್ಯದೊಳಗೇ ವಿರಸ ಉಂಟಾದ ಕಾರಣಕ್ಕೆ ಮನನೊಂದ 21ರ ಹರೆಯದ ಮಹಿಳೆ ತನ್ನ ಮನೆಯಲ್ಲಿ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಡ ಘಟನೆ ಇಲ್ಲಿನ ನಿಹಾಲ್ ವಿಹಾರ್ ಪ್ರದೇಶದಲ್ಲಿ ನಡೆದಿದೆ.
ನಿಹಾಲ್ ವಿಹಾರ್ನ ಶಿವರಾಮ್ ಪಾರ್ಕ್ ಕಾಲನಿಯಲ್ಲಿ ಪತಿಯೊಂದಿಗೆ ವಾಸವಾಗಿದ್ದ ಮಹಿಳೆಯು ಯಾವುದೇ ಡೆತ್ ನೋಟ್ ಬರೆದಿಟ್ಟಿಲ್ಲ. ಕುತ್ತಿಗೆಯಲ್ಲಿ ನೇಣು ಬಿಗಿದ ಬಟ್ಟೆಯ ಗುರುತಲ್ಲದೆ ಬೇರೆ ಯಾವುದೇ ರೀತಿಯ ಗಾಯದ ಗುರುತುಗಳು ದೇಹದ ಮೇಲೆ ಕಂಡು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳೆಯ ಪತಿ ಹಾಗೂ ಆಕೆಯ ಹೆತ್ತವರ ಹೇಳಿಕೆಯನ್ನು ಉಪ ವಿಭಾಗೀಯ ಮ್ಯಾಜಿಸ್ಟ್ರೇಟರ ಮುಂದೆ ದಾಖಲಿಸಿಕೊಳ್ಳಲಾಗುವುದು ಎಂದಿರುವ ಪೊಲೀಸ್ ಅಧಿಕಾರಿ, ಅವರ ಹೇಳಿಕೆಗಳ ಆಧಾರದಲ್ಲಿ ವರದಕ್ಷಿಣೆ ಕೇಸು ದಾಖಲಿಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು