ವರದಕ್ಷಿಣೆಗಾಗಿ ಪತಿ, ಅತ್ತೆ-ಮಾವನಿಂದ ನವ ವಿವಾಹಿತೆಯ ಕೊಲೆ
Team Udayavani, Sep 6, 2018, 11:49 AM IST
ಮುಜಫರನಗರ : ಹೆಚ್ಚಿನ ವರದಕ್ಷಿಣೆಯ ಬೇಡಿಕೆಯನ್ನು ಹೆತ್ತವರ ಪೂರೈಸದ ಕಾರಣಕ್ಕೆ, ಮದುವೆಯಾಗಿ ಕೇವಲ ಐದು ತಿಂಗಳಾಗಿದ್ದ 21ರ ಹರೆಯದ ಮಹಿಳೆಯನ್ನು ಕುತ್ತಿಗೆ ಬಿಗಿದು ಕೊಂದ ಆರೋಪದ ಮೇಲೆ ಮಹಿಳೆಯ ಪತಿ, ಅತ್ತೆ – ಮಾವನನ್ನು ಪೊಲೀಸರು ಬಂಧಿಸಿದ್ದಾರೆ.
ಈ ವರ್ಷ ಎಪ್ರಿಲ್ ನಲ್ಲಿ ಮದುವೆಯಾಗಿದ್ದ ಜೋಗಿಯಖೇಡ ಗ್ರಾಮ ಆಮ್ರಿನ್ ಗೆ ಗಂಡನ ಮನೆಯಲ್ಲಿ ವರದಕ್ಷಿಣೆ ಹಿಂಸೆ ತೀವ್ರವಾಗಿತ್ತು. ಆಕೆಯ ಪತಿ, ಅತ್ತೆ ಮಾವ ಸೇರಿ ನಿನ್ನೆ ಬುಧವಾರ ನಿರ್ದಯವಾಗಿ ಆಕೆಯ ಕುತ್ತಿಗೆ ಬಿಗಿದು ಕೊಂದರು ಎಂದು ಫುಗಾನಾ ಪೊಲೀಸ್ ಠಾಣಾಧಿಕಾರಿ ದೇಶರಾಜ್ ಸಿಂಗ್ ತಿಳಿಸಿದ್ದಾರೆ.
ಕೊಲೆಗೀಡಾಗಿರುವ ಮಹಿಳೆಯ ಮನೆಯವರ ಪ್ರತಿಭಟನೆ ನಡೆಸಿದ್ದು ಅಪರಾಧಿಗಳ ವಿರುದ್ಧ ಕಠಿನ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ