ಮುಂಬಯಿ: Rape ಪ್ರತಿಭಟನೆ ಮೆರವಣಿಗೆಯಲ್ಲೇ ಲೈಂಗಿಕ ಕಿರುಕುಳ; arrest


Team Udayavani, Apr 16, 2018, 12:08 PM IST

Mumbai-rape-march-700.jpg

ಮುಂಬಯಿ : ಉನ್ನಾವೋ ಮತ್ತು ಕಥುವಾ ರೇಪ್‌ ಪ್ರಕರಣಗಳನ್ನು ವಿರೋಧಿಸಿ ಮುಂಬಯಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದ್ದ ವೇಳೆ ಕಾಮುಕನೊಬ್ಬ ಮಹಿಳೆಯೊಬ್ಬರನ್ನು ಅಟ್ಟಾಡಿಸಿ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು  ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮುಂಬಯಿಯ ಕಾರ್ಟರ್‌ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಆರೋಪಿ ಕಾಮುಕನು ಮಹಿಳೆಯನ್ನು ದುರುಗುಟ್ಟಿ ಅಶ್ಲೀಲ ಸಂಜ್ಞೆಗಳನ್ನು ಮಾಡಿದ್ದಲ್ಲದೆ ಆಕೆಯನ್ನು ಬೆನ್ನಟ್ಟಿ ಲೈಂಗಿಕ ಕಿರುಕುಳ ನೀಡಿದಾಗ ಮಹಿಳೆಯು ಆತನಿಂದ ಅದೃಷ್ಟವಶಾತ್‌ ತಪ್ಪಿಸಿಕೊಂಡು ಪಾರಾಗುವಲ್ಲಿ ಯಶಸ್ವಿಯಾದಳು ಎಂದು ವರದಿಗಳು ತಿಳಿಸಿವೆ. 

ಪೊಲೀಸರಿಂದ ಬಂಧಿತನಾಗಿರುವ ಆರೋಪಿ ಕಾಮುಕನನ್ನು ರಾಜು ಜಾಧವ್‌ ಎಂದು ಗುರುತಿಸಲಾಗಿದ್ದು ಈತನು ಕೂಲಿ ಕಾರ್ಮಿಕನಾಗಿ ದುಡಿಯುತ್ತಿರುವ ವ್ಯಕ್ತಿ ಎಂದು ತನಿಖೆಯಿಂದ ಗೊತ್ತಾಗಿದೆ. 

ಮುಂಬಯಿಯ ಬಾಂದ್ರಾ ಮತ್ತು ಜುಹುವಿನಲ್ಲಿ ನಿನ್ನೆ ಭಾನುವಾರ ಜಮ್ಮು ಕಾಶ್ಮೀರದ ಕಥವಾ ರೇಪ್‌ ಆ್ಯಂಡ್‌ ಮರ್ಡರ್‌ ಮತ್ತು ಉನ್ನಾವೋ ಗ್ಯಾಂಗ್‌ ರೇಪ್‌ ಪ್ರಕರಣಗಳನ್ನು ವಿರೋಧಿಸಿ ಭಾರೀ ದೊಡ್ಡ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಾಗಿತ್ತು. ಬಾಂದ್ರಾದಲ್ಲಿನ ಪ್ರತಿಭಟನಾ ಮೆರವಣಿಗೆಯನ್ನು ಆಮ್‌ ಆದ್ಮಿ ಪಕ್ಷ ಸಂಯೋಜಿಸಿತ್ತಾದರರೆ ಜುಹು ಬೀಚ್‌ನಲ್ಲಿನ ಕ್ಯಾಂಡಲ್‌ ಲೈಟ್‌ ಜಾಥಾವನ್ನು ಕಾಂಗ್ರೆಸ್‌ ಪಕ್ಷ ಸಂಘಟಿಸಿತ್ತು. 

ಎರಡು ದಿನಗಳ ಹಿಂದಷ್ಟೇ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ದಿಲ್ಲಿಯಲ್ಲಿ ಕಥುವಾ – ಉನ್ನಾವೋ ಪ್ರಕರಣಗಳ ವಿರುದ್ಧ ಮಧ್ಯರಾತ್ರಿಯ ಕ್ಯಾಂಡಲ್‌ ಲೈಟ್‌ ಪ್ರತಿಭಟನಾ ಮೆರವಣಿಗೆ ನಡೆಸಿದ್ದ ಸಂದರ್ಭದಲ್ಲಿ ರಾಹುಲ್‌ ಸಹೋದರಿ ಪ್ರಿಯಾಂಕಾ ವಾದ್ರಾ ವಿರುದ್ಧ ತಳ್ಳಾಟ ನಡೆದಿತ್ತು. 

ಕಿಕ್ಕಿರಿದ ಜನಸಮೂಹದಲ್ಲಿ ಲೈಂಗಿಕ ಉದ್ದೇಶದಿಂದ ಮಹಿಳೆಯರನ್ನು ತಳ್ಳಾಡುವ ಧೂರ್ತರು ಎಲ್ಲೆಡೆ ಸಾಮಾನ್ಯವಾಗಿ ದುಷ್ಕೃತ್ಯದಲ್ಲಿ ತೊಡಗಿರುತ್ತಾರೆ. ಮಹಿಳೆಯರ ಮೇಲಿನ ದೌರ್ಜನ್ಯ, ರೇಪ್‌ ವಿರೋಧಿಸಿ ನಡೆಸುವ ಪ್ರತಿಭಟನೆಯಲ್ಲೇ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ ನಡೆಯುವುದು ವಿಪರ್ಯಾಸದ ಸತ್ಯಸಂಗತಿಯಾಗಿರುವುದು ದುರದೃಷ್ಟಕರ ಎಂದು ಜನರು ಪ್ರತಿಕ್ರಿಯಿಸಿದ್ದಾರೆ. 

ಟಾಪ್ ನ್ಯೂಸ್

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.