ಕೇರಳ ಬೀಚಲ್ಲಿ ಮಹಿಳೆಯನ್ನು ಇರಿದು ಕೊಂದ ಪ್ರಿಯಕರ ಅರೆಸ್ಟ್
Team Udayavani, Aug 11, 2017, 4:23 PM IST
ಕೊಚ್ಚಿ : ಇಲ್ಲಿಗೆ ಸಮೀಪದ ಚೇರಾಯಿ ಬೀಚ್ ನಲ್ಲಿ ವ್ಯಕ್ತಿಯೋರ್ವ 30ರ ಹರೆಯದ ಮಹಿಳೆಯೋರ್ವರನ್ನು ಇರಿದು ಸಾಯಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮಹಿಳೆಯನ್ನು ಇರಿದು ಕೊಂದಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಆತನನ್ನು ಪ್ರಶಾಂತ್ ಎಂದೂ, ಮಹಿಳೆಯ ಪ್ರಿಯರಕನೆಂದೂ ಗುರುತಿಸಲಾಗಿದೆ.
ಮೃತ ಮಹಿಳೆಯ ಹೆಸರು ಶೀತಲ್ ಎಂದು ಗೊತ್ತಾಗಿದೆ. ಆಕೆಯನ್ನು ಪ್ರಶಾಂತ್ ಯಾವ ಕಾರಣಕ್ಕೆ ಕೊಂದಿದ್ದ ಎಂಬುದನ್ನು ತನಿಖೆ ಮಾಡಲಾಗುತ್ತಿದೆ.
ಪ್ರಶಾಂತನಿಂದ ಇರಿತಕ್ಕೆ ಗುರಿಯಾದ ಮಹಿಳೆ ಸಹಾಯಕ್ಕಾಗಿ ರಿಸಾರ್ಟ್ ಕಡೆಗೆ ಧಾವಿಸಿದಾಗ ಅಲ್ಲಿದ್ದವರು ಒಡನೆಯೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆಕೆಯನ್ನು ಬದುಕುಳಿಸಲು ಅಸಾಧ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ