ಪೌರತ್ವ ಪ್ರತಿಭಟನೆ:ಅಂಗಡಿ ಮುಚ್ಚಿಸಲು ಯತ್ನಿಸಿದ ಪ್ರತಿಭಟನಾಕಾರರಿಗೆ ಖಾರದಹುಡಿ ಎರಚಿದ ಮಹಿಳೆ


Team Udayavani, Jan 30, 2020, 12:00 PM IST

kAAARA

ಮುಂಬೈ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನಾಕಾರರು ಅಂಗಡಿಯೊಂದರ ಬಾಗಿಲನ್ನು ಬಲವಂತವಾಗಿ ಮುಚ್ಚಿಸಲು ಯತ್ನಿಸಿದಾಗ ಮಾಲಕಿ ಖಾರದ ಪುಡಿಯನ್ನು ಎರಚಿದ ಘಟನೆ ಯವತ್ಮಾಲ್ ಎಂಬಲ್ಲಿ ನಡೆದಿದೆ.

ಸಿಎಎ, ಎನ್ ಸಿಆರ್, ಎನ್ ಆರ್ ಪಿ ವಿರೋಧಿಸಿ ವಿವಿಧ ಸಂಘಟನೆಗಳು ಮುಂಬೈನಲ್ಲಿ ಬಂದ್ ಗೆ ಕರೆ ನೀಡಿದ್ದವು. ಈ ವೇಳೆ  ರಸ್ತೆಗಿಳಿದಿದ್ದ ಪ್ರತಿಭಟನಾಕಾರರು ಅಂಗಡಿಯೊಂದರ ಬಾಗಿಲನ್ನು ಬಲವಂತವಾಗಿ ಮುಚ್ಚಿಸಲು ಯತ್ನಿಸಿದ್ದಾರೆ. ಈ ವೇಳೆ ಅಂಗಡಿ ಮಾಲಕಿ ಮತ್ತು ಪ್ರತಿಭಟನಾಕಾರರ ಮಧ್ಯೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.

ಆದರೂ ಪ್ರತಿಭಟನಾಕಾರರ ಗುಂಪು ಅಂಗಡಿಯ ಬಾಗಿಲನ್ನು ಮುಚ್ಚಲು ಯತ್ನಿಸಿದಾಗ ಕುಪಿತಗೊಂಡ ಮಹಿಳೆ ಖಾರದ ಪುಡಿಯನ್ನು ತಂದು ಪ್ರತಿಭಟನಾಕಾರರಿಗೆ ಎರಚಿದ್ದಾರೆ. ಇದರಿಂದ ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.

ಟಾಪ್ ನ್ಯೂಸ್

Mudigere ಮನೆಗೆ ನುಗ್ಗಿದ ಇನ್ನೋವಾ ಕಾರು; ಕುಸಿದು ಬಿದ್ದ ಮನೆಯ ಗೋಡೆ

Mudigere ಮನೆಗೆ ನುಗ್ಗಿದ ಇನ್ನೋವಾ ಕಾರು; ಕುಸಿದು ಬಿದ್ದ ಮನೆಯ ಗೋಡೆ

web-29-goosberry

Gooseberry Benefits: ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕೆ ಹಲವು ಪ್ರಯೋಜನವಿದೆ…

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 728 ಅಂಕ ಏರಿಕೆ, ನಿಫ್ಟಿ 20,100

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 728 ಅಂಕ ಏರಿಕೆ, ನಿಫ್ಟಿ 20,100

Sandalwood: ‘ಕಾಟೇರʼದಲ್ಲಿ ಪಕ್ಕಾ ಲೋಕಲ್‌ ಹೈದನಾದ ʼದಾಸʼ: ರಿಲೀಸ್ ಡೇಟ್ ಅನೌನ್ಸ್

Sandalwood: ‘ಕಾಟೇರʼದಲ್ಲಿ ಪಕ್ಕಾ ಲೋಕಲ್‌ ಹೈದನಾದ ʼದಾಸʼ: ರಿಲೀಸ್ ಡೇಟ್ ಅನೌನ್ಸ್

Bribe: ಪಹಣಿ ಪತ್ರ ತಿದ್ದುಪಡಿಗೆ ಲಂಚ… ಎಸಿ ಕಚೇರಿ ಎಸ್‌ಡಿಸಿ ಲೋಕಾಯುಕ್ತ ಬಲೆಗೆ

Bribe: ಪಹಣಿ ಪತ್ರ ತಿದ್ದುಪಡಿಗೆ ಲಂಚ… ಎಸಿ ಕಚೇರಿ ಎಸ್‌ಡಿಸಿ ಲೋಕಾಯುಕ್ತ ಬಲೆಗೆ

Thirthahalli: ಬಾವಿಕೈಸರು ಬಳಿ ಟ್ರಾಕ್ಟರ್ ಪಲ್ಟಿ, ಓರ್ವ ಕಾರ್ಮಿಕ ಮೃತ್ಯು…!

Thirthahalli: ಬಾವಿಕೈಸರು ಬಳಿ ಟ್ರಾಕ್ಟರ್ ಪಲ್ಟಿ, ಓರ್ವ ಕಾರ್ಮಿಕ ಮೃತ್ಯು

Kollywood: 4 ಬಾರಿ ರಜಿನಿಕಾಂತ್‌ ಜೊತೆ ನಟಿಸುವ ಅವಕಾಶ ಬಂದರೂ ತಿರಸ್ಕರಿಸಿದ ಖ್ಯಾತ ನಟಿ ಈಕೆ

Kollywood: 4 ಬಾರಿ ರಜಿನಿಕಾಂತ್‌ ಜೊತೆ ನಟಿಸುವ ಅವಕಾಶ ಬಂದರೂ ತಿರಸ್ಕರಿಸಿದ ಖ್ಯಾತ ನಟಿ ಈಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telangana election: ತೆಲಂಗಾಣ: ಕಣದಲ್ಲಿ ಬರ್ರೆಲಕ್ಕನ  ಸದ್ದು ಜೋರು

Telangana election: ತೆಲಂಗಾಣ: ಕಣದಲ್ಲಿ ಬರ್ರೆಲಕ್ಕನ  ಸದ್ದು ಜೋರು

mumbai

Arrested: ಮುಖ್ಯಮಂತ್ರಿಗಳ ಕುರಿತು ಅವಹೇಳನಕಾರಿ ಹೇಳಿಕೆ: ಮುಂಬೈ ಮಾಜಿ ಮೇಯರ್ ಬಂಧನ

Mumbai: ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು 5 ಮನೆಗಳು ಕುಸಿತ

Mumbai: ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು 5 ಮನೆಗಳು ಕುಸಿತ

ದೇವಾಲಯ ನೆಲಸಮ ಮಾಡಿದ್ದೆ ಸುರಂಗ ಅವಘಡಕ್ಕೆ ಕಾರಣವಾಯ್ತಾ?: ಉತ್ತರಾಖಂಡ ಸಿಎಂ ಹೇಳಿದ್ದೇನು?

ದೇವಾಲಯ ನೆಲಸಮ ಮಾಡಿದ್ದೆ ಸುರಂಗ ದುರಂತಕ್ಕೆ ಕಾರಣವಾಯ್ತಾ?: ಉತ್ತರಾಖಂಡ ಸಿಎಂ ಹೇಳಿದ್ದೇನು?

ಸುರಂಗ ಕಾರ್ಯಾಚರಣೆ ಯಶಸ್ವಿ: 41 ಕಾರ್ಮಿಕರೊಂದಿಗೆ ಮಾತನಾಡಿ ಅರೋಗ್ಯ ವಿಚಾರಿಸಿದ ಪ್ರಧಾನಿ

ಸುರಂಗ ಕಾರ್ಯಾಚರಣೆ ಯಶಸ್ವಿ: 41 ಕಾರ್ಮಿಕರೊಂದಿಗೆ ಮಾತನಾಡಿ ಅರೋಗ್ಯ ವಿಚಾರಿಸಿದ ಪ್ರಧಾನಿ

MUST WATCH

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

udayavani youtube

ಗುರುಕಿರಣ್ ರಿಗೆ ಬೆಂಗಳೂರು ಕಂಬಳದ ಮೇಲಿನ ಆಸಕ್ತಿಯ ಹಿಂದಿದೆ ಅದೊಂದು ಕಾರಣ

udayavani youtube

ಕಂಬಳದ ಬಗ್ಗೆ ಸಮಿತಿಯವರ ಮಾತು

ಹೊಸ ಸೇರ್ಪಡೆ

Mudigere ಮನೆಗೆ ನುಗ್ಗಿದ ಇನ್ನೋವಾ ಕಾರು; ಕುಸಿದು ಬಿದ್ದ ಮನೆಯ ಗೋಡೆ

Mudigere ಮನೆಗೆ ನುಗ್ಗಿದ ಇನ್ನೋವಾ ಕಾರು; ಕುಸಿದು ಬಿದ್ದ ಮನೆಯ ಗೋಡೆ

Bagalkote: 22 ಟನ್‌ ಕಬ್ಬು ಹೇರಿ ಸಾಧನೆಗೈದ ಮುತ್ತಪ್ಪ

Bagalkote: 22 ಟನ್‌ ಕಬ್ಬು ಹೇರಿ ಸಾಧನೆಗೈದ ಮುತ್ತಪ್ಪ!

web-29-goosberry

Gooseberry Benefits: ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕೆ ಹಲವು ಪ್ರಯೋಜನವಿದೆ…

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 728 ಅಂಕ ಏರಿಕೆ, ನಿಫ್ಟಿ 20,100

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 728 ಅಂಕ ಏರಿಕೆ, ನಿಫ್ಟಿ 20,100

Sandalwood: ‘ಕಾಟೇರʼದಲ್ಲಿ ಪಕ್ಕಾ ಲೋಕಲ್‌ ಹೈದನಾದ ʼದಾಸʼ: ರಿಲೀಸ್ ಡೇಟ್ ಅನೌನ್ಸ್

Sandalwood: ‘ಕಾಟೇರʼದಲ್ಲಿ ಪಕ್ಕಾ ಲೋಕಲ್‌ ಹೈದನಾದ ʼದಾಸʼ: ರಿಲೀಸ್ ಡೇಟ್ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.