ಮಹಿಳೆಯರಿಗೆ ಸಮ-ಬೆಸ ನಿಯಮದಿಂದ ವಿನಾಯಿತಿ: ಅರವಿಂದ್ ಕೇಜ್ರಿವಾಲ್
Team Udayavani, Oct 12, 2019, 3:07 PM IST
ನವದೆಹಲಿ: ಮಹಿಳೆಯರಿಗೆ ಮತ್ತು 12 ವರ್ಷದೊಳಗಿನ ಮಕ್ಕಳೊಂದಿಗೆ ಪ್ರಯಾಣಿಸುವ ಜನರಿಗೆ ಸಮ-ಬೆಸ ಯೋಜನೆಯಿಂದ ವಿನಾಯಿತಿ ನೀಡಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ತಿಳಿಸಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಖಾಸಗಿ ಒಡೆತನದ ಸಿ ಎನ್ ಜಿ ವಾಹನಗಳಿಗೆ ಸಮ-ಬೆಸ ನೀತಿಯಿಂದ ವಿನಾಯಿತಿ ಇರುವುದಿಲ್ಲ. ದೀಪಾವಳಿ ಕಳೆದ ನಂತರ ನವೆಂಬರ್ 4 ರಿಂದ 15 ರವರೆಗೆ ದೆಹಲಿಯಲ್ಲಿ ಮೂರನೇ ಬಾರಿಗೆ ಸಮ-ಬೆಸ ಯೋಜನೆ ಜಾರಿಗೆ ತರಲಾಗುವುದು ಎಂದರು.
ಆದರೇ ದ್ವಿಚಕ್ರ ವಾಹನಗಳಿಗೆ ಈ ಯೋಜನೆಯಿಂದ ವಿನಾಯಿತಿ ನೀಡಬೇಕೆ ಬೇಡವೇ ಎಂಬುದರ ಕುರಿತು ಇನ್ನು ನಿರ್ಧರಸಲಾಗಿಲ್ಲ ಎಂದು ತಿಳಿಸಿದ್ದಾರೆ
ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯವನ್ನು ನಿಯಂತ್ರಣಕ್ಕೆ ತರಲು ಸಮ-ಬೆಸ ನಿಯಮವನ್ನು ಜಾರಿಗೊಳಿಸಲಾಗಿತ್ತು. ಅದರ ಪ್ರಕಾರ ನಂಬರ್ ಪ್ಲೇಟ್ ನಲ್ಲಿ ಸಮ ಸಂಖ್ಯೆ ಇರುವ ವಾಹನಗಳನ್ನು ಒಂದು ದಿನ ರಸ್ತೆಗೆ ಇಳಿಸಿದರೆ, ಬೆಸ ಸಂಖ್ಯೆ ಇರುವ ವಾಹನಗಳನ್ನು ಮತ್ತೊಂದು ದಿನ ರಸ್ತೆಗೆ ಇಳಿಸುವುದು ಅನಿವಾರ್ಯವಾಗಿತ್ತು. ಇದೀಗ ಮೂರನೇ ಬಾರಿಗೆ ಆ ನಿಯಮ ನವೆಂಬರ್ ನಲ್ಲಿ ಜಾರಿಗೆ ಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ