ಹಲವೆಡೆ ಕೋವಿಡ್ ದೇವಿಗೆ ಪೂಜೆ ; ಭೀತಿ ನಿವಾರಿಸಲು ಮಹಿಳೆಯರಿಂದ ಅರ್ಚನೆ, ಅರಿಕೆ


Team Udayavani, Jun 10, 2020, 12:07 AM IST

ಹಲವೆಡೆ ಕೋವಿಡ್ ದೇವಿಗೆ ಪೂಜೆ ; ಭೀತಿ ನಿವಾರಿಸಲು ಮಹಿಳೆಯರಿಂದ ಅರ್ಚನೆ, ಅರಿಕೆ

ಗುವಾಹಟಿ: ದೇವರಿಗೆ ಕೋಪ ಬಂದರೆ ಸಾಂಕ್ರಾಮಿಕ ರೋಗ ಬರುತ್ತದೆ ಎನ್ನುವುದು ದೇಶದ ಗ್ರಾಮೀಣ ಭಾಗಗಳಲ್ಲಿ ಇರುವ ನಂಬಿಕೆ.

ಹಿಂದಿನ ಸಂದರ್ಭಗಳಲ್ಲಿ ಕಾಡಿದ್ದ ಪ್ಲೇಗ್‌, ಸಿಡುಬು ರೋಗ ಕೂಡ ದೇವರ ಕೋಪದಿಂದಲೇ ಉಂಟಾಗಿತ್ತು ಎನ್ನುವುದು ಹಲವರ ನಂಬಿಕೆ ಮತ್ತು ವಾದ.

ಅದಕ್ಕಾಗಿ ಆಯಾ ರೋಗಗಳನ್ನು ಪರಿಹರಿಸಲೋಸುಗ ದೇವಿಯರ ಆರಾಧನೆಗಾಗಿ ದೇವಸ್ಥಾನವನ್ನೂ ಕಟ್ಟಿಸಲಾಗಿದೆ.

ಇದೀಗ ಜಗತ್ತಿಗೇ ಸವಾಲಾಗಿರುವ ಕೋವಿಡ್ ಸರದಿ. ಈಶಾನ್ಯ ರಾಜ್ಯ ಅಸ್ಸಾಂನ ಕೆಲ ಭಾಗಗಳು, ಬಿಹಾರ, ಜಾರ್ಖಂಡ್‌, ಪಶ್ಚಿಮ ಬಂಗಾಲಗಳಲ್ಲಿ ಸೋಂಕು ನಿಯಂತ್ರಣಕ್ಕೆ ಬರುವ ನಿಟ್ಟಿನಲ್ಲಿ ಮಹಿಳೆಯರು ನದಿ ತಟಕ್ಕೆ ತೆರಳಿ ಪ್ರಾರ್ಥನೆಯನ್ನೂ ಸಲ್ಲಿಸಿದ್ದಾರೆ.

ಅಸ್ಸಾಂನ ಉತ್ತರ ಭಾಗದಲ್ಲಿರುವ ಬಿಸ್ವನಾಥ ಜಿಲ್ಲೆಯ ಹಲವು ಭಾಗಗಳಲ್ಲಿ ಮಹಿಳೆಯರು ನದಿ ತೀರಕ್ಕೆ ತೆರಳಿ ಶೀಘ್ರವೇ ಜಗತ್ತಿಗೆ ಬಂದಿರುವ ಕೋವಿಡ್ ಸಂಕಷ್ಟ ದೂರವಾಗಲಿ ಎಂದು ಪ್ರಾರ್ಥಿಸಿದ್ದಾರೆ.

‘ಕೋವಿಡ್ ಮಾತೆಗೆ ಶಾಂತಳಾಗುವಂತೆ ಪೂಜೆ ಸಲ್ಲಿಸಿದ್ದೇವೆ. ಪೂಜೆ ಮುಗಿದ ಕೂಡಲೇ ಬಲವಾಗಿ ಗಾಳಿ ಬೀಸುತ್ತದೆ. ಅದರ ಜತೆಗೆ ವೈರಸ್‌ ಕೂಡ ಹೊರಟು ಹೋಗುತ್ತದೆ’ ಎಂದು ಪೂಜೆ ಸಲ್ಲಿಸಿದ ಕೆಲ ಮಹಿಳೆಯರು ಮಾಧ್ಯಮದವರಿಗೆ ತಿಳಿಸಿದ್ದಾರೆ.

ಅವರು ಹೇಳುವ ಪ್ರಕಾರ ‘ಸೀತಾಳ’ದಿಂದ ಕೋವಿಡ್ ಸೃಷ್ಟಿಯಾಗಿದೆ ಎಂದು ಪ್ರತಿಪಾದಿಸುತ್ತಾರೆ. ಟ್ವಿಟರ್‌ ನಲ್ಲಿಯೂ ಕೂಡ ಬಿಹಾರ, ಪಶ್ಚಿಮ ಬಂಗಾಳ, ಜಾರ್ಖಂಡ್‌ನ‌ ಹಲವು ಪ್ರದೇಶಗಳಲ್ಲಿ ಕೋವಿಡ್ ಸೋಂಕು ಜಗತ್ತಿನಿಂದ ತೊಲಗಲಿ ಎಂದು ಪೂಜೆ ಸಲ್ಲಿಸಿರುವ ಬಗ್ಗೆ ಹಲವರು ಫೋಟೋ, ವಿಡಿಯೋ ಟ್ವೀಟ್‌ ಮಾಡಿದ್ದಾರೆ. ಜತೆಗೆ ಇದೊಂದು ಮೂಢನಂಬಿಕೆ ಎಂದೂ ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

police crime

Deepfake ವೀಡಿಯೋ ಸೃಷ್ಟಿಕರ್ತರನ್ನು ಬಂಧಿಸಿ: ಮಹಾ ಸರಕಾರ ಆದೇಶ

mob

Blocked; 3 ತಿಂಗಳುಗಳಲ್ಲಿ 2 ಕೋಟಿ ವಾಟ್ಸ್‌ಆ್ಯಪ್‌ ಖಾತೆ ನಿರ್ಬಂಧ!

hemanth-soren

E.D. ಬಂಧನ ಪ್ರಶ್ನಿಸಿದ್ದ ಸೊರೇನ್‌ ಅರ್ಜಿ ತಿರಸ್ಕಾರ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

police crime

Deepfake ವೀಡಿಯೋ ಸೃಷ್ಟಿಕರ್ತರನ್ನು ಬಂಧಿಸಿ: ಮಹಾ ಸರಕಾರ ಆದೇಶ

mob

Blocked; 3 ತಿಂಗಳುಗಳಲ್ಲಿ 2 ಕೋಟಿ ವಾಟ್ಸ್‌ಆ್ಯಪ್‌ ಖಾತೆ ನಿರ್ಬಂಧ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.